• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್‌ ದಾಸರಾಗಬೇಡಿ
ಇಂದಿನ ಮೊಬೈಲ್‌ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್‌ ಬಳಕೆಯ ದಾಸರಾಗುತ್ತಿದ್ದು, ಅದನ್ನು ನಿಲ್ಲಿಸಿ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು ಎಂದು ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಎನ್‌.ಎಸ್‌.ತೆಗ್ಗಿಹಳ್ಳಿ ಹೇಳಿದರು.
ವಿಜಯಪುರ : ಕೈಮಗ್ಗ ಭಾರತದ ಶ್ರೀಮಂತ ಪರಂಪರೆಯ ಸಂಕೇತ - ಶಿಕ್ಷಕ, ಸಾಹಿತಿ ಸಂತೋಷ ಬಂಡೆ

 ಯುವಕರು ಕೈಮಗ್ಗದ ಬಟ್ಟೆಗಳನ್ನು ಧರಿಸಲು ಮತ್ತು ಕೈಮಗ್ಗದ ಬಟ್ಟೆಗಳಿಂದ ತಮ್ಮ ಮನೆಗಳನ್ನು ಅಲಂಕರಿಸಲು ಪ್ರೋತ್ಸಾಹಿಸುವುದರಿಂದ ನಮ್ಮ ಸಂಸ್ಕೃತಿ, ಸಂಪ್ರದಾಯಗಳ ವಿಶಿಷ್ಟ ಕಲೆ ಮತ್ತು ವೈವಿದ್ಯತೆಯನ್ನು ಸಂರಕ್ಷಿಸಲು ಸಾಧ್ಯವಾಗುತ್ತದೆ ಎಂದು ಶಿಕ್ಷಕ, ಸಾಹಿತಿ ಸಂತೋಷ ಬಂಡೆ ಹೇಳಿದರು.

ಜನರ ದಾರಿ ತಪ್ಪಿಸಲು ರಾಜಕೀಯವಾಗಿ ಪಾದಯಾತ್ರೆ : ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಕಿಡಿ

 ಬಿಜೆಪಿ ಹಾಗೂ ಜೆಡಿಎಸ್‌ನವರು ಏನಕ್ಕೆ ಪಾದಯಾತ್ರೆ ಮಾಡುತ್ತಿದಾರೋ ಗೊತ್ತಿಲ್ಲ. ಅವರು ಜನರ ದಾರಿ ತಪ್ಪಿಸಲು ರಾಜಕೀಯವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಕಿಡಿಕಾರಿದರು.  

ಶಾಲೆಯ ಸಂಗ್ರಹ ಕೋಣೆಯಲ್ಲಿ ಪ್ರಭಾರಿ ಮುಖ್ಯಶಿಕ್ಷಕ ಆತ್ಮಹತ್ಯೆ?
ಬಸವನಬಾಗೇವಾಡಿ: ಶಾಲೆಯ ವಸ್ತುಗಳ ಸಂಗ್ರಹ ಕೋಣೆಯಲ್ಲಿ ಪ್ರಭಾರಿ ಮುಖ್ಯಶಿಕ್ಷಕ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಶಾಲಾವಧಿ ಮುಗಿದ ನಂತರ ಪ್ರಕರಣ ಬೆಳಕಿಗೆ ಬಂದಿರುವ ಘಟನೆ ಬುಧವಾರ ನಡೆದಿದೆ. ತಾಲೂಕಿನ ನಾಗೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಿ.ಎಸ್.ಹಡಪದ (೫೪) ನೇಣು ಬಿಗಿದುಕೊಂಡ ಪ್ರಭಾರಿ ಮುಖ್ಯಶಿಕ್ಷಕ.
ಸಿದ್ದರಾಮಯ್ಯರ ಜನಪ್ರಿಯತೆಗೆ ಧಕ್ಕೆ ತರಲು ಷಡ್ಯಂತ್ರ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ 2ನೇ ಬಾರಿ ಮುಖ್ಯಮಂತ್ರಿಯಾಗಿ ಈ ರಾಜ್ಯದ ಬಡ ಜನರ, ಶೋಷಿತರ ಧ್ವನಿಯಾಗಿ ಪಂಚ ಗ್ಯಾರಂಟಿಗಳನ್ನು ನೀಡುವ ಮೂಲಕ ಉತ್ತಮ ಜನಪರ ಆಡಳಿತ ಸಹಿಸಿಕೊಳ್ಳಲು ಸಾಧ್ಯವಾಗದೇ ಬಿಜೆಪಿಯವರು ನಡೆಸುತ್ತಿರುವ ಬೆಂಗಳೂರು ಟೂ ಮೈಸೂರು ಪಾದಯಾತ್ರೆ ಜನಪ್ರಿಯ ಯೋಜನೆಗಳನ್ನು ನೀಡಿದ ಸಿದ್ದರಾಮಯ್ಯರ ಜನಪ್ರಿಯತೆ, ಇಮೇಜ್‌ಗೆ ಧಕ್ಕೆ ತರಲು ಷಡ್ಯಂತ್ರವಾಗಿದೆ ವಿನಃ ಹೋರಾಟಕ್ಕೆ ಯಾವುದೇ ಅರ್ಥವಿಲ್ಲ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಕೇಂದ್ರದಲ್ಲಿಲ್ಲ ಸರ್ಕಾರಿ ಪ್ರೌಢ, ಪಪೂ ಕಾಲೇಜು
ಕನ್ನಡಪ್ರಭ ವಾರ್ತೆ ಚಡಚಣ ತಾಲೂಕು ಘೋಷಣೆಯಾಗಿ ಹಲವು ವರ್ಷಗಳೇ ಕಳೆದರೂ ತಾಲೂಕು ಕೇಂದ್ರ ಸ್ಥಾನದಲ್ಲಿ ಒಂದೂ ಕೂಡಾ ಸರ್ಕಾರಿ ಪ್ರೌಢ ಕನ್ನಡ ಮಾಧ್ಯಮ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಇಲ್ಲದಿರುವುದು ನಾಡ ಭಾಷಾಪ್ರೇಮಕ್ಕೆ ಕೊಡಲಿ ಪೆಟ್ಟು ಬಿದ್ದಂತಾಗಿದೆ.
3ನೇ ಪುಟಕ್ಕೆ...ಕ್ರೈಂ...ಮಸ್ಟ್‌..ಅಪರಚಿತ ವ್ಯಕ್ತಿಯ ಶವ ಪತ್ತೆ
ತಾಳಿಕೋಟೆ: ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ನಿರ್ಮಿಸಲಾಗಿರುವ ಬಸ್ ನಿಲುಗಡೆ ಸ್ಥಳದ ಹತ್ತಿರ ಅಪರಿಚಿತ ವ್ಯಕ್ತಿಯ ಶವವು ಬುಧವಾರ ಪತ್ತೆಯಾಗಿದೆ.ಶವವನ್ನು ಸಮೂದಾಯ ಆರೋಗ್ಯ ಕೇಂದ್ರದ ಶವ ಸಂಗ್ರಹಗಾರದಲ್ಲಿರಿಸಲಾಗಿದೆ. ಮೃತಪಟ್ಟ ವ್ಯಕ್ತಿ ಕುಡಿದ ಅಮಲಿನಲ್ಲಿ ಕೆಳಗೆ ಬಿದ್ದು ಮೃತಪಟ್ಟಿರಬಹುದೆಂದು ಶಂಕೆ ವ್ಯಕ್ತವಾಗಿದ್ದು,
ಗಡಿ ಜಿಲ್ಲೆಗಳ ಪತ್ರಿಕೆಗಳಿಗೆ ಜಾಹೀರಾತು ನೀಡುವಂತೆ ಮನವಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಪ್ರವಾಸದ ಅಂಗವಾಗಿ ಆ.6 ರಂದು ನಗರಕ್ಕೆ ಆಗಮಿಸಿದ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರನ್ನು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿದರು. ಈ ವೇಳೆ ಗಡಿ ಭಾಗದ ಜಿಲ್ಲೆಗಳ ಕನ್ನಡ ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು ವಿಶೇಷ ಜಾಹೀರಾತು ನೀಡುವಂತೆ ಕೋರಿ ಮನವಿಪತ್ರ ಸಲ್ಲಿಸಲಾಯಿತು.
ಹೊಸಪೇಟೆ ನಗರಸಭೆ ಮೀಸಲು ಪ್ರಕಟ: ಪಕ್ಷೇತರರೇ ಇಲ್ಲಿ ನಿರ್ಣಾಯಕ
ನಗರಸಭೆ ಅತಂತ್ರ ಫಲಿತಾಂಶ ಪಡೆದಿದ್ದು, ಈ ಹಿಂದೆ ಬಿಜೆಪಿ ಆಡಳಿತ ನಡೆಸಿದ್ದು, ಈಗ ಕಾಂಗ್ರೆಸ್‌ ಕಣ್ಣಿಟ್ಟಿರುವುದು ಗುಟ್ಟಾಗಿ ಉಳಿದಿಲ್ಲ.
ಜೀವನದಲ್ಲಿ ಗುರಿ ಮುಟ್ಟುವ ಕನಸು ಮುಖ್ಯ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಿದ್ಯಾರ್ಥಿಗಳು ವ್ಯಾಸಂಗದ ಜೊತೆ ಜೊತೆಗೆ ಜೀವನದಲ್ಲಿ ಉತ್ತಮ ಗುರಿಮಟ್ಟುವ ಕನಸು ಕಾಣುವ ಮೂಲಕ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿಶ್ರಾಂತ ದೈಹಿಕ ಶಿಕ್ಷಣದ ನಿರ್ದೇಶಕರು ಹಾಗೂ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತರಾದ ಡಾ.ಅಶೋಕಕುಮಾರ ಜಾಧವ ಹೇಳಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 399
  • next >
Top Stories
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved