• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಯ್ನಾಡಿಗೆ ಆಗಮಿಸಿದ ಯೋಧನಿಗೆ ಅದ್ದೂರಿ ಸ್ವಾಗತ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ 21 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸಿದ ಯೋಧ ಮಹಾಂತೇಶ ನಾಗಪ್ಪ ಯರನಾಳ ಅವರನ್ನು ಸ್ವಾಗಿತಿಸಿ ಪಟ್ಟಣದ ಯಾತ್ರಿ ನಿವಾಸದಲ್ಲಿ ಸನ್ಮಾನಿಸಲಾಯಿತು. ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಸೈನಿಕ, ಶಿಕ್ಷಕ,ಕೃಷಿಕ ಈ ಮೂವರು ದೇಶಕ್ಕೆ ಅತಿ ಅಗತ್ಯವಾಗಿ ಬೇಕು. ಇವರೆಲ್ಲರ ಸೇವೆ ಅತ್ಯಮೂಲ್ಯ. ಇವರ ಸೇವೆ ಅನನ್ಯ. ಈ ಮೂರು ರತ್ನಗಳಿಗೆ ಎಲ್ಲರೂ ಸದಾ ಗೌರವಿಸಬೇಕೆಂದರು.
ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು
ದೇವರಹಿಪ್ಪರಗಿ: ತಾಲೂಕಿನ ಬಿ.ಬಿ.ಇಂಗಳಗಿ ಗ್ರಾಮದಲ್ಲಿ ಘನ ಗುರುಸಿದ್ದೇಶ್ವರ ಜಾತ್ರೆಯ ವೇಳೆ ರಥೋತ್ಸವದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಗ್ರಾಮದ ದೇವೇಂದ್ರ ಮನೋಹರ ಬಡಿಗೇರ (24) ಮೃತದುರ್ದೈವಿ. ಶನಿವಾರ ಗ್ರಾಮದಲ್ಲಿ ಘನ ಗುರುಸಿದ್ದೇಶ್ವರ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ಜಾತ್ರೆಯ ರಥೋತ್ಸವದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸದಾಶಿವ ಮುತ್ಯಾನ ದರ್ಶನ ಪಡೆದ ಈಶ್ವರಪ್ಪ
ಕನ್ನಡಪ್ರಭ ವಾರ್ತೆ ವಿಜಯಪುರ: ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಬಬಲಾದಿ ಸದಾಶಿವ ಮಠಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿನೀಡಿ ಸದಾಶಿವ ಮುತ್ಯಾನ ದರ್ಶನ ಪಡೆದರು. ಮಠದಲ್ಲಿ ಕೆ.ಎಸ್.ಈಶ್ವರಪ್ಪ, ಪುತ್ರ ಕಾಂತೇಶ, ಮಾಜಿ ಶಾಸಕ ವೀರಭದ್ರಪ್ಪ ಹಾಲಳ್ಳಿ ಅವರಿಗೆ ಮಠದ ಪೀಠಾಧಿಪತಿ ಸಿದ್ರಾಮಯ್ಯ ಹೊಳಿಮಠ ಸನ್ಮಾನಿಸಿ ಗೌರವಿಸಿದರು.
ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆಯಿಂದ ಅನ್ಯಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಬಿಜೆಪಿಗೆ ನಾನು ಯಾವುದೇ ನಿಮಿಷದಲ್ಲೂ ಹೋಗಬಹುದು. ಆದರೆ ಒಂದು ಕುಟುಂಬದಿಂದ ಪಕ್ಷ ಹೊರಗೆ ಬರಬೇಕು, ಹೊಂದಾಣಿಕೆ ಮುಕ್ತ ಆಗಬೇಕು, ಸ್ವಜನ ಪಕ್ಷಪಾತ ದೂರ ಆಗಬೇಕು, ನೋವು ಅನುಭವಿಸಿದವರಿಗೆ ಸಮಾಧಾನ ಆಗುವಂತೆ ಶುದ್ದೀಕರಣ ಆಗಬೇಕು. ಈ ಬಗ್ಗೆ ನನಗೆ ಮಾತನಾಡಿಸಲು ಬಂದವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಮುಸ್ಲಿಂ ಸಮಾಜದ ಒಕ್ಕೂಟದಿಂದ ಪ್ರತಿಭಟನೆ
ಆಲಮೇಲ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಮುಸ್ಲಿಂ ಸಮಾಜದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದ ರಾಮಗಿರಿ ಬಾಬಾಗೆ ಕಠಿಣ ಶಿಕ್ಷ ವಿಧಿಸುವಂತೆ ಆಗ್ರಹಿಸಿ ಪಟ್ಠಣದಲ್ಲಿ ಮುಸ್ಲಿಂ ಸಮಾಜದ ಒಕ್ಕೊಟ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಮೂಲಕ ಮುಖಂಡರು ತಹಸೀಲ್ದಾರ್‌ ಸುರೇಶ ಚವಾಲರಗೆ ಮನವಿ ಸಲ್ಲಿಸಿದರು. ಮನವಿ ಸ್ವಿಕರಿಸಿ ಮೇಲಾಧಿಕಾರಿ ಗಮನಕ್ಕೆ ತರುತ್ತನೆ ಎಂದರು.
ಮುಂದೊಂದು ದಿನ ನಾನು ಸಿಎಂ ಆಗುತ್ತೇನೆ
ಕನ್ನಡಪ್ರಭ ವಾರ್ತೆ ವಿಜಯಪುರ ನಾನು ಒಂದು‌ ದಿನ ಸಿಎಂ ಆಗುತ್ತೇನೆ. ಅಸೆ ಇದೆ, ದುರಾಸೆ‌ ಇಲ್ಲ. ನೀರಾವರಿ ಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದೇನೆ. ನಾನು ಸಿಎಂ ಆದರೆ ವಿಜಯಪುರ ಜಿಲ್ಲೆಯ ಜನರಿಗೆ, ರಾಜ್ಯದ ಜನರಿಗೆ ಖುಷಿಯಾಗುತ್ತದೆ. ಒಳ್ಳೆಯ ಕೆಲಸ ಮಾಡುವೆ. ಈಗ ಸಿಎಂ ಸ್ಥಾನದ ಮೇಲೆ ಕೈ ಹಾಕಲ್ಲ. ಸ್ವಯಂ ಘೋಷಿತವಾಗಿ ಸಿಎಂ ಆಗಲು ಬರಲ್ಲ. ಸಿಎಂ ಮಾಡುವ ತೀರ್ಮಾನ ಪಕ್ಷದ ಹೈಕಮಾಂಡ್ ಹಾಗೂ ಶಾಸಕರು‌ ತೀರ್ಮಾನ ಮಾಡುತ್ತಾರೆ. ಯಾರನ್ನು ತೆಗೆದು ಹಾಕೋ ಕೆಲಸಕ್ಕೆ ನಾನು ಕೈ ಹಾಕಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ, ದಂಡ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕುಂಟೋಜಿ ಬಳಿ ಭೀಕರ ಬೈಕ್‌ ಅಪಘಾತದಲ್ಲಿ ಮೂವರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡಿರುವ ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ನಗರ, ಪಟ್ಟಣ, ಗ್ರಾಮೀಣ ರಸ್ತೆಗಳ ಮೇಲೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.
ಎಲೆಗಳಲ್ಲಿ ಅರಳಿದ ಗಣೇಶ ಕಲಾಕೃತಿ
ಮುದ್ದೇಬಿಹಾಳ: ತಾಲ್ಲೂಕಿನ ಯರಗಲ್ಲ ಗ್ರಾಮದ ಚಿತ್ರಕಲಾವಿದ ಬಸವರಾಜ ಹಣಮಪ್ಪ ಹಡಪದ ಅವರು ಗಣೇಶೋತ್ಸವದ ಅಂಗವಾಗಿ ಪ್ರತಿವರ್ಷ ಒಂದೊಂದು ರೀತಿಯಲ್ಲಿ ಭಿನ್ನ ವಿಭಿನ್ನವಾಗಿ ಗಣೇಶನ ಕಲಾಕೃತಿಗಳನ್ನು ಚಿತ್ರಿಸುತ್ತಿದ್ದು, ಎಲೆಗಳಲ್ಲಿ ಗಣೇಶ ಚಿತ್ರಗಳನ್ನು ಚಿತ್ರಿಸಿದ್ದಾರೆ. ಕಳೇದ ವರ್ಷ ಪೋಸ್ಟ್ ಕಾರ್ದ್‌ ಮೇಲೆ ವಿವಿಧ ರೀತಿಯ ಗಣೇಶನ ಕಲಾಕೃತಿಗಳನ್ನು ರಚಿಸಲಾಗಿತ್ತು.
ಪರಿಸರ ಸ್ನೇಹಿ ಫೈಬರ್‌ ಗಣೇಶ ಪ್ರತಿಷ್ಠಾಪನೆ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಶಿವಾಜಿ ಸರ್ಕಲ್‌ನಲ್ಲಿ ಈ ಬಾರಿ ಅದ್ಧೂರಿಯಾಗಿ ಗಣೇಶನನ್ನು ಪ್ರತಿಷ್ಠಾಪಿಸಲಾಗುವುದು ಎಂದು ಗಜಾನನ ಉತ್ಸವ ಮಹಾಮಂಡಳ ಅಧ್ಯಕ್ಷ ಆನಂದ ಮುಚ್ಚಂಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಒಪಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ನಿರ್ಬಂಧ ಹಿನ್ನೆಲೆಯಲ್ಲಿ ನಾವು ಫೈಬರ್ ಗಣಪತಿ ಮೂರ್ತಿ ಮಾಡಿದ್ದೇವೆ. ಸುಮಾರು ವರ್ಷಗಳಿಂದ ಅದೇ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಪರಿಸರ ಸ್ನೇಹಿಯಾಗಿದ್ದು, ಬೇರೆಯವರಿಗೂ ಜಾಗೃತಿ ಮೂಡಿಸಿ ನಗರದ ವಿವಿಧೆಡೆ 15ಕ್ಕೂ ಹೆಚ್ಚು ಗಜಾನನ ಮಂಡಳಿಗಳು ಫೈಬರ್ ಗಣಪತಿ ಪ್ರತಿಷ್ಠಾಪಿಸುವಂತೆ ಮಾಡಿದ್ದೇವೆ.
ಗಣೇಶ ಚತುರ್ಥಿ ಹಿನ್ನಲೆ : ಮಾರುಕಟ್ಟೆಗಳಲ್ಲಿ ಮಣ್ಣಿಗಿಂತ ಪಿಒಪಿ ಮೂರ್ತಿಗಳಿಗೆ ಬೇಡಿಕೆ
ಬಸವನಬಾಗೇವಾಡಿಯಲ್ಲಿ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಪರಿಸರ ಸ್ನೇಹಿ ಮತ್ತು ಪಿಒಪಿ ಗಣಪತಿ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಆದರೆ, ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗಿಂತ ಹೆಚ್ಚಾಗಿ ಪಿಒಪಿ ಗಣೇಶ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved