• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತಾರೆಯಲ್ಲಿನ ದೋಷ ಸರಿಪಡಿಸಲು ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ಜಮೀನಿನ ಉತಾರೆಯಲ್ಲಿ ಉಂಟಾಗಿರುವ ದೋಷಗಳನ್ನು ಆಗ್ರಹಿಸಿ ರಾಜ್ಯ ರೈತ ಸಂಘ- ಹಸಿರು ಸೇನೆ ಜಿಲ್ಲಾ ಘಟಕದಿಂದ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದಾಗಿ ಉತಾರೆಯಲ್ಲಿ ಅನೇಕ ಅಂಶಗಳು ಸೇರಿ ರೈತರಿಗೆ ತೊಂದರೆಯಾಗುತ್ತಿವೆ. ನೂರಾರು ರೈತರು ಈ ಸಮಸ್ಯೆಯನ್ನು ಎದುರಿಸುವಂತಾಗಿದೆ.
ಗ್ಯಾರಂಟಿ ಹೆಸರಲ್ಲಿ ನಡೆಯುತ್ತಿದೆ ಖಜಾನೆ ಲೂಟಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಸಾಮಾಜಿಕ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಗರಣದಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ. ಆರೋಪ ಬಂದ ತಕ್ಷಣ ರಾಜೀನಾಮೆ ಕೊಡಬೇಕಾಗಿತ್ತು. ಮೊದಲಿದ್ದ ಸಿದ್ದರಾಮಯ್ಯ ಈಗ ಇಲ್ಲ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯದ ಖಜಾನೆ ಲೂಟಿ ಆಗುತ್ತಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.
ಪಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಮೈತ್ರಿಗೆ ಗೆಲುವು
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ತೀವ್ರ ಕುತೂಹಲ ಕೆರಳಿಸಿದ್ದ ಪಟ್ಟಣ ಪಂಚಾಯತಿಯ ಮೊದಲ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಜಯಶ್ರೀ ದೇವಣಗಾಂವ ಹಾಗೂ ಉಪಾಧ್ಯಕ್ಷರಾಗಿ ರಮೇಶ ಮಸಿಬಿನಾಳ ಆಯ್ಕೆಯಾದರು. ಒಟ್ಟು 17 ಜನ ಸದಸ್ಯರ ಬಲ ಹೊಂದಿರುವ ಪಪಂಯಲ್ಲಿ ಕಾಂಗ್ರೆಸ್‌ -07, ಬಿಜೆಪಿ-04, ಜೆಡಿಎಸ್ -04 ಹಾಗೂ ಪಕ್ಷೇತರ-02 ಸದಸ್ಯರಿದ್ದರು.
ವಚನ ಸಾಹಿತ್ಯದ ಮೌಲ್ಯ ಅರಿತರೆ ಜೀವನ ಪಾವನ
ನುಡಿದರೇ ಮುತ್ತಿನ ಹಾರದಂತೆ ಇರಬೇಕು ಎಂಬ ಬಸವಣ್ಣನವರ ವಚನದಲ್ಲಿರುವ ಸಪ್ತಸೂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಶರಣ ಸಂಸ್ಕ್ರತಿ ಪರಂಪರೆಯಲ್ಲಿ ಜೀವನ ಸಾಗಿಸಿದಂತಾಗುತ್ತದೆ ಎಂದು ಬಳೂಟಗಿಯ ಶಿವಕುಮಾರ ಸ್ವಾಮೀಜಿ ನುಡಿದರು.
ಮಣ್ಣಿನ ಗಣೇಶನಲ್ಲಿ ಅರಳಿದ ವಿಶೇಷ ಚೇತನ
ನಾಡಿನಾದ್ಯಂತ ಗೌರಿಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ. ಮಾರುಕಟ್ಟೆಯಲ್ಲಿ ನೋಡಲು ಕಾಣುವ ಅಂದಚಂದದ ಗಣಪತಿ ತಯಾರಿಸಲು ಸಾಕಷ್ಟು ಕಲಾವಿದರು ಶ್ರಮಿಸುತ್ತಿದ್ದಾರೆ. ಆದರೆ ಯಾವುದೇ ತರಬೇತಿ ಇಲ್ಲದಿದ್ದರೂ ವಿಶೇಷ ಚೇತನ ಮಕ್ಕಳು ತಮ್ಮ ಮಾರ್ಗದರ್ಶಕರ ಅಣತಿಯಂತೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸಿ ಅಚ್ಚರಿ ಮೂಡಿಸಿದ್ದಾರೆ.
ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಭರದ ಸಿದ್ಧತೆ
ಗಣೇಶ ಚತುರ್ಥಿ ಆಚರಿಸಲು ಜನರು ಅಗತ್ಯ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ತಯಾರಿಕೆ ಕೂಡ ಭರದಿಂದ ಸಾಗಿದೆ.
ಶಿಕ್ಷಕರನ್ನು ದೇವರಂತೆ ಪೂಜಿಸುವ ತಾಲೂಕು ಇಂಡಿ
ಜಗತ್ತಿನಲ್ಲಿ ಶಿಕ್ಷಕರನ್ನು ಗುರು ಎಂದು ಗೌರವಿಸಲಾಗುತ್ತದೆ. ಆದರೆ, ಶಿಕ್ಷಕರನ್ನು ದೇವರೆಂದು ಗುರುತಿಸಿರುವುದು ಪ್ರಪಂಚದಲ್ಲಿ ಇಂಡಿ ತಾಲೂಕು ಎಂಬುವುದು ಅಭಿಮಾನದ ಸಂಗತಿ. ಅಥರ್ಗಾ ಗ್ರಾಮದಲ್ಲಿ ಶಿಕ್ಷಕ ರೇವಣಸಿದ್ದಪ್ಪ ಮಾಸ್ತರ್‌ ಹೆಸರಿನಲ್ಲಿ ಗ್ರಾಮಸ್ಥರು ದೇವಾಲಯ ನಿರ್ಮಿಸಿ ಪ್ರತಿವರ್ಷ ಜಾತ್ರೆ ಮಾಡುತ್ತಿರುವುದು ಶಿಕ್ಷಕ ಬಳಗಕ್ಕೆ ಹೆಮ್ಮೆಯ ವಿಷಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ: ವಿಶಾಲ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ವಿದ್ಯಾರ್ಥಿ ಜೀವನದಲ್ಲಿ ನಿರಂತರ ಅಧ್ಯಯನ ರೂಢಿಸಿಕೊಂಡರೆ ಸುಲಭವಾಗಿ ಸಾಧನೆ ಮಾಡಲು ಸಾಧ್ಯವಿದೆ ಎಂದು ಅಮೇರಿಕಾದ ಹಾರ್ವ್‌ರ್ಡ್‌ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಹಾಗೂ ಸಂಶೋಧನಾರ್ಥಿ ವಿಶಾಲ ಯಳಮೇಲಿ ಹೇಳಿದರು.
ಗುರುವನ್ನು ದೇವರನ್ನಾಗಿ ಕಾಣುವ ದೇಶ ನಮ್ಮದು
ಗುರು ಶಿಷ್ಯ ಪರಂಪರೆ ಪ್ರಾಚೀನ ಕಾಲದಿಂದಲೂ ಇದ್ದು, ಗುರುವನ್ನು ದೇವರನ್ನಾಗಿ ಕಾಣುವ ದೇಶ ನಮ್ಮದು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಿಷಿ ಆನಂದ ಹೇಳಿದರು.
ಶಿಕ್ಷಕ ಹುದ್ದೆಗೆ ನ್ಯಾಯ ಒದಗಿಸಿದರೆ ಯಶಸ್ಸು
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಶಿಕ್ಷಕ ಹುದ್ದೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಆ ಹುದ್ದೆಗೆ ನ್ಯಾಯ ಒದಗಿಸಿದರೆ ಅದರಲ್ಲಿಯೇ ಯಶಸ್ಸು ಸಾಧಿಸಬಹುದು ಎಂದು ಧಾರವಾಡ ವಾಣಿಜ್ಯ ತೆರಿಗೆ ಇಲಾಖೆಯ ಉಪಆಯುಕ್ತ ಶಂಕರ ಬೆಳ್ಳುಬ್ಬಿ ಹೇಳಿದರು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved