• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಯುವವರೆಗೂ ದಲಿತ ಸಿಎಂ ಹೋರಾಟ ಬಿಡಲ್ಲ
ನಾನು ಸಾಯುವವರೆಗೂ ದಲಿತ ಸಿಎಂ ವಿಚಾರ ಕೈ ಬಿಡುವುದಿಲ್ಲ. ಆ ಕುರಿತು ನಾನು ಧ್ವನಿ ಎತ್ತುತ್ತಲೇ ಇರುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ದೇಶ ವಿಶ್ವಗುರುವಾಗಲು ಪ್ರಾರ್ಥಿಸಿ ಗಣ ಹೋಮ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಈ ದೇಶದ ಸನಾತನ ಧರ್ಮದ ನಡೆ ನುಡಿಗಳನ್ನು ಅನ್ಯ ದೇಶದವರು ಪಾಲಿಸಲು ಮುಂದಾಗುತ್ತಿದ್ದಾರೆ. ಇಂತಹ ಪವಿತ್ರ ದೇಶ ವಿಶ್ವ ಗುರು ವಾಗಬೇಕೆಂಬ ಸಂಕಲ್ಪದೊಂದಿಗೆ ಗಣ ಹೋಮ ನಡೆಸಲಾಗಿದೆ ಎಂದು ಶಿವಭವಾನಿ ಮಂದಿರದ ಅರ್ಚಕ ವೇ.ಸಂತೋಷಬಟ್ ಜೋಶಿ ಅವರು ನುಡಿದರು.
ಅಧಿಕಾರ ಹಿಡಿಯುವಾಗ ರಾಜಕಾರಣ ಸ್ವಾಭಾವಿಕ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಪುರಸಭೆಯ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರ ನೇತೃತ್ವದಲ್ಲಿ ನೂತನ ಅಧ್ಯಕ್ಷ ಮೈಬೂಬ ಗೊಳಸಂಗಿ ಹಾಗೂ ನೂತನ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅವರ ಅಧಿಕಾರ ಪದಗ್ರಹಣ ಶುಕ್ರವಾರ ಪುರಸಭೆ ಕಾರ್ಯಾಲಯದಲ್ಲಿ ಜರುಗಿತು.
ಬಿಜೆಪಿಯವರ ಆರೋಪದಲ್ಲಿ ಯಾವುದೇ ಹುರುಳಿಲ್ಲ
ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನದಲ್ಲಿ ಸಂಸದ ರಮೇಶ ಜಿಗಜಿಣಗಿ ಅವರ ಪಾತ್ರ ಸ್ವಲ್ಪವೂ ಇಲ್ಲ. ಈ ಯೋಜನೆ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರೆ ದಾಖಲೆ ನೀಡಲಿ. ರಾಷ್ಟ್ರೀಯ ಹೆದ್ದಾರಿ ಭೂಮಿಪೂಜೆ ಸಮಾರಂಭವನ್ನು ಸರ್ಕಾರಿ ಕಾರ್ಯಕ್ರಮವೆಂದು ಬಿಂಬಿಸಿ ಜೆಡಿಎಸ್, ಬಿಜೆಪಿ ಸಮಾವೇಶ ಎನ್ನುವಂತೆ ಮಾಡಿದ್ದು ಸಂಸದರಿಗೆ ಶೋಭೆ ತರುವುದಿಲ್ಲ ಎಂದು ಸಂಸದರ ವಿರುದ್ಧ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಜಾವೇದ್‌ ಮೋಮಿನ ವಾಗ್ದಾಳಿ ನಡೆಸಿದರು.
ಮಠಾಧೀಶರ ವಿಚಾರದಲ್ಲಿ ಗೊಂದಲ ಸೃಷ್ಟಿ ಸರಿಯಲ್ಲ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಾಡಿನಲ್ಲಿ ಗುರು-ವಿರಕ್ತ ಎಂಬ ಪರಂಪರೆ ಇದ್ದು, ಸಮಾಜ ಉದ್ದಾರ ಮಾಡುವ ಕೆಲಸವನ್ನು ಎರಡು ಪೀಠದ ಮಠಾಧೀಶರು ಮಾಡುತ್ತಿದ್ದಾರೆ. ಆದರೆ, ಈ ವಿಷಯದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿರುವುದು ವಿಷಾದಕರ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಬೇಸರ ವ್ಯಕ್ತಪಡಿಸಿದರು.
ಜಿಗಜಿಣಗಿ ಬಗ್ಗೆ ಹಗುರ ಮಾತು ಶೋಭೆ ತರಲ್ಲ
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ನಾದ ಗ್ರಾಮದಲ್ಲಿ ಕೆಪಿಟಿಸಿಎಲ್‌ 110 ಕೆವಿ ವಿದ್ಯುತ್‌ ವಿತರಣಾ ಕೇಂದ್ರದ ಉದ್ಘಾಟನೆ ವೇಳೆ ಸಂಸದ ರಮೇಶ ಜಿಗಜಿಣಗಿ ಬಗ್ಗೆ ಟೀಕೆ ಮಾಡಿದ್ದ ಶಾಸಕ ಯಶವಂತರಾಯಗೌಡ ಪಾಟೀಲ ಅವರ ವಿರುದ್ಧ ಬಿಜೆಪಿಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದರಾದ ರಮೇಶ ಜಿಗಜಿಣಗಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಶೋಭೆ ತರಲ್ಲ. ಇದೇ ಮುಂದುವರಿದರೇ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿಘ್ನ ನಿವಾರಕನಿಗೆ ಶ್ರದ್ಧಾ ಭಕ್ತಿಯ ಬೀಳ್ಕೊಡುಗೆ
ಕನ್ನಡಪ್ರಭ ವಾರ್ತೆ ವಿಜಯಪುರ: ನಗರದಲ್ಲಿ ವಿಜೃಂಭಣೆಯಿಂದ ಪ್ರತಿಷ್ಠಾಪಿಸಲ್ಪಟ್ಟಿದ್ದ ಗಣೇಶ ಮೂರ್ತಿಗಳನ್ನು 5ನೇ ದಿನ ಅಷ್ಟೇ ಸಾಂಪ್ರದಾಯಿಕವಾಗಿ ವಿಸರ್ಜನೆ ಮಾಡಲಾಯಿತು. ನಗರದ ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳು ಹಾಗೂ ತಾಜಬಾವಡಿ ಸೇರಿ ವಿವಿಧೆಡೆ ಪಾಲಿಕೆಯಿಂದ ನಿರ್ಮಿಸಿದ್ದ ಕೃತಕ ಹೊಂಡಗಳಲ್ಲಿ ಬುಧವಾರ ತಡರಾತ್ರಿವರೆಗೂ ವಿಸರ್ಜಿಸಲಾಯಿತು.
ಆಲಮೇಲದಲ್ಲಿ ಅದ್ಧೂರಿ ಗಣೇಶ ವಿಸರ್ಜನೆ
ಕನ್ನಡಪ್ರಭ ವಾರ್ತೆ ಆಲಮೇಲ ಆಲಮೇಲದಲ್ಲಿ ಐದನೇ ದಿನದ ಗಣೇಶ ವಿಸರ್ಜನೆ ಸಂಭ್ರಮ ಜೋರಾಗಿತ್ತು. ಪಟ್ಟಣ ಸೇರಿದಂತೆ ಜಿಲ್ಲೆಯಾದ್ಯಂತ ಮತ್ತು ಪಕ್ಕದ ಕಲಬುರ್ಗಿ ಮತ್ತು ಮಹಾರಾಷ್ಟ್ರದಿಂದಲೂ ಇಲ್ಲಿಯ 14 ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ನೋಡಲು ಸಾವಿರಾರು ಜನರು ಆಗಮಿಸಿದ್ದರು. ಡಿಜೆ ಸೌಂಡ್‌ಗೆ ಯುವಕ, ಯುವತಿಯರು ಕುಣಿದು ಕುಪ್ಪಳಿಸುತ್ತಿದ್ದರು.
ಶಂಕರಲಿಂಗ ಗಜಾನನ ಮಂಡಳಿಯಿಂದ ಆರೋಗ್ಯ ತಪಾಸಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಗಣೇಶ ಚತುರ್ಥಿ ನಿಮಿತ್ತ ಜೋರಾಪುರ ಪೇಠನಲ್ಲಿರುವ ಶಂಕರಲಿಂಗ ಗಜಾನನ ಮಂಡಳಿ ವತಿಯಿಂದ ನಗರದ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ ನಡೆಸಲಾಯಿತು. ಆರೋಗ್ಯ ಉಚಿತ ತಪಾಸಣೆಯಲ್ಲಿ ಸಂಧಿವಾತ, ಅರ್ಥೈಟಿಸ್ ಸಮಸ್ಯೆಗಳಿಗೆ ಔಷಧಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು.
ಪಾಲಕರು, ಶಿಕ್ಷಕರು ಮಕ್ಕಳ ಪ್ರತಿಭೆ ಪ್ರೋತ್ಸಾಹ ನೀಡಿ
ಕನ್ನಡಪ್ರಭ ವಾರ್ತೆ ಇಂಡಿ: ಮಕ್ಕಳಲ್ಲಿ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಒಂದಾಗಿ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಆಲಗೂರ ಹೇಳಿದರು. ತಾಲೂಕಿನ ತೆನ್ನಿಹಳ್ಳಿ ಗ್ರಾಮದ ಸರ್ಕಾರಿ ಉರ್ದು ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡ ಹಿರೇರೂಗಿ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved