• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ
ಕನ್ನಡ ಪ್ರಭ ವಾರ್ತೆ ಮುದ್ದೇಬಿಹಾಳ ಕಲಿತ ವಿದ್ಯೆ ನಮ್ಮ ಸ್ವಹಿತದ ಜೊತೆಗೆ ದೇಶದ, ನಾಡಿನ ಏಳ್ಗೆಗೆ ಸಲ್ಲುವಂತಾಗಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಟಾಪ್ ಇನ್ ಟೌನ್ ಹಾಲ್‌ನಲ್ಲಿ ಭಾನುವಾರ ಮುದ್ದೇಬಿಹಾಳ ವ್ಯಾಪಾರಸ್ಥರ ಸಂಘದವರು ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪಟ್ಟಣದ ಇಂದ್ರಾಣಿ ಫ್ಯಾಷನ್ ಮಾಲೀಕ ಗಜೇಂದ್ರ ಜೈನ್‌ ಅವರ ಪುತ್ರ ತರುಣ ಜೈನ್‌ ರನ್ನು ಸನ್ಮಾನಿಸಿ ಮಾತನಾಡಿದರು.
ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ತಹಸೀಲ್ದಾರ್‌ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಪರಿಶೀಲನೆ ನಡೆಸಿದರು
ಕಲುಷಿತ ನೀರು ಸೇವಿಸಿ 60ಕ್ಕು ಅಧಿಕ ಜನ ಅಸ್ವಸ್ಥ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಕಲುಷಿತ ನೀರು ಕುಡಿದು ಗ್ರಾಮದ ಸುಮಾರು 60ಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಘಟನೆ ನಿಡಗುಂದಿ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. ಅಸ್ವಸ್ಥಗೊಂಡವರು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಕೆಲವರು ಹತ್ತಿರದ ವಿವಿಧ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಗ್ರಾಮದ ಕೊಳವೆಬಾವಿ ನೀರು ಕುಡಿದಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದುಬಂದಿದೆ.
ಶಾಲಾ ಮಕ್ಕಳಿಗೆ ಒಣ ದ್ರಾಕ್ಷಿ ವಿತರಣೆ ಬಗ್ಗೆ ಚಿಂತನೆ
ಕನ್ನಡಪ್ರಭ ವಾರ್ತೆ ವಿಜಯಪುರ ಶಾಲಾ ಮಕ್ಕಳಿಗೆ ಆರೋಗ್ಯವರ್ಧಕವಾಗಿರುವ ಒಣದ್ರಾಕ್ಷಿ ವಿತರಣೆ ಕುರಿತು ವಿಜಯಪುರದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಪ್ರಕೃತಿ ವಿಕೋಪ ಜಗತ್ತಿಗೆ ದೊಡ್ಡ ಸಮಸ್ಯೆ
ಕನ್ನಡಪ್ರಭ ವಾರ್ತೆ ಸಿಂದಗಿ ಪ್ರಕೃತಿ ವಿಕೋಪ, ಹವಾಮಾನ ವೈಪರಿತ್ಯ ಜಗತ್ತಿಗೆ ಕಾಡುತ್ತಿರುವ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಜನ ತತ್ತರಿಸಿ ಹೋಗಿದ್ದು, ಬದುಕು ಅಸ್ಥಿರವಾಗುತ್ತಿದೆ ಬೀದಿಗೆ ಬರುವಂತ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಮೂಲ ಕಾರಣ ಪ್ರಕೃತಿ ನಾಶವೇ ಕಾರಣವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿಷಾದ ವ್ಯಕ್ತಪಡಿಸಿದರು.
ಜಾತಿ ಆಧಾರದಲ್ಲಿ ಹುದ್ದೆ ಸುಲಭವಾಗಿ ಸಿಗುವುದು ಸತ್ಯ
ಕನ್ನಡಪ್ರಭ ವಾರ್ತೆ ನಿಡಗುಂದಿ ದೇಹದಲ್ಲಿ ಉಸಿರು ನಿಲ್ಲುವರೆಗೂ ಶಿಕ್ಷಕರ ಸೇವೆಗೆ ಸದಾ ಸಿದ್ಧನಿದ್ದೇನೆ. ಅವರ ಪ್ರೀತಿ, ಆಶೀರ್ವಾದ ಹಾಗೂ ಹಿರಿಯರ ತ್ಯಾಗದ ಫಲವಾಗಿ ರಾಜ್ಯಾಧ್ಯಕ್ಷನಾಗಲು ಸಾಧ್ಯವಾಗಿದೆ. ಹುದ್ದೆಗಳು ಜಾತಿ ಆಧಾರದಲ್ಲಿ ಸುಲಭವಾಗಿ ಸಿಗುತ್ತವೆ ಎನ್ನುವುದು ಸತ್ಯ. ಎಲ್ಲ ವ್ಯವಸ್ಥೆಗಳ ಮಧ್ಯ ತಮ್ಮೆಲ್ಲರ ಆಶೀರ್ವಾದದಿಂದ ಸ್ಥಾನ ಲಭಿಸಿದೆ ಎಂದು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ ಹೇಳಿದರು.
ಹೃದಯ ಸ್ತಂಭನದ ವೇಳೆ ಸಿಪಿಆರ್ ಚಿಕಿತ್ಸೆ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಹೃದಯ ಶ್ವಾಸ ಮರುಚೇತನ ಅಂದರೆ ಸಿಪಿಆರ್ ಚಿಕಿತ್ಸೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡುವುದರಿಂದ ಹೃದಯ ಸ್ತಂಭನದ ವೇಳೆ ಸಂಜೀವಿನಿಯಂತೆ ಜೀವ ಉಳಿಸಲು ಸಾಧ್ಯವಾಗುವುದು. ಇದರ ಬಗ್ಗೆ ವಿಧಾನದ ಕುರಿತು ತಿಳಿದು ಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ವಿಜಯಪುರ ಜಿಲ್ಲಾ ಕ್ಷಯ ರೋಗ ನಿರ್ಮೂಲನೆ ಅಧಿಕಾರಿ ಡಾ.ಮಲ್ಲನಗೌಡ ಬಿರಾದಾರ್ ತಿಳಿಸಿದರು.
ಶಿಕ್ಷಣದಿಂದಲೇ ಎಲ್ಲ ಸಮುದಾಯಗಳ ಉದ್ಧಾರ
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣ ಎಲ್ಲ ಸಮಸ್ಯೆಗಳಿಗೆ ಪರಿಹಾರವೆಂಬುದು ಸಂಗನಬಸವ ಸ್ವಾಮಿಗಳು ಕಂಡುಕೊಂಡ ಸತ್ಯವೆಂದು ಸುಕ್ಷೇತ್ರ ಯರನಾಳ ಸಂಸ್ಥಾನ ವಿರಕ್ತಮಠದ ಗುರುಸಂಗನಬಸವ ಸ್ವಾಮಿಗಳು ಹೇಳಿದರು.
ಶೀಘ್ರ ಚಡ್ಡಿ ಗ್ಯಾಂಗ್‌ ಹೆಡೆಮುರಿ ಕಟ್ಟುತ್ತೇವೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಇತ್ತೀಚಿಗೆ ತಾಳಿಕೋಟೆ ಪಟ್ಟಣದಲ್ಲಿ ಗಣೇಶ ಬಡಾವಣೆಯಲ್ಲಿ ಕಂಡುಬಂದ ಚಡ್ಡಿಗ್ಯಾಂಗ್ ಎಂಬ ಕಳ್ಳರ ಗ್ಯಾಂಗ್ ಅನ್ನು ಬೇಧಿಸಲು ಹಾಗೂ ಶೋಧಕ್ಕೆ ಮುಂದಾಗಿದ್ದು, ಶೀಘ್ರವೇ ಅವರ ಹೆಡೆಮುರಿ ಕಟ್ಟಿ ನ್ಯಾಯಾಲಯಕ್ಕೆ ಒಪ್ಪಿಸುತ್ತೇವೆ ಎಂದು ಮುದ್ದೇಬಿಹಾಳದ ಸಿಪಿಐ ಮಹ್ಮದಪಶುಉದ್ದೀನ ವಿಶ್ವಾಸ ವ್ಯಕ್ತಪಡಿಸಿದರು.
ರಾಜಕೀಯ ಪ್ರವೇಶದಿಂದ ಶಿಕ್ಷಣ ಸಂಸ್ಥೆಗಳಿಗೆ ಧಕ್ಕೆ
ಕನ್ನಡಪ್ರಭ ವಾರ್ತೆ ವಿಜಯಪುರಬಿಎಲ್‌ಡಿಇ ಸಂಸ್ಥೆಯ ಕೆಡಿಸುವ ಪ್ರಯತ್ನ ನಡೆದಾಗ ದಿ.ಬಿ.ಎಂ.ಪಾಟೀಲರು ಶಕ್ತಿಮೀರಿ ಗಟ್ಟಿಯಾಗಿ ನಿಂತರು. ಶಿಕ್ಷಣ ಸಂಸ್ಥೆಗಳಲ್ಲಿ ರಾಜಕಾರಣ ಯಾವತ್ತೂ ಬರಬಾರದು, ರಾಜಕಾರಣ ಪ್ರವೇಶಿದರೆ ಶಿಕ್ಷಣ ಸಂಸ್ಥೆಗಳಿಗೆ ಧಕ್ಕೆಯಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved