• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೂರಿಯಾ ಪಡೆಯಲು ನಿಂತಿದ್ದ ರೈತರಿಗೆ ಬಾಳೆಹಣ್ಣು ವಿತರಣೆ
ತಮ್ಮ ಅಂಗಡಿ ಮುಂದೆ ಯೂರಿಯಾ ಗೊಬ್ಬರ ಪಡೆಯಲು ನಿಂತಿದ್ದ ರೈತರಿಗೆ ಪಟ್ಟಣದ ವಿವಿಧೋದ್ಧೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಬಾಳೆಹಣ್ಣು ವಿತರಿಸಿದ್ದಾರೆ.
ಚಪ್ಪಲಿ ಹಾಕದೇ ಬದ್ಧತೆಯ ಹೋರಾಟಗಾರ ಭೀಮಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಚಪ್ಪಲಿ ಹಾಕದೇ ಬದ್ಧತೆಯ ಹೋರಾಟ ನಡೆಸಿದ್ದ ರೈತ-ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಅವರಿಲ್ಲದ ಜಿಲ್ಲೆಯಲ್ಲಿ ರೈತ-ಕಾರ್ಮಿಕ ಧ್ವನಿ ಕ್ಷೀಣಿಸಿದಂತಾಗಿದೆ. ಹೋರಾಟಕ್ಕೆ ಮತ್ತೊಂದು ಹೆಸರೇ ಭೀಮಶಿ ಕಲಾದಗಿ ಎಂಬಂತಾಗಿತ್ತು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಸರ್ಕಾರದಿಂದಲೇ ಗೊಬ್ಬರದ ಕಳ್ಳ ದಂಧೆ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಿತ್ಯ ಜನರ ಮೇಲೆ ಹೊರೆ ಹಾಕುತ್ತಲೇ ಇದೆ. ರಾಜ್ಯದಲ್ಲಿ ರಸಗೊಬ್ಬರದ ಹಾಹಾಕಾರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಸ್ಪಂದಿಸದ ಸರ್ಕಾರ ಬದುಕಿದೆಯೋ ಅಥವಾ ಸತ್ತಿದೆಯೋ ಎಂಬ ಪ್ರಶ್ನೆ ರಾಜ್ಯದ ಜನರನ್ನು ಕಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಕಿಡಿಕಾರಿದರು.
ರೈತರ ಅನುಕೂಲಕ್ಕೆ ಸಾಲ ನೀಡಲು ಯೋಜನೆ ರೂಪಿಸಿದೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಿಜಯಪುರ ಡಿಸಿಸಿ ಬ್ಯಾಂಕ್‌ ₹60 ಸಾವಿರ ಷೇರು ಬಂಡವಾಳದೊಂದಿಗೆ ಆರಂಭವಾಗಿ ಇಂದು ₹13 ಸಾವಿರ ಕೋಟಿ ವಹಿವಾಟು ಹೊಂದಿದೆ. ರೈತರ ಬದುಕು ಹಾಸನಾಗಿಸಲು ಶೂನ್ಯ ಬಡ್ಡಿ ದರ ಸಾಲ, ವ್ಯಾಪಾರ, ಮಹಿಳೆಯರ ಸ್ವಸಹಾಯ ಗುಂಪುಗಳಿಗೆ, ಹೈನುಗಾರಿಕೆ ಹಾಗೂ ರೈತರ ಅನುಕೂಲಕ್ಕಾಗಿ ತೋಟದ ಮನೆ ಕಟ್ಟಡ ನಿರ್ಮಾಣಕ್ಕೆ ಸಾಲ ನೀಡಲು ಯೋಜನೆ ರೂಪಿಸಿದ್ದಾಗಿ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.
ಸ್ತ್ರೀ ಶಕ್ತಿಯಿಂದ ಸಮಾಜ, ಕುಟುಂಬದ ಏಳಿಗೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗಿದ್ದು, ಮಹಿಳೆಯರು ಕಾಂಗ್ರೆಸ್ ಪಕ್ಷವನ್ನು ಸದಾ ಬೆಂಬಲಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಕರೆ ನೀಡಿದರು.
ಅಭಿವೃದ್ಧಿಗೆ ಅಧಿಕಾರಿ-ನಾಗರಿಕರ ಸಹಕಾರ ಮುಖ್ಯ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕುವ ಕೆಲಸವನ್ನು ಅಧಿಕಾರಿಗಳು ಮಾಡಿದ್ದು ಸಂತಸ ಪಡುವ ವಿಷಯ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಹೇಳಿದರು.
ಕೆಲ ಹಬ್ಬಗಳಿಂದ ಮೂಢ ನಂಬಿಕೆಗೆ ಪ್ರಚೋದನೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಹಬ್ಬಗಳು ಮನುಷ್ಯನ ಪ್ರಗತಿಗೆ ಪೂರಕವಾಗಿದ್ದರೂ ಕೆಲವು ಆಚರಣೆಗಳು ಮೂಢನಂಬಿಕೆಗೆ ಪ್ರಚೋದನೆ ನೀಡುತ್ತಿವೆ. ಇದನ್ನು ಹೋಗಲಾಡಿಸಲು ಬಸವ ಪಂಚಮಿಯಂದು ಹಾಲನ್ನು ರೋಗಿಗಳಿಗೆ ವಿತರಿಸುವ ಮೂಲಕ ಬಸವ ಪಂಚಮಿಯನ್ನಾಗಿ ಆಚರಿಸಲಾಗುತ್ತಿದೆ ಎಂದು ಅಥಣಿಯ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಹೇಳಿದರು.
ದೇವರು ಮೆಚ್ಚುವಂತೆ ಬದುಕ ಇರಲಿ
ಕನ್ನಡಪ್ರಭ ವಾರ್ತೆ ಇಂಡಿ ದೇವರು ಮೆಚ್ಚುವ ಹಾಗೇ ಬದುಕು ಇರಬೇಕು ಎಂದು ತಾಳಿಕೋಟೆ ಖಾಸ್ಗತೇಶ್ವರ ಮಠದ ಬಾಲಯೋಗಿ ಸಿದ್ಧಲಿಂಗ ದೇವರು ಹೇಳಿದರು. ತಾಲೂಕಿನ ಹೊರ್ತಿಯ ರೇವಣಸಿದ್ಧೇಶ್ವರ ಹಳೆಗುಡಿಯ ಸಭಾಮಂಟಪದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡ 15 ದಿನಗಳ ಆಧ್ಯಾತ್ಮ ಪ್ರವಚನ ಉದ್ಘಾಟನೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಮನುಷ್ಯ ಜನ್ಮವು ಅತ್ಯಂತ ಶ್ರೇಷ್ಠವಾದದ್ದು, ಇರುವಷ್ಟು ದಿನ ಒಳ್ಳೆಯ ಕೆಲಸ ಹಾಗೂ ಪರೋಪಕಾರ ಗುಣಗಳೊಂದಿಗೆ ಮತ್ತು ಇನ್ನೊಬ್ಬರಿಗೆ ನೋವಾಗದ ರೀತಿಯಲ್ಲಿ ಸುಂದರ ಜೀವನ ನಡೆಸುವ ಮೂಲಕ ಭಗವಂತನ ಮೆಚ್ಚುಗೆಗೆ ಪಾತ್ರರಾಗಬೇಕು.
ಜಲ ಜೀವನ್‌ ಮಿಷನ್‌ ಯೋಜನೆ ಕಾಮಗಾರಿ ಪರಿಶೀಲನೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರ, ಮಣ್ಣೂರ ಹಾಗೂ ಹಂಗರಗಿ ಗ್ರಾಮಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೋಮವಾರ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು. ಮಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗೂರ ಗ್ರಾಮದ 422 ಎಫ್‌ಎಚ್‌ಟಿಸಿಗಳನ್ನು ಒದಗಿಸುವ ಕಾಮಗಾರಿ ವೀಕ್ಷಿಸಿ, ನೀರಿನ ಗುಣಮಟ್ಟ ಪರಿಶೀಲಿಸಿದರು.
ಮತಕ್ಷೇತ್ರಕ್ಕೆ ₹500 ಕೋಟಿ ಅಭಿವೃದ್ಧಿ ಕಾಮಗಾರಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಸುಮಾರು ₹500 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಪ್ರಗತಿ ಹಂತದಲ್ಲಿವೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved