• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನದಲ್ಲಿ ನಾಲ್ಕು ರತ್ನಗಳನ್ನು ಮರೆಯಬಾರದು
ಜೀವನದಲ್ಲಿ ಪ್ರತಿಯೊಬ್ಬರು ನಾಲ್ಕು ರತ್ನಗಳಾದ ತಾಯಿ, ತಂದೆ, ಗುರು, ದೈವ ಎಂದಿಗೂ ಮರೆಯಬಾರದು. ಈ ನಾಲ್ಕು ರತ್ನಗಳ ಮಹತ್ವ ಅರಿತು ಜೀವನ ನಡೆಸಿದರೆ ಸುಂದರ ಜೀವನ ನಮ್ಮದಾಗಿಸಿಕೊಳ್ಳಬಹುದು ಎಂದು ಹಿರಿಯ ಚಿತ್ರನಟ ದೊಡ್ಡಣ್ಣ ಹೇಳಿದರು.
ಮನೆ ಕಳ್ಳತನ ಆರೋಪಿ ಅಂದರ್
ನಗರದಲ್ಲಿ ನಡೆಯುತ್ತಿರುವ ಸರಣಿ ಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಿದ್ದು ಆತನಿಂದ ₹೨೬,೮೨,೫೦೦ ಮೌಲ್ಯದ ಚಿನ್ನಾಭರಣವನ್ನು ಜಪ್ತು ಮಾಡಿಕೊಂಡಿದ್ದಾರೆ.
ಡಿ.೩೧ ರವರೆಗೆ ಮನೆ ಮನೆಗೆ ತೆರಳಿ ಜಾನುವಾರ ಗಣತಿ
ತಾಳಿಕೋಟೆ ತಾಲೂಕಿನ ೨೧ನೇ ರಾಷ್ಟ್ರೀಯ ಜಾನುವಾರ ಗಣತಿ ಆರಂಭಗೊಂಡಿದ್ದು, ಎಲ್ಲ ರೀತಿಯ ಸಕಲ ಸಿದ್ಧತೆಯೊಂದಿಗೆ ತಂಡಗಳ ರಚನೆ ಮಾಡಿ, ಅವರಿಗೆ ತರಬೇತಿ ನೀಡಿ, ಗಣತಿ ಸಂಬಂಧಿತ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಾಳಿಕೋಟೆಯ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಧರ್ಮಪ್ಪ ರಾಠೋಡ ತಿಳಿಸಿದ್ದಾರೆ.
ನಮ್ಮ ದೇಶ ಗೌರವಿಸುವುವರೊಂದಿಗೆ ವ್ಯವಹರಿಸಿ
ಹಬ್ಬ ಹರಿದಿನಗಳು ಸೇರಿ ಇತರೆ ದಿನಗಳಲ್ಲೂ ಸನಾತನ ಹಿಂದೂ ಧರ್ಮ, ಸಂಸ್ಕೃತಿ, ಆಚರಣೆ, ಸಂಪ್ರದಾಯವನ್ನು ಗೌರವಿಸುವ, ಪ್ರೀತಿಸುವ ಹಾಗೂ ಉಳಿಸಿ ಬೆಳೆಸುವ ಜನರೊಂದಿಗೆ ವ್ಯಾಪಾರ, ವ್ಯವಹಾರ ಮಾಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕರೆ ನೀಡಿದ್ದಾರೆ.
ಹಬ್ಬ ಹರಿದಿನಗಳು ಸಾಮರಸ್ಯದ ಸಂಕೇತ
ಜಾತ್ರೆ, ಹಬ್ಬ ಹರಿದಿನಗಳು ಸಾಮರಸ್ಯದ ಸಂಕೇತ. ಇಂತಹ ಆಚರಣೆಗಳಿಂದ ಜನರಲ್ಲಿ ಸೌರ್ಹಾದತೆ ಮೂಡುತ್ತದೆ. ಭಾರತ ಭಾವೈಕ್ಯತೆಯ ಬೀಡಾಗಿದೆ ಎಂದು ಉಪನ್ಯಾಸಕ ಮಹೇಶ ಕಾಂಬಳೆ ಹೇಳಿದರು.
ಶೆಡ್‌ ಗಿರಾಕಿ ಎಂದ ಎಂಬಿಪಾ ಕ್ಷಮೆ ಕೇಳಲಿ
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಶೆಡ್ ಗಿರಾಕಿ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ದಲಿತರಿಗೆ ಅಪಮಾನ ಮಾಡಿದ್ದಾರೆ. ತಕ್ಷಣವೇ ಸಚಿವ ಎಂ.ಬಿ.ಪಾಟೀಲ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು. ಜತೆಗೆ ದಲಿತ ಸಮುದಾಯದ ಕ್ಷಮೆ ಕೇಳಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಂಜುನಾಥ ಮೀಸಿ ಆಗ್ರಹಿಸಿದರು.
ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲೇ ಸತ್ಯಾಂಶ ಬಿಚ್ಚಿಡುವೆ
ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶ ಬಿಚ್ಚಿಡುತ್ತೇನೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರು ಮಾಜಿ ಸಚಿವ ಮುರುಗೇಶ ನಿರಾಣಿಗೆ ಎಚ್ಚರಿಕೆ ರೂಪದ ಸಂದೇಶ ನೀಡಿದ್ದಾರೆ.
ತಾಂಡಾ ಜನರ ದುಶ್ಚಟ ಬಿಡಿಸುವುದೇ ಯಾತ್ರೆ ಉದ್ದೇಶ
ಮತಾಂತರ ಆಗುತ್ತಿರುವವರಿಗೆ ನಮ್ಮ ಸಮಾಜ ಶ್ರೇಷ್ಠ ಎಂದು ಹೇಳುತ್ತಿದ್ದೇವೆ ಎಂದು ಸಿದ್ಧಲಿಂಗೇಶ್ವರ ಮಹಾಸ್ವಾಮೀಜಿಗಳು ಹೇಳಿದರು.
ಬಂದ್‌ ಆಗಿರುವ ಬಸ್‌ ಪುನಾರಂಭಿಸಿ, ಹಾಸ್ಟೆಲ್‌ ಸರಿಪಡಿಸಿ
ಹಾಸ್ಟೆಲ್‌ ಅವ್ಯವಸ್ಥೆಯನ್ನು ಸರಿಪಡಿಸುವಂತೆಯೂ ದಲಿತ ವಿದ್ಯಾರ್ಥಿ ಪರಿಷತ್‌ ಆಗ್ರಹಿತು.
ರಾಜಭವನ ದುರುಪಯೋಗ ಮಾಡಿಕೊಂಡ ಬಿಜೆಪಿ
ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನಡೆ ಖಂಡನೀಯ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved