• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರ ಹಲ್ಲೆಗೆ ಯುವಕ ಅಸ್ವಸ್ಥ: ಟೈರ್‌ ಸುಟ್ಟು ಪ್ರತಿಭಟನೆ
ವಿಜಯಪುರ: ಸಹೋದರರಿಬ್ಬರು ದಾಯಾದಿ ಕಲಹದ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದರಿಂದ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ಆರೋಪಿಸಿ ಯುವಕನ ಕುಟುಂಬಸ್ಥರು ಹಾಗೂ ಸ್ಥಳೀಯರು ಸೇರಿ ಟೈರ್‌ಗೆ ಬೆಂಕಿ ಹಚ್ಚಿ, ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಿರುವ ಘಟನೆ ನಗರದ ಕೊಂಚಿಕೊರವರ ಓಣಿಯಲ್ಲಿ ಗುರುವಾರ ಸಂಜೆ ನಡೆದಿದೆ.
ವ್ಯಸನಮುಕ್ತಿಗಾಗಿ ಜೋಳಿಗೆ ಹಿಡಿದ ಮಹಾಂತಶ್ರೀ
ಕನ್ನಡಪ್ರಭ ವಾರ್ತೆ ವಿಜಯಪುರ ಜನರು ವ್ಯಸನದ ದಾಸರಾಗದೇ ಆತ್ಮಗೌರವದ ಮೂಲಕ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಹಾಗೂ ದುಶ್ಚಟಗಳನ್ನು ದೂರ ಮಾಡಲು ಜೋಳಿಗೆ ಹಿಡಿದ ಮಹನೀಯರು ಡಾ.ಮಹಾಂತ ಸ್ವಾಮಿಗಳು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಮಕ್ಕಳಿಗೆ ಮೊದಲು ಮಾತೃಭಾಷೆಯಲ್ಲಿ ಶಿಕ್ಷಣ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣಕ್ಕೆ ಬಡತನ ಎಂದಿಗೂ ಅಡ್ಡಿಯಾಗಲಾರದು. ಅದಕ್ಕೆ ಹಿಂಜರಿಯುವುದು ಬೇಡ. ಉನ್ನತ ಮಟ್ಟದ ಶಿಕ್ಷಣ ಪಡೆಯಬೇಕು, ಉನ್ನತ ಶಿಕ್ಷಣ ಪಡೆದರೂ ನಾವು ಮನುಷ್ಯರಾಗಿ ಬದುಕುವುದನ್ನು ಕಲಿಯಬೇಕು ಎಂದು ಅಬಕಾರಿ ಇಲಾಖೆಯ ಕಲಬುರಗಿ ವಿಭಾಗೀಯ ಕಮೀಷನರ್ ಬಸವರಾಜ ಹಡಪದ ಹೇಳಿದರು.
ಒಳಮೀಸಲಾತಿ: ಸುಪ್ರೀಂ ತೀರ್ಪು ಸ್ವಾಗತಿಸಿ ಸಂಭ್ರಮ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸುಪ್ರಿಂಕೋರ್ಟ್ ಒಳಮೀಸಲಾತಿ ವರ್ಗೀಕರಣ ಕುರಿತು ನೀಡಿದ ತೀರ್ಪು ಸ್ವಾಗತಾರ್ಹ ಎಂದು ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ ವೃತ್ತದಲ್ಲಿ ಡಿಎಸ್‌ಎಸ್ ಮುಖಂಡರು ಗುರುವಾರ ಪಟಾಕಿ ಸಿಡಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳುವ ಮೂಲಕ ಸಂಭ್ರಮ ಆಚರಿಸಿದರು.
ಹಿಂದಿ ಸಾಹಿತ್ಯಕ್ಕೆ ಗೌರವ ತಂದವರು ಪ್ರೇಮಚಂದ: ಕೊನಂತಲಿ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಭಾರತೀಯ ಸಾಹಿತ್ಯಕ್ಕೆ ಕಥೆ, ಕವನ, ನಾಟಕ, ಕಾದಂಬರಿ, ವಿಮರ್ಶೆ ಸೇರಿದಂತೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಕೃಷಿಗೈದ ಸಾಹಿತಿ ಪ್ರೇಮಚಂದ ಅವರಿಗೆ ಹಿಂದಿ ಸಾಹಿತ್ಯಕ್ಕೆ ಗೌರವ ತಂದು ಕೊಟ್ಟ ಕೀರ್ತಿ ಸಲ್ಲುತ್ತದೆ ಎಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ಡಿ.ಎಸ್.ಕೊನಂತಲಿ ಹೇಳಿದರು.
ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ?
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಸರ್ಕಾರ ನೀಡುವ ಗೃಹಲಕ್ಷ್ಮಿ ಯೋಜನೆಯ ₹ 2 ಸಾವಿರ ಗ್ಯಾರಂಟಿ ಹಣ ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ. ಜೂನ್ ಮತ್ತು ಜುಲೈ ತಿಂಗಳ ₹2000 ಹಣ ಆಗಸ್ಟ್‌ ಬಂದರೂ ಬಾರದ್ದರಿಂದ ಲಕ್ಷಾಂತರ ಕುಟುಂಬಗಳ ಯಜಮಾನಿಯರ ಮುಖದಲ್ಲಿ ಬೇಸರ ಮೂಡಿಸಿದೆ.
'ಜಗತ್ತಿಗೆ ಅನ್ನ ನೀಡುವ ರೈತ, ದೇಶದ ಗಡಿ ಕಾಯುವ ಸೈನಿಕ ಇರ್ವರು ಜಗತ್ತಿನ ಎರಡು ಕಣ್ಣು'
ಇಡೀ ಜಗತ್ತಿಗೆ ಅನ್ನ ನೀಡುವ ರೈತ, ದೇಶದ ಗಡಿ ಕಾಯುವ ಸೈನಿಕ ಇರ್ವರು ಜಗತ್ತಿನ ಎರಡು ಕಣ್ಣುಗಳಿದ್ದಂತೆ. ಇವರು ಇಲ್ಲದೆ ಹೋದರೇ ಜನರು ನೆಮ್ಮದಿಯಿಂದ ಬದಕಲು ಸಾಧ್ಯವಿಲ್ಲ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಯೋಜನೆ ಲಾಭ ದೊರಕಿಸಲು ಸಮನ್ವಯದಿಂದ ಕಾರ್ಯನಿರ್ವಹಿಸಿ
ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಸರ್ಕಾರದ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿರಾದಾರ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ
ಸಿಂದಗಿ ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿ ಸಂಸ್ಥೆಯನ್ನು ದಿ.ಎಂ.ಸಿ.ಮನಗೂಳಿ ಜತೆ ಸದಾ ಬೆನ್ನೆಲುಬಾಗಿ ನಿಂತು ಸಂಸ್ಥೆಯನ್ನು ಉತ್ತರ ಕರ್ನಾಟಕದಲ್ಲಿ ಗುರುತಿಸುವಂತೆ ಮಾಡುವಲ್ಲಿ ಸಂಸ್ಥೆಯ ಹಿರಿಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಪಾತ್ರ ಪ್ರಮುಖವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಮನಗೂಳಿ ಹೇಳಿದರು.
ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಳ್ಳಿ
ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಈಗಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಆಗ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 399
  • next >
Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved