• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವ ಜಯಂತಿ: ಇಂದು ಬಸವೇಶ್ವರರ ತೊಟ್ಟಿಲೋತ್ಸವ
ಬಸವನಬಾಗೇವಾಡಿ: ಬಸವ ಜಯಂತಿ ಅಂಗವಾಗಿ ಕೂಡಲಸಂಗಮ ಅಭಿವೃದ್ದಿ ಮಂಡಳಿಯು ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬಸವೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿಯವರು ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸುವ ಮೂಲಕ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಬಸವ ಜನ್ಮಸ್ಮಾರಕದಲ್ಲಿ ೧೦.೩೦ಕ್ಕೆ ಬಸವೇಶ್ವರರ ತೊಟ್ಟಿಲು ಹಾಗೂ ನಾಮಕರಣ ಮುರುಘೇಂದ್ರ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ.
ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪವಿತ್ರಾ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಸರ್ಕಾರಿ ಶಾಲೆಯಲ್ಲಿಯೇ ಅಭ್ಯಸಿಸಿ ಎಸ್ಸೆಸ್ಸೆಲ್ಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ ಪವಿತ್ರಾ ಮಡಿವಾಳಪ್ಪ ಕೊಣ್ಣೂರ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಮೊದಲ ಸ್ಥಾನವನ್ನು ಅಲಂಕರಿಸಿದ್ದಾಳೆ.
ಕಲ್ಪವೃಕ್ಷ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು
ಸಿಂದಗಿ: ಆಲಮೇಲ ತಾಲೂಕಿನ ಮೋರಟಗಿ ಗ್ರಾಮದ ಕಲ್ಪವೃಕ್ಷ ಶಾಲೆಯ ಆಂಗ್ಲ ಮತ್ತು ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಅಶುತೋಷ 613, ತನುಷಾ ಮಂದೇವಾಲಿ 599, ರಮ್ಯಾ ತಮಗೊಂಡ 585, ಪ್ರಸಾದ ರಾಠೋಡ 585 ಮತ್ತು ಕನ್ನಡ ಮಾಧ್ಯಮದಲ್ಲಿ ಭಗವಂತರಾಯ ಮುದ್ದಾ 594, ದ್ಯಾವಮ್ಮ ನಾಯ್ಕೋಡಿ 576, ಸುನೀಲ ಆಸಂಗಿಹಾಳ 572 ಅಂಕಗಳನ್ನು ಪಡೆದಿದ್ದಾರೆ.
ಫಲಿತಾಂಶ ಕ್ಷೀಣಿಸಿದರೂ ಜಿಲ್ಲೆಯ ಸ್ಥಾನ ಯಥಾಸ್ಥಿತಿ
ಕನ್ನಡಪ್ರಭ ವಾರ್ತೆ ವಿಜಯಪುರ ನಿರೀಕ್ಷೆಯಂತೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಬಂದಿದೆ. ಉತ್ತಮ ಸಾಧನೆ ಮಾಡಿರುವ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಸಾಧನೆ ಮಾಡಿರುವ ಶಾಲೆಗಳಲ್ಲಿ ಸಂಭ್ರಮ ಮೇಳೈಸಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸಾಧನೆ ಮಾಡಲು ಜಿಲ್ಲೆಗೆ ಸಾಧ್ಯವಾಗಿಲ್ಲ. ಹಿಂದಿನ ವರ್ಷದಂತೆಯೇ ವಿಜಯಪುರ ಜಿಲ್ಲೆ ಈ ವರ್ಷವೂ ರಾಜ್ಯದ ಫಲಿತಾಂಶದಲ್ಲಿ 11ನೇ ಸ್ಥಾನವನ್ನು ಪಡೆಯುವ ಮೂಲಕ ಸಮತೋಲನ ಕಾಯ್ದುಕೊಂಡಿದೆ. ಆದರೆ, ಕಳೆದ ಬಾರಿಗಿಂತ ಶೇ.11.41ರಷ್ಟು ಫಲಿತಾಂಶ ಕ್ಷೀಣಿಸಿದೆ.
ಪು3..ಮಸ್ಟ್‌....ಕಾಲುವೆ ಮೂಲಕ ಕೆರೆ ತುಂಬಿಸಲು ಸೂಚನೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಿರು ಬೇಸಿಗೆಯಲ್ಲಿ ತತ್ತರಿಸಿದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಆಲಮಟ್ಟಿ ಜಲಾಶಯದಿಂದ ಮುಳವಾಡ ಏತ ನೀರಾವರಿ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಯಡಿ ಇಂದಿನಿಂದ ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಕೈ ಹಿಡಿದ ಗ್ಯಾರಂಟಿ ಲಾಭ ಪಡೆದ ಮಹಿಳೆಯರು

 ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದ ಮಹಿಳೆಯರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಶಾಸಕ ಮತ್ತು ರಾಜ್ಯ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್‌.ನಾಡಗೌಡ(ಅಪ್ಪಾಜಿಗೌಡ) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹಾರಾಣಾ ಪ್ರತಾಪ್‌ಸಿಂಗ್‌ ಅದ್ದೂರಿ ಜಯಂತ್ಯುತ್ಸವ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಮಹಾ ರಾಣಾಪ್ರತಾಪಸಿಂಗ್‌ ಅವರು ವಾಯುವ್ಯ ಭಾರತದ ರಾಜ್ಯ ಮೇವಾರವನ್ನು ಆಳುತ್ತಿದ್ದರು. ರಜಪೂತರ ವಂಶಕ್ಕೆ ಸೇರಿದವರಾಗಿದ್ದು, ತೀಕ್ಷ್ಣ ಸ್ವಭಾವ ಹೊಂದಿದ್ದ ರಜಪೂತರ ಹೆಮ್ಮೆಯ ಸಾಕಾರ ರೂಪವಾಗಿದ್ದರೆಂದು ರಜಪೂತ ಸಮಾಜದ ಮುಖಂಡ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ದಶರಥ್‌ಸಿಂಗ್ ಮನಗೂಳಿ ಹೇಳಿದರು.
ಪುಟ...2ಕ್ಕೆಬ್ರಿಲಿಯಂಟ್ ವಿದ್ಯಾರ್ಥಿನಿಯರು ತಾಲೂಕಿಗೆ ಪ್ರಥಮ
ತಾಳಿಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೈಲೇಶ್ವರ ಕ್ರಾಸ್‌ನ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಅಂಜನಾರೆಡ್ಡಿ ವಂದಲಿ ಹಾಗೂ ಶ್ರೇಯಾ ತಳ್ಳೋಳ್ಳಿ ೬೨೫ ಕ್ಕೆ ೬೧೩ ಅಂಕಗಳನ್ನು ಪಡೆಯುವ ಮೂಲಕ ತಾಳಿಕೋಟೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಗುರುರಾಜ ಸಜ್ಜನ ೬೧೨ ಅಂಕಗಳನ್ನು ಪಡೆದು ಶಾಲೆಗೆ ದ್ವಿತೀಯ ಸ್ಥಾನ ಹಾಗೂ ಸಂಗಮೇಶ ಹೊಸಮನಿ ೬೦೯ ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಕೃಷ್ಣವಾದಿರಾಜ ಮಠದಲ್ಲಿ ವಸಂತ ಧಾರ್ಮಿಕ ಶಿಬಿರ
ವಿಜಯಪುರ: ನಗರದ ಶ್ರೀಕೃಷ್ಣ ವಾದಿರಾಜ ಮಠದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಕರಕಮಲ ಸಂಜಾತರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಗುರುವಾರದಿಂದ ಮೇ.೧೫ ರ ವರೆಗೆ ವಸಂತ ಧಾರ್ಮಿಕ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ೫ ವರ್ಷದ ಬಾಲಕ -ಬಾಲಕಿರಿಂದ ೮೦ ವರ್ಷದ ಎಲ್ಲ ವಿಪ್ರ ಪುರುಷ-ಸ್ತ್ರೀಯರಿಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ವಿಷಯಗಳನ್ನು ಬೋಧಿಸಲಾಗುತ್ತಿದೆ.
ಬದುಕು ರೂಪಿಸುವ ಶಕ್ತಿ ಶಿಕ್ಷಣಕ್ಕಿದೆ
ಶಿಕ್ಷಣದಿಂದ ಮಾತ್ರ ಈ ದೇಶ ಬಲಿಷ್ಠವಾಗಲಿದೆ. ಯೋಗ್ಯ ಶಿಕ್ಷಣ ಮತ್ತು ಸಂಸ್ಕಾರ ನಮ್ಮ ಬದುಕನ್ನೇ ಉತ್ತಮವಾಗಿ ರೂಪಿಸ ಬಲ್ಲದು ಎಂದು ಶ್ರೀಶೈಲ ಪೀಠದ ಪರಮ ಪೂಜ್ಯ ಜಗದ್ಗುರು ಡಾ. ಚೆನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 342
  • next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved