ಹಕ್ಕು ಪಡೆಯಲು ಸಂಘಟನೆ ಅಗತ್ಯ: ಪಿ.ಬಿ.ಮಾತಿನ್ಆಲಮಟ್ಟಿ: ರಾಜ್ಯದಲ್ಲಿ ಕುರುಬ ಸಮುದಾಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿದ್ದು ನಮ್ಮ ಹಕ್ಕು ನಾವು ಪಡೆಯಲು ಸಂಘಟನೆ ಅಗತ್ಯ ಎಂದು ಕ್ರಾಂತಿ ವೀರಸಂಗೊಳ್ಳಿ ರಾಯಣ್ಣ ವೇದಿಕೆಯ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷ ಪಿ.ಬಿ.ಮಾತಿನ್ ಹೇಳಿದರು.