• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಕಸ್ಮಿಕವಾಗಿ ಬಾವಿಗೆ ಬಿದ್ದು ಎತ್ತುಗಳ ಸಾವು
ದೇವರಹಿಪ್ಪರಗಿ: ಎತ್ತಿನ ಗಾಡಿ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದ ಪರಿಣಾಮ ಎತ್ತುಗಳು ಸಾವನ್ನಪ್ಪಿದ ದುರ್ಘಟನೆ ಸೋಮವಾರ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಯಮನಪ್ಪ ಬಸಗೊಂಡಪ್ಪ ವಡ್ಡೊಡಗಿ ಎಂಬುವರ ಎತ್ತುಗಳೇ ಸಾವನ್ನಪ್ಪಿವೆ.
ಮೆರವಣಿಗೆಯೊಂದಿಗೆ ಗಣೇಶನಿಗೆ ಅದ್ಧೂರಿ ಸ್ವಾಗತ
ನಗರದಲ್ಲಿ ವಿಜೃಂಭಣೆಯಿಂದ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಮುಖ ಬಡಾವಣೆಗಳಲ್ಲಿ ಗಣೇಶನ ಮೆರವಣಿಗೆ ಅದ್ಧೂರಿಯಿಂದ ನಡೆದಿದ್ದು, ಒಂದೊಂದು ಏರಿಯಾದಲ್ಲಿ ಒಂದೊಂದು ತರಹದಲ್ಲಿ ಆಚರಣೆ ಮಾಡಲಾಗುತ್ತಿದೆ. ಕೆಲವರು ಟ್ರ್ಯಾಕ್ಟರ್‌ನಲ್ಲಿ, ಇನ್ನು ಕೆಲವರು ಟಂಟಂ ಗಳಲ್ಲಿ ಗಣೇಶನನ್ನು ಮೆರವಣಿಗೆ ಮಾಡಿ ಪ್ರತಿಷ್ಠಾಪಿಸಿದರೇ ನಗರಕ್ಕೆ ಬಂದ ಎತ್ತಿನ ಬಂಡಿಯಲ್ಲಿ ಗಣೇಶನನ್ನು ಒಯ್ದು ಪ್ರತಿಷ್ಠಾಪಿಸಿರುವುದು ವಿಶೇಷವಾಗಿ ಕಂಡು ಬಂದಿತು.
ಪಿಎಂ ಆಗಬೇಕೆಂದು ಗುರಿ ಇಟ್ಟುಕೊಂಡಿದ್ದೇನೆ
ಕನ್ನಡಪ್ರಭ ವಾರ್ತೆ ಇಂಡಿ ನಾನು ಚುನಾವಣೆ ಸಮಯದಲ್ಲಿ ನನ್ನ ಕಡೆಯ ಚುನಾವಣೆ ಎಂದು ಹೇಳಿದ್ದೇನೆ. ಆದರೆ, ಪಕ್ಷದ ಹೈಕಮಾಂಡ್‌ ನೀನೇ ನಿಲ್ಲಬೇಕೆಂದಾಗ ಒಲ್ಲೆ ಎನ್ನಲಾಗದು. ಮನುಷ್ಯನಿಗೆ ಗುರಿ ಇರಬೇಕು. ನನಗೆ ಪ್ರಧಾನ ಮಂತ್ರಿ ಆಗಬೇಕೆಂದು ಗುರಿ ಇಟ್ಟುಕೊಂಡಿದ್ದೇನೆ. ಅದು ಗುರಿ ಮಾತ್ರ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ರಾಜಕೀಯ ಜೀವನದಲ್ಲಿ ಅಪ್ಪಾಜಿ ಮಾದರಿ
ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಕಳೆದ 40 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದೇ ಮಾದರಿಯಾಗಿ ಬೆಳೆದು ನಿಂತಿದ್ದಾರೆ. ಅವರ ಬಗ್ಗೆ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಏಕವಚನದಲ್ಲಿ ಮಾತನಾಡುವ ಮೂಲಕ ಇಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಇದು ಹೀಗೆ ಮುಂದುವರಿದರೇ ಕ್ಷೇತ್ರದ ಜನರೇ ಉತ್ತರ ಕೊಡುತ್ತಾರೆ ಎಂದು ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗುರು ತಾರನಾಳ ಹರಿಹಾಯ್ದರು.
ಲೋಕ ಕಲ್ಯಾಣಾರ್ಥ ಶರಣೆಯಿಂದ ಮೌನಾನುಷ್ಠಾನ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಮಾನವನು ಪ್ರಕೃತಿಗೆ ಧಕ್ಕೆ ಮಾಡುತ್ತಿರುವುದರಿಂದ ಪ್ರಕೃತಿ ಮುನಿಸಿಕೊಳ್ಳುತ್ತಿದೆ. ಇದರಿಂದ ಶರಣರು ಸತ್ಪುರುಷರು ಲೋಕಕಲ್ಯಾಣಾರ್ಥವಾಗಿ ಮೌನಾನುಷ್ಠಾನ ಕೈಗೊಳ್ಳುತ್ತಾರೆ ಎಂದು ಹುಬ್ಬಳ್ಳಿಯ ಮೂರು ಸಾವಿರದ ಮಠದ ಜಗದ್ಗುರು ಶ್ರೀ ರಾಜಯೋಗ ಗುರುಸಿದ್ಧ ರಾಜಯೋಗೇಂದ್ರ ಮಹಾಸ್ವಾಮಿಗಳು ನುಡಿದರು.
ಬಬಲೇಶ್ವರ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಮಾಡುವೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಬಲೇಶ್ವರ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯಾಗಿಸುವ ಪಣ ತೊಟ್ಟು ರಸ್ತೆ, ವಿದ್ಯುತ್, ನೀರಾವರಿ ಸೇರಿದಂತೆ ಎಲ್ಲ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ಮಮದಾಪುರ-ದೂಡಿಹಾಳ ಮುಖಾಂತರ ರಾಷ್ಟ್ರೀಯ ಹೆದ್ದಾರಿ-೨೧೮ಕ್ಕೆ ಸಂಪರ್ಕಿಸುವ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಮದಾಪುರದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮೋದಿ ಕೈ ಬಲಪಡಿಸಲು ಪಕ್ಷದ ಸದಸ್ಯರನ್ನು ಹೆಚ್ಚಿಸೋಣ
ಕನ್ನಡಪ್ರಭ ವಾರ್ತೆ ನಿಡಗುಂದಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಪರವಾಗಿ ಕೆಲಸ ಮಾಡುವ ಏಕೈಕ ಪಕ್ಷ ಬಿಜೆಪಿ. ದೇಶದ ಅಭಿವೃದ್ಧಿಯನ್ನೇ ಧ್ಯೇಯವಾಗಿ ಇಟ್ಟುಕೊಂಡು ವಿಕಸಿತ ಹಾಗೂ ಸುಭದ್ರ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಮೋದಿಯವರ ಕೈ ಬಲಪಡಿಸಲು ಪಕ್ಷದ ಸದಸ್ಯರನ್ನು ಹೆಚ್ಚಿಸೋಣ ಎಂದು ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಹೇಳಿದರು.
ವಿಜಯಲಕ್ಷ್ಮೀ ಅಧ್ಯಕ್ಷೆ, ಬಸವರಾಜ ಉಪಾಧ್ಯಕ್ಷ
ನಾಲತವಾಡ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆ ಸೋಮವಾರ ಬೆಳಗ್ಗೆ ಜರುಗಿದ್ದು, ಅಧ್ಯಕ್ಷರಾಗಿ ವಿಜಯಲಕ್ಷ್ಮೀ ಇಳಕಲ್ಲ, ಉಪಾಧ್ಯಕ್ಷರಾಗಿ ಬಸವರಾಜ ಗಂಗನಗೌಡರ ಅವಿರೋಧವಾಗಿ ಆಯ್ಕೆಯಾದರು.
ಕಾಂಗ್ರೆಸ್ ಪಾಲಾದ ಸಿಂದಗಿ ಪುರಸಭೆ
ಕುತೂಹಲ ಮೂಡಿಸಿದ್ದ ಸಿಂದಗಿ ಪಟ್ಟಣದ ಪುರಸಭೆ ಆಡಳಿತ ಕೊನೆಗೂ ಕಾಂಗ್ರೆಸ್ ಪಾಲಾಗಿದೆ. ಒಟ್ಟು 23 ಸದಸ್ಯರಿರುವ ಸಿಂದಗಿ ಪುರಸಭೆಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಸೋಮವಾರ ನಡೆಯಿತು.
ಪಾಲಿಕೆಯಲ್ಲಿ ನಡುರಾತ್ರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಕನ್ನಡಪ್ರಭ ವಾರ್ತೆ ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಶನಿವಾರ ನಡುರಾತ್ರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಪ್ರಮೇಯ ಬಂದೊದಗಿದೆ. ಎಂದಿನಂತೆ ಗಣೇಶ ಪ್ರತಿಷ್ಠಾಪನೆ ಮಾಡದೆ ನಿರ್ಲಕ್ಷ್ಯವಹಿಸಿದ್ದ ಪಾಲಿಕೆ ಮೇಯರ್ ಮೆಹೆಜಬಿನ್ ಹೊರ್ತಿ ವರ್ತನೆ ಖಂಡಿಸಿ ರಾತ್ರೋರಾತ್ರಿ ಪಾಲಿಕೆಯ ಕೆಲ ಸದಸ್ಯರು ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved