• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯರು ಆಸ್ಪತ್ರೆ ಮೆದುಳಾದ್ರೆ, ಶುಶ್ರೂಕರು ಬೆನ್ನೆಲುಬು
ಕನ್ನಡಪ್ರಭ ವಾರ್ತೆ ವಿಜಯಪುರ ಯಾವ ಆಸ್ಪತ್ರೆಯಲ್ಲಿ ನರ್ಸಿಂಗ್ ಸೇವೆ ಅತ್ಯುತ್ತಮವಾಗಿರುತ್ತದೆಯೋ ಆ ಆಸ್ಪತ್ರೆ ರೋಗಿಗಳ ಪಾಲಿಗೆ ಸಂಜೀವಿನಿಯಾಗಿರುತ್ತದೆ. ಆ ಕಾಣದಿಂದಾಗಿಯೇ ವೈದ್ಯರು ಆಸ್ಪತ್ರೆಯ ಮೆದುಳಾದರೆ, ಶುಶ್ರೂಶಕರು ಆಸ್ಪತ್ರೆಯ ಬೆನ್ನೆಲುಬು ಎಂದು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೇಡ್ಕರ್ ಹೇಳಿದರು.
ನಾಪತ್ತೆಯಾಗಿದ್ದ ಮೂರು ಮಕ್ಕಳು ಶವವಾಗಿ ಪತ್ತೆ
ಕನ್ನಡಪ್ರಭ ವಾರ್ತೆ ವಿಜಯಪುರ ಆಟವಾಡಲೆಂದು ನಗರದ ಗಚ್ಚಿನಕಟ್ಟಿ ಕಾಲೋನಿಯಿಂದ ಭಾನುವಾರ ಕಾಣೆಯಾಗಿದ್ದ ಮೂವರು ಮಕ್ಕಳು ಸೋಮವಾರ ಇಂಡಿ ರಸ್ತೆಯಲ್ಲಿರುವ ಚರಂಡಿ ನೀರು ಶುದ್ಧೀಕರಣ ಘಟಕದಲ್ಲಿ ಶವವಾಗಿ ಪತ್ತೆಯಾಗಿವೆ.ನಗರದ ಗಚ್ಚಿನಕಟ್ಟಿ ಕಾಲೋನಿ ನಿವಾಸಿ ಮಿಹಿರ್ ಶ್ರೀಕಾಂತ ಜಾನಗೌಳಿ (7), ಗದಗ ನಿವಾಸಿಗಳಾದ ವಿಜಯ ಅನಿಲ ದಹಿಂಡೆ (8), ಅನುಷ್ಕಾ ಅನಿಲ ದಹಿಂಡೆ (10) ಮೃತಪಟ್ಟ ಮಕ್ಕಳು. ಭಾನುವಾರ ಸಂಜೆ ಕಾಲೋನಿಯಲ್ಲಿ ಒಂಟೆಗಳು ಬಂದಿದ್ದಾಗ ಅದರ ಹಿಂದೆ ಈ ಮೂವರು ಮಕ್ಕಳು ಆಟವಾಡುತ್ತ ಹೋಗಿದ್ದರು
ಅಂಗನವಾಡಿ ಕೇಂದ್ರದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ದೇವರಹಿಪ್ಪರಗಿ: ತಾಲೂಕಿನ ಕೋರವಾರ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಿಂದಗಿ ಹಾಗೂ ಉಜ್ವಲ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ, ವಿಜಯಪುರ ಸಹಯೋಗದಲ್ಲಿ ಕೋರವಾರ ಅಂಗನವಾಡಿ ಕೇಂದ್ರದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ನಡೆಸಲಾಯಿತು.
ನರ್ಸ್‌ಗಳು ಎರಡನೇ ತಾಯಿ ಸಮಾನ: ಸಂಗಮೇಶ
ಕನ್ನಡಪ್ರಭ ವಾರ್ತೆ ವಿಜಯಪುರ:ಮಾತೃ ಸಮಾನರಾದ ನರ್ಸ್‌ಗಳ ಸೇವೆ ನಿಜಕ್ಕೂ ಅನನ್ಯವಾದದ್ದು. ನರ್ಸ್‌ಗಳು ಎಂದರೆ ಎರಡನೇ ತಾಯಿ ಇದ್ದಂತೆ ಎಂದು ಆಕ್ಸಫರ್ಡ್‌ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ನೀರಿಲ್ಲದೆ ಒಳಾಂಗಣ ಈಜುಗೊಳ ಬಂದ್‌
ಕನ್ನಡಪ್ರಭ ವಾರ್ತೆ ವಿಜಯಪುರ ಬೇಸಿಗೆಯಲ್ಲಿ ನೀರಿನ ಅಭಾವದಿಂದಾಗಿ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಈಜುಗೊಳ ಸ್ಥಗಿತವಾಗಿದೆ. ಮೊದಲು ಹತ್ತು ದಿನಗಳ ಕಾಲ ಬಂದ್ ಆಗಿದ್ದ ಈಜುಗೊಳ ಇದೀಗ ಮೇ 11ರಿಂದ ಮೇ 20ರವರೆಗೆ ಮತ್ತೆ ತಾತ್ಕಾಲಿಕವಾಗಿ ಬೀಗ ಬಿದ್ದಿದೆ.
ಗ್ರಾಮಗಳಲ್ಲಿನ ಕೆರೆಗಳ ತುಂಬಿಸಲು ಒತ್ತಾಯ
ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು. ರೈತಪರ ಬೇಡಿಕೆಗಳನ್ನು ಕೂಡಲೇ ಈಡೇರಿಸಿ ಕೆರೆಗಳನ್ನು ತುಂಬಿಸಬೇಕು ಎಂದು ಘೋಷಣೆಗಳನ್ನು ಮೊಳಗಿಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.
ಜ್ಞಾನ ಪರಂಪರೆಗೆ ಶಂಕರಾಚಾರ್ಯರ ಕೊಡುಗೆ ಅಪಾರ
ಮುದ್ದೇಬಿಹಾಳ:ಭಾರತೀಯ ಜ್ಞಾನ ಪರಂಪರೆಯಲ್ಲಿ ಶಂಕರಾಚಾರ್ಯರ ಕೊಡುಗೆ ಅಪಾರವಾಗಿದೆ ಎಂದು ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ ಹೇಳಿದರು. ಪಟ್ಟಣದ ವಿವೇಕಾನಂದ ವಿದ್ಯಾ ಪ್ರಸಾರ ಸಮಿತಿಯ ಅಡಿಯಲ್ಲಿ ನಡೆಯುವ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆದಿಗುರು ಶಂಕರಾಚಾರ್ಯರ ಜಯಂತ್ಯುತ್ಸವದ ನಿಮಿತ್ತ ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿದರು.
ಯುಪಿಎಸ್ಸಿ ಸಾಧಕ ಸಂತೋಷಗೆ ಸನ್ಮಾನ
ಕನ್ನಡಪ್ರಭ ವಾರ್ತೆ ತಿಕೋಟಾ:ಹಿಂದೆ ಗುರು, ಮುಂದೆ ಗುರಿ ಇದ್ದರೆ ಜೀವನದಲ್ಲಿ ಯಾವುದೇ ಸಾಧನೆ ಮಾಡಬಹುದು ಎಂದು ಬಬಲಾದಿ ಶಾಖಾಮಠದ ರಾಂಪೂರ ವಿದ್ಯಾನಂದಶ್ರೀ ಹೇಳಿದರು. ತಾಲೂಕಿನ ಕನಮಡಿ ಗ್ರಾಮದಲ್ಲಿ ರವಿವಾರ ಸಂಜೆ ಯುಪಿಎಸ್ಸಿ ಪರೀಕ್ಷೆಯಲ್ಲಿ 641ನೇ ರ್‍ಯಾಂಕ್‌ ಪಡೆದ ಗ್ರಾಮದ ಸಂತೋಷ ಶ್ರೀಕಾಂತ್‌ ಶಿರಾಡೋಣ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದ ಕಲೆ. ಸಂಸ್ಕೃತಿಗೆ ಬಂಜಾರ ಕೊಡುಗೆ ಅಪಾರ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಂಜಾರ ಸಮುದಾಯ ಸಂಸ್ಕೃತಿ ಪರಂಪರೆಯಲ್ಲಿ ತನ್ನದೆಯಾದ ವೇಷಭೂಷಣದಿಂದ ಭಾರತೀಯ ಶ್ರೀಮಂತ ಕಲಾ ಸಂಸ್ಕ್ರತಿಗೆ ಅಪಾರ ಕೊಡುಗೆ ನೀಡಿದೆ ಎಂದು ಕೇಸರಟ್ಟಿಯ ಸೋಮಲಿಂಗ ಮಹಾರಾಜರು ಬಣ್ಣಿಸಿದರು.
ಬರದಲ್ಲಿ ಕೈ ಹಿಡಿದ ಜವಾರಿ ಕೋಳಿ!
ಬರಗಾಲದ ಮಧ್ಯೆ ಗ್ರಾಮೀಣ ಜನರು ಒಂದೆಡೆ ಗುಳೆ ಹೋಗುತ್ತಿದ್ದಾರೆ. ಆದರೆ, ಇನ್ನು ಕೆಲವು ಜನರು ಬೇರೆ ಬೇರೆ ಉದ್ಯೋಗ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಅಂತಹವರಲ್ಲಿ ಕೆಲವರು ಕೃಷಿಯ ಉಪ ಕಸುಬಾದ ಜವಾರಿ ಕೋಳಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 342
  • next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved