• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಯಾಣಿಕರಿಗೆ ವಿಶ್ರಾಂತಿ ಧಾಮ ಆರಂಭಿಸಲು ಮನವಿ
ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯ ಕರ್ನಾಟಕದಲ್ಲಿ ಸಾರಿಗೆ ಇಲಾಖೆಯಿಂದ ಮೂಲಭೂತ ಸೌಕರ್ಯವುಳ್ಳ ವಿಶ್ರಾಂತಿ ದಾಮ ಆರಂಭಿಸಬೇಕು ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಅಧ್ಯಕ್ಷ, ಉಪಾಧ್ಯಕ್ಷಗಿರಿಗೆ ಬೇಕು ಸಚಿವರ ಶ್ರೀರಕ್ಷೆ!
ಪಟ್ಟಣ ಪಂಚಾಯತಿಗೆ ಚುನಾವಣೆ ಜರುಗಿ ಎರಡು ವರ್ಷಗಳ ಗತಿಸಿದರೂ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟವಾಗದೇ ನ್ಯಾಯಾಲಯದಲ್ಲಿದ್ದ ಮೀಸಲಾತಿ ತಡೆಯಾಜ್ಞೆ ತೆರವುಗೊಂಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಆಕಾಂಕ್ಷಿಗಳಲ್ಲಿ ಚಟುವಟಿಕೆಗಳು ಗದಿಗೆದರಿವೆ.
ಕಾಲುವೆ ಕಳಪೆ ಕಾಮಗಾರಿ: ಕಚೇರಿಗೆ ಮುತ್ತಿಗೆ
ತಾಳಿಕೋಟೆ ತಾಲೂಕಿನ ಭಂಟನೂರ ಗ್ರಾಮದ ಹತ್ತಿರ ಮುಳವಾಡ ಏತ ನೀರಾವರಿಗೆ ಸಂಬಂಧಿಸಿದ ಕಾಲುವೆಗಳನ್ನು ಕಳಪೆ ಗುಣಮಟ್ಟದಿಂದ ನಿರ್ಮಿಸಿದ್ದರಿಂದ ಕಾಲುವೆಗಳು ಅಲ್ಲಲ್ಲಿ ಒಡೆದು ಕಾಲುವೆಯಲ್ಲಿಯ ನೀರು ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣ ಹಾನಿ ಸಂಭವಿಸಿದೆ. ಈ ಕುರಿತು ಕ್ರಮಕ್ಕೆ ಆಗ್ರಹಿಸಿ ರೈತರು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನೆಗೆ ಬಾರದ್ದರಿಂದ ಕುಪಿತಗೊಂಡ ರೈತರು ಜಯ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ವಿವಿಧ ಕಾಮಗಾರಿಗಳ ವೀಕ್ಷಿಸಿದ ಲೋ.ನ್ಯಾಯಮೂರ್ತಿ
ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ(ಪಡೇಕನೂರ) ಶುಕ್ರವಾರ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ಕಾರ್ಯವೈಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರಲ್ಲದೇ ನಂತರ ಪಡೆಕನೂರ ಕೆರೆಗೆ ನೀರು ಬಿಡುವ ಕಾಲುವೆ ಕೂಡಿಸಲಾದ ಗೇಟ್‌ನ್ನು ಪರಿಶೀಲನೆ ನಡೆಸಿದರು.
ತಿರಂಗಾ ಧ್ವಜ ಗೌರವಿಸಿ
ದೇಶದ ವಿಭಿನ್ನ ಜಾತಿ, ಮತ, ಪಂಗಡ ಹಾಗೂ ಸಂಸ್ಕೃತಿ ಪ್ರತಿನಿಧಿಸುವ ಏಕೈಕ ಸಾಧನ ಅದುವೇ ನಮ್ಮ ರಾಷ್ಟ್ರ ಧ್ವಜ. ಅದಕ್ಕೆ ಅವಮಾನಿಸುವುದು ಅಪರಾಧ ಎಂದು ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಹೇಳಿದರು.
ಬಸವನಬಾಗೇವಾಡಿ, ಇಂಗಳೇಶ್ವರಕ್ಕೆ ಡಿಸಿ ದಿಢೀರ್ ಭೇಟಿ
ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮ, ಬಸವನಬಾಗೇವಾಡಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಗುರುವಾರ ಸಂಜೆ ದಿಢೀರ್‌ ಭೇಟಿ ನೀಡಿ ವಿವಿಧ ಕಾಮಗಾರಿಗಳ ಬಗ್ಗೆ ಪರಿಶೀಲನೆ ಮಾಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿದರು. ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಆಹಾರ ಪರಿಶೀಲಿಸಿ ಆಹಾರವನ್ನು ಸವಿದರು.
ಸುಳ್ಳು ದಾಖಲೆ ಸೃಷ್ಟಿಸಿ ಜನರ ದಾರಿ ತಪ್ಪಿಸುತ್ತಿರುವ ಬಿಜೆಪಿ
ಹೇಗಾದರೂ ಮಾಡಿ ಕಾಂಗ್ರೆಸ್‌ ಸರ್ಕಾರದ ಹೆಸರು ಹಾಳು ಮಾಡಬೇಕೆಂಬ ದುರಾಲೋಚನೆಯಿಂದ ಬಿಜೆಪಿಯವರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಜನರಿಗೆ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಕಿಡಿಕಾರಿದರು.
ರಮೇಶ ಜಿಗಜಿಣಗಿ ಸಂಸದರಾದ ಮೇಲೆ 9 ರಾಷ್ಟ್ರೀಯ ಹೆದ್ದಾರಿಗಳು ವಿಜಯಪುರ ಜಿಲ್ಲೆಗೆ ಮಂಜೂರು

ಸಂಸದ ರಮೇಶ ಜಿಗಜಿಣಗಿ ಅವರು ಸತತ ಪ್ರಯತ್ನದಿಂದ ಲಿಂಗಸೂರು-ಶಿರಾಡೋಣ ಹಾಗೂ ಪಂಡರಪುರ-ಗಾಣಗಾಪುರ ರಾಷ್ಟ್ರೀಯ ಹೆದ್ದಾರಿ ಕ್ರಿಯಾಯೋಜನೆ ತಯಾರಾಗಿ ಕೇಂದ್ರದ ಸಾರಿಗೆ ಸಚಿವಾಲಯದ ಮುಂದೆ ಇದ್ದು, 2018ರಲ್ಲಿ ತಾತ್ವಿಕ ಅನುಮೋದನೆ ಪಡೆದುಕೊಂಡಿದೆ.

ಕೆರೆ ಒತ್ತುವರಿ ತೆರವಿಗೆ ಆಗ್ರಹಿಸಿ ರೈತರ ಪ್ರತಿಭಟನೆ
ಹಿರೇಇಂಡಿ ಕೆರೆ ಒತ್ತುವರಿ ತೆರವುಗೊಳಿಸಬೇಕು. ಗುತ್ತಿಬಸವಣ್ಣ ಏತ ನೀರಾವರಿ ಕಾಲುವೆಗೆ ಚವಡಿಹಾಳ, ಹಂಜಗಿ ಗ್ರಾಮಗಳವರೆಗೆ ಬರುವಂತೆ ನೀರು ಹರಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರೈತ ಯುವ ಮುಖಂಡ ಪ್ರಶಾಂತ ಲಾಳಸಂಗಿ ನೇತ್ರತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು.
ಲಿಂ.ಮಲ್ಲಪ್ಪ ಶರಣರ ಪುಣ್ಯಸ್ಮರಣೋತ್ಸವ
ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಬಸವತೀರ್ಥ ಪಕ್ಕದಲ್ಲಿರುವ, ಬಸವೇಶ್ವರ ದೇವಾಲಯ ಅಂತಾರಾಷ್ಟ್ರೀಯ ಶಾಲಾ ಆವರಣದಲ್ಲಿರುವ ಲಿಂ.ಮಲ್ಲಪ್ಪ ಶರಣರ ದೇವಸ್ಥಾನದಲ್ಲಿ ಗುರುವಾರ ಮಲ್ಲಪ್ಪ ಶರಣರ ೨೦ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಪಟ್ಟಣ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತರು ಪವಾಡ ಬಸವೇಶ್ವರರ 3ನೇ ಅವತಾರ ಪುರುಷರಾಗಿದ್ದ ಲಿಂ.ಮಲ್ಲಪ್ಪ ಶರಣರ ಪುಣ್ಯಸ್ಮರಣೋತ್ಸವ ಆಚರಿಸುವ ಮೂಲಕ ಶರಣರಿಗೆ ಶ್ರದ್ಧಾ-ಭಕ್ತಿ ಭಾವದೊಂದಿಗೆ ಭಕ್ತಿ ನಮನ ಸಮರ್ಪಿಸಿದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 399
  • next >
Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved