• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ಷ ಕಳೆದರೂ ಅಧ್ಯಕ್ಷ-ಉಪಾಧ್ಯಕ್ಷರಿಲ್ಲ!
ರಾಜ್ಯದ ೨೭೪ ಪುರಸಭೆಗಳ ಒಂದೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಮುಗಿದು ಒಂದು ವರ್ಷ ಕಳೆಯುತ್ತಾ ಬಂದರೂ ಪುರಸಭೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಾಗಿಲ್ಲ. ಹೀಗಾಗಿ ಪುರಸಭೆಗಳಲ್ಲಿ ಅಭಿವೃದ್ಧಿ ಕುಂಠಿತಗೊಂಡು ಜನರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಮೇ ೧೦, ೨೦೨೩ ರಂದು ಎಲ್ಲ ಪುರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರವಧಿ ಮುಗಿದಿದೆ. ಆಡಳಿತ ಮಂಡಳಿಯ ಅಧಿಕಾರ ಅಧಿಕಾರಿಗಳ ಪಾಲಾಗಿದೆ. ವಾರ್ಡ್ನ ಸಣ್ಣ ಪುಟ್ಟ ಸಮಸ್ಯೆಗಳಿಂದ ಎಲ್ಲ ಸಮಸ್ಯೆಗಳಿಗೂ ಉತ್ತರಿಸಲಾಗದೇ ಸದಸ್ಯರು ನಿತ್ಯ ಪೇಚಿಗೆ ಸಿಗುವಂತಾಗಿದೆ.
ಮಕ್ಕಳಿಲ್ಲದೇ ಮಧ್ಯಾಹ್ನದ ಬಿಸಿಯೂಟ ಸ್ಥಗಿತ

ಶೈಕ್ಷಣಿಕ ವರ್ಷ ಮುಗಿಯುತ್ತಿದ್ದಂತೆ ಬೇಸಿಗೆ ರಜೆಯಲ್ಲಿ ಲಕ್ಷಾಂತರ ಮಕ್ಕಳ ಅನುಕೂಲಕ್ಕಾಗಿ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಅಧಿಕಾರಿಗಳಿಗೆ ಬಿಸಿಯೂಟ ಮುಂದುವರಿಸುವಂತೆ ಆದೇಶಿಸಿತು. 

ಸುಖ ಜೀವನಕ್ಕೆ ಬುದ್ದನ ಮಾರ್ಗ ಅಳವಡಿಸಿಕೊಳ್ಳಿ: ಕಾಂಬಳೆ
ಬುದ್ಧನ ಪಂಚಶೀಲ ತತ್ವದ ಜೊತೆಗೆ ಅಷ್ಟಾಂಗ ಮಾರ್ಗಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಮುಖಂಡ ಗಂಗಾಧರ ಕಾಂಬಳೆ ಹೇಳಿದರು.
ಸಡಗರದ ರೇಣುಕಾ ಯಲ್ಲಮ್ಮದೇವಿ ಜಾತ್ರೋತ್ಸವ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಬಸವ ನಗರದಲ್ಲಿರುವ ರೇಣುಕಾ ಯಲ್ಲಮ್ಮದೇವಿ ಜಾತ್ರಾಮಹೋತ್ಸವ ಗುರುವಾರ ಸಡಗರದಿಂದ ಜರುಗಿತು. ದೇವಿಗೆ ಜಾತ್ರಾ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ ನೆರವೇರಿತು. ಜನತೆ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ದೇವಿಯ ದರ್ಶನ ಪಡೆದು ತಮ್ಮ ಹರಕೆ ಸಲ್ಲಿಸಿದರು.
ಅಧಿಕಾರಿಗಳ ಭರವಸೆ: ರೈತರ ಸತ್ಯಾಗ್ರಹ ಅಂತ್ಯ
ಕೆರೆ ನೀರು ತುಂಬಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸತ್ಯಾಗ್ರಹ ಹಿಂಪಡೆದ ರೈತರು
ಬುದ್ದ ಪ್ರಥಮ ಆಧ್ಯಾತ್ಮಿಕ ಮನೋ ಚಿಕಿತ್ಸಕ
ಕನ್ನಡಪ್ರಭ ವಾರ್ತೆ ವಿಜಯಪುರಭಗವಾನ ಬುದ್ಧರು ಪ್ರಥಮ ಆಧ್ಯಾತ್ಮಿಕ ಮನೋ ಚಿಕಿತ್ಸಕರು. ಬುದ್ಧನ ಚಿಂತನೆಗಳು ಹಿಂದೆಂದಿಗಿಂತಲೂ ಇಂದು ಅತ್ಯಂತ ವೈಜ್ಞಾನಿಕವಾದದ್ದು ಎಂದು ಬನಹಟ್ಟಿ ವಿಶ್ರಾಂತ ಪ್ರಾಚಾರ್ಯ ಎಸ್.ಎಂ.ಶೇಖ ಅಭಿಪ್ರಾಯ ವ್ಯಕ್ತಪಡಿಸಿದರು.
ಮುದ್ದೇಬಿಹಾಳದಲ್ಲಿ ಭಾರೀ ಮಳೆ, ಸಿಡಿಲಿಗೆ ಎತ್ತು, ಎಮ್ಮೆಗಳು ಬಲಿ
ಮುದ್ದೇಬಿಹಾಳದಲ್ಲಿ ಭಾರೀ ಮಳೆ, ಸಿಡಿಲಿಗೆ ಎತ್ತು, ಎಮ್ಮೆಗಳು ಬಲಿಯಾಗಿದ್ದು, ಪರಿಹಾರ ನೀಡಲು ಶಾಸಕ ಸಿ.ಎಸ್‌.ನಾಡಗೌಡರ ಹೇಳಿದ್ದಾರೆ.
ಶರಣರಿಂದ ಬೇಧವಿಲ್ಲ ಸಮಾಜ ನಿರ್ಮಾಣ: ಹೆಗ್ಗಣದೊಡ್ಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವಾದಿ ಶರಣರು ಬೇಧವಿಲ್ಲದ ಸಮಾಜ ನಿರ್ಮಾಣ ಮಾಡಿದರು. ವಚನ ಸಾಹಿತ್ಯ ಜನಸಾಮಾನ್ಯರಿಗೂ ಅರ್ಥವಾಗುತ್ತವೆ. ಕಾಯಕದಲ್ಲಿ ನಿರತನಾಗಿರಬೇಕು. ಹುಸಿ ಹೇಳದೆ ಸತ್ಯ ಪ್ರತಿಪಾದಿಸಬೇಕು. ಸಮಾಜ ಸುಧಾರಣೆ ವಚನದ ಆಶಯ ಎಂದು ಸಿಂದಗಿಯ ಎಚ್.ಜಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎ.ಆರ್ ಹೆಗ್ಗನದೊಡ್ಡಿ ಹೇಳಿದರು.
ಶೌಚಾಲಯಕ್ಕೆ ಬಯಲನ್ನೇ ಅವಲಂಬಿಸಿದ ಮಕ್ಕಳು!
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿವೈಯಕ್ತಿಕ ಶೌಚಾಲಯಗಳನ್ನು ಕಟ್ಟಿಸಿಕೊಳ್ಳಲು ಬಯಲು ಶೌಚಮುಕ್ತ ದೇಶ ಮಾಡೋಣ ಎಂದು ಸರ್ಕಾರ ಲಕ್ಷಾಂತರ ರುಪಾಯಿ ಹಣ ಖರ್ಚು ಮಾಡುತ್ತಿದೆ. ಅದರೆ, ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ. ಇದರಿಂದ ಮಕ್ಕಳು ಬಯಲಿನಲ್ಲಿಯೇ ಶೌಚಕ್ಕೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಪುರಸಭೆಗೆ ಮುತ್ತಿಗೆ ಹಾಕಿ ನಿವಾಸಿಗಳ ಧರಣಿ
ಸಂಜೆಯೊಳಗೆ ನೀರು, ವಿದ್ಯುತ್‌ ಪೂರೈಕೆಗೆ ಆಗ್ರಹಿಸಿದ ನಾಗರಿಕರು. ಪೂರೈಸುವುದಾಗಿ ಮುಖ್ಯಾಧಿಕಾರಿ ಭರವಸೆ
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved