• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛ, ಸುಂದರ ಪರಿಸರ ನಿರ್ಮಾಣ ನಮ್ಮ ಹೊಣೆ : ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ

 ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣದ ಹೊಣೆ ನಮ್ಮದಾಗಿದ್ದು, ಆರೋಗ್ಯಯುತ ಜೀವನಕ್ಕಾಗಿ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ ಹೇಳಿದರು.

ಬೈಕ್ ಸ್ಕಿಡ್ ಆಗಿ ಬಿದ್ದು ಶಿಕ್ಷಕ ಸಾವು

  ಬೈಕ್‌ ಸ್ಕಿಡ್‌ ಆಗಿ ಬಿದ್ದು ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಅಂಬಳನೂರ ಕ್ರಾಸ್ ಹತ್ತಿರ ಸಂಭವಿಸಿದೆ. ತಾಲೂಕಿನ ಕಣಕಾಲ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ, ಪಟ್ಟಣದ ವಿವೇಕಾನಂದ ಗಲ್ಲಿಯ ನಿವಾಸಿ ವಾಸುದೇವ ಹಂಚಾಟೆ (46) ಅಪಘಾತದಲ್ಲಿ ಮೃತಪಟ್ಟಿರುವ ಶಿಕ್ಷಕ.

ಹಕ್ಕು ಪಡೆಯಲು ಸಂಘಟನೆ ಅಗತ್ಯ: ಪಿ.ಬಿ.ಮಾತಿನ್
ಆಲಮಟ್ಟಿ: ರಾಜ್ಯದಲ್ಲಿ ಕುರುಬ ಸಮುದಾಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿದ್ದು ನಮ್ಮ ಹಕ್ಕು ನಾವು ಪಡೆಯಲು ಸಂಘಟನೆ ಅಗತ್ಯ ಎಂದು ಕ್ರಾಂತಿ ವೀರಸಂಗೊಳ್ಳಿ ರಾಯಣ್ಣ ವೇದಿಕೆಯ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷ ಪಿ.ಬಿ.ಮಾತಿನ್ ಹೇಳಿದರು.
ಕಸಾಪ ರಾಜ್ಯಾಧ್ಯಕ್ಷರಿಗೆ ಸಂಪುಟ ಸ್ಥಾನ, ಸೌಲಭ್ಯ ಮುಂದುವರಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರಿಗೆ ನೀಡಿದ್ದ ಸಂಪುಟ ದರ್ಜೆಯ ಸ್ಥಾನಮಾನವನ್ನು ಹಿಂತೆಗೆದುಕೊಂಡಿರುವುದು ಸರಿಯಲ್ಲ. ರಾಜ್ಯ ಸರ್ಕಾರ ತಕ್ಷಣ ಮತ್ತೆ ಎಲ್ಲ ಸೌಲಭ್ಯಗಳನ್ನು ಮುಂದುವರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಆಗ್ರಹಿಸಿದರು.
ಮಾದಕ ವಸ್ತು ಸೇವಿಸಿದರೆ ವಿದ್ಯಾರ್ಥಿ ಜೀವನ ನಾಶ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಇಂದಿನ ಆಧುನಿಕ ಭರಾಟೆಯಲ್ಲಿರುವ ಯುವ ಸಮೂಹ ಮಾದಕ ವಸ್ತುಗಳನ್ನು ತಮ್ಮ ಫ್ಯಾಶನ್ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದು, ತಮ್ಮ ಇಡೀ ಜೀವನವನ್ನೇ ಬಲಿ ಕೊಡುತ್ತಿರುವುದು ದುರದೃಷ್ಟಕರ ಸಂಗತಿ. ಇಂತಹ ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ದೂರವಿದ್ದು ತಮ್ಮ ಜೀವನ ಸುಂದರಗೊಳಿಸಿಕೊಳ್ಳಬೇಕು ಎಂದು ಸಿಪಿಐ ಮಹ್ಮದ ಫಶುಉದ್ದೀನ್ ಹೇಳಿದರು.
ವನ್ಯಜೀವಿಗಳಿದ್ದರೆ ಮನುಕುಲ ಬಾಳು, ಇಲ್ಲದಿದ್ದರೆ ಗೋಳು
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವನ್ಯಜೀವಿಗಳಿದ್ದರೆ ಮನುಕುಲದ ಬಾಳು, ಇಲ್ಲದಿದ್ದರೆ ಮನುಕುಲದ ಗೋಳು ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕು. ಜತೆಗೆ ವನ್ಯ ಜೀವಿಗಳ ರಕ್ಷಣೆಗೆ ಮುಂದಾಗಬೇಕು ಎಂದು ಉಪನ್ಯಾಸಕ ಡಾ.ಅಬ್ದುಲ್ ಸಮದ್ ಕೊಟ್ಟೂರ್ ಹೇಳಿದರು.
ಆಲಮಟ್ಟಿ ಡ್ಯಾಂಗೆ ಒಳ ಹರಿವು ಹೆಚ್ಚಳ
ಆಲಮಟ್ಟಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದು, ಮುಂಜಾಗ್ರತೆಯ ಕ್ರಮವಾಗಿ ನೀರನ್ನು ಹೊರ ಬಿಡಲಾಗುತ್ತಿದೆ. ಬುಧವಾರ ಜಲಾಶಯದಿಂದ 70 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಬುಧವಾರ ಬೆಳಿಗ್ಗೆ 50,000 ಕ್ಯುಸೆಕ್ ಇದ್ದ ಹೊರ ಹರಿವು ಸಂಜೆ 7 ಗಂಟೆ ವೇಳೆ 70 ಸಾವಿರ ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ.
ಸಾಮರ್ಥ್ಯ ಸದ್ಬಳಕೆ ಮಾಡಿಕೊಳ್ಳುವವನೇ ಸಾಧಕ
ಕನ್ನಡಪ್ರಭ ವಾರ್ತೆ ವಿಜಯಪುರ ಜಗತ್ತಿನಲ್ಲಿ ಎಲ್ಲವನ್ನು ಸಾಧಿಸಬಲ್ಲ ಶಕ್ತಿ ಪ್ರತಿಯೊಬ್ಬರಲ್ಲಿಯೂ ಇರುತ್ತದೆ. ಆದರೆ ಯಾವ ವ್ಯಕ್ತಿಯೂ ತನ್ನ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳುತ್ತಾನೋ ಆತ ಮಾತ್ರ ಸಾಧಕನಾಗಿ ಹೊರ ಹೊಮ್ಮುತ್ತಾನೆ. ಸಾಧನೆ ಎಂಬುದು ಸಾಧಕನ ಸ್ವತ್ತಾಗಿರುತ್ತದೆಯೇ ಹೊರತು ಯಾವತ್ತೂ ಸೋಮಾರಿಯ ಸ್ವತ್ತಾಗಲ್ಲ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಸಾಮರ್ಥ್ಯವನ್ನು ಸದ್ಭಳಕೆ ಮಾಡಿಕೊಂಡು ಯಶಸ್ಸಿನ ಹಾದಿಯಲ್ಲಿ ಮುನ್ನುಗ್ಗಬೇಕು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಸವರಾಜ್ ಯಲಿಗಾರ ಹೇಳಿದರು.
ದೇಶದ ಹಿಂದೂಗಳ ಸಂಕಷ್ಟಕ್ಕೆ ನಾವಿದ್ದೇವೆ
ಕನ್ನಡಪ್ರಭ ವಾರ್ತೆ ವಿಜಯಪುರ ಭಾರತದಲ್ಲಿ ಯಾವುದೇ ಹಿಂದೂ ಸಂಕಷ್ಟದಲ್ಲಿದ್ದರೆ ಅವರ ಸಹಾಯಕ್ಕೆ ನಾವಿದ್ದೇವೆ. ದಿನದ 24 ಗಂಟೆಗಳ ಕಾಲ, ವರ್ಷ ಪೂರ್ತಿ ನಮ್ಮ ಕಾಲ್ ಸೆಂಟರ್ ಚಾಲ್ತಿಯಲ್ಲಿರುತ್ತದೆ. ದೇಶದ ಯಾವುದೇ ಮೂಲೆಯಲ್ಲಾದರೂ ಹಿಂದೂಗಳ ರಕ್ಷಣೆ ಮಾಡಲಿದೆ ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್‌ ಹಾಗೂ ರಾಷ್ಟ್ರೀಯ ಬಜರಂಗ ದಳದ ಸಂಸ್ಥಾಪಕ ಅಧ್ಯಕ್ಷ ಡಾ.ಪ್ರವೀಣ ಭಾಯಿ ತೊಗಾಡಿಯಾ ಹೇಳಿದರು.
ವಿದ್ಯಾರ್ಥಿಗಳಿಗೆ ಗೆಳೆಯರ ಬಳಗ ಪ್ರೇರಣೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಇಂದಿನ ದಿನಗಳಲ್ಲಿ ಯಾರ ಬಳಿಯಾದ್ರೂ ನಿಮ್ಮ ಒಳ್ಳೆಯ ದಿನಗಳು ಯಾವವು ಎಂದು ಕೇಳಿದರೆ ಎಲ್ಲರೂ ಬಾಲ್ಯದ ದಿನಗಳು ಎಂದು ಉತ್ತರ ನೀಡುತ್ತಾರೆ. ಬಾಲ್ಯ ಎಂದಾಕ್ಷಣ ನಮಗೆ ಮೊದಲು ನೆನಪಾಗುವುದು ಬಾಲ್ಯದಲ್ಲಿನ ಸ್ನೇಹಿತರು ಎಂದು ಶಿವಾಚಾರ್ಯ ಮಹಾವಿದ್ಯಾಲಯದ ಅಧ್ಯಕ್ಷ ರವಿ ನಾಯಕ ಹೇಳಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved