• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ಕಟ್ಟಿರುವ ಲಾಲ್ ಬಹದ್ದೂರ್‌ ಶಾಸ್ತ್ರಿ ಜಲಾಶಯದ ಹಿಂಭಾಗದಲ್ಲಿ ಕಾಂಕ್ರಿಟೀಕರಣ ಪುನಶ್ಚೇತನಗೊಳಿಸುವ ಕಾಮಗಾರಿ ಆರಂಭಗೊಂಡಿದೆ.
ಜನರ ಋಣ ತೀರಿಸಲು ಹಗಲಿರುಳು ಶ್ರಮಿಸುತ್ತಿರುವೆ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಕೇಂದ್ರದಿಂದ ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಅಂದಾಜು ₹10 ಕೋಟಿ ಅನುದಾನ ತಂದಿದ್ದೇನೆ.
ಹೊಸ ವಿದ್ಯುತ್ ಸಂಪರ್ಕಕ್ಕೆ ಆಗ್ರಹಿಸಿ ಪ್ರತಿಭಟನೆ
ವಿಜಯಪುರ ನಗರದ ಸಾರ್ವಜನಿಕರಿಗೆ ನೂತನ ವಿದ್ಯುತ್ ಸಂಪರ್ಕ ನೀಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ ರೈತ ಭಾರತ ಪಕ್ಷ (ರಿ) ಕರ್ನಾಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಎಲ್ಲ ಬ್ಯಾಂಕ್‌ಗಳಲ್ಲಿ ಸಿ.ಸಿ.ಕ್ಯಾಮೆರಾ ಕಡ್ಡಾಯವಾಗಿರಲಿ
ಎಲ್ಲ ಬ್ಯಾಂಕ್‌ಗಳಲ್ಲಿ ಕಡ್ಡಾಯವಾಗಿ ಉತ್ತಮ ಗುಣಮಟ್ಟದ ಸಿ.ಸಿ.ಕ್ಯಾಮೆರಾ ಅಳವಡಿಸುವುದು ಸೇರಿದಂತೆ ಮುಂಜಾಗ್ರತಾ ಸುರಕ್ಷಿತಾ ಕ್ರಮ ಅಳವಡಿಸಿಕೊಳ್ಳಬೇಕು
ವಸತಿ ಶುಲ್ಕ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ
ಅಕ್ಕ ಮಹಾದೇವಿ ವಿಶ್ವ ವಿದ್ಯಾಲಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವಸತಿ ಶುಲ್ಕ ರದ್ದುಗೊಳಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಉಕಗೆ ಆಕ್ಸಫರ್ಡ್ ನೀಟ್ ಅಕಾಡೆಮಿ ನಂ.1
ಸಂಸ್ಥೆಯ ನೀಟ್ ವಿಭಾಗವು ಕಳೆದ ಕೆಲ ವರ್ಷಗಳಿಂದ ಸತತ 150ಕ್ಕೂ ಹೆಚ್ಚು ಮೆಡಿಕಲ್ ಸೀಟ್ ಗಿಟ್ಟಿಸುತ್ತಿದೆ.
ಆಲಮಟ್ಟಿ ಏರಿಕೆಗಾಗಿ ೩೦ಕ್ಕೆ ಬೃಹತ್ ಹೋರಾಟ
ಸರ್ಕಾರದ ಗಮನ ಸೆಳೆಯುವ ದೃಷ್ಟಿಯಿಂದ ಜೂ.೩೦ರಂದು ನಿಡಗುಂದಿ ರಾಷ್ಟ್ರೀಯ ಹೆದ್ದಾರಿ ಬಳಿ ಸಾವಿರಾರು ರೈತರ ಸಮ್ಮುಖದಲ್ಲಿ ಬೃಹತ್ ಧರಣಿ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?

 ಆಲಮಟ್ಟಿ ಜಲಾಶಯ ನಿರ್ಮಾಣದ ಆಯುಷ್ಯ ಎಷ್ಟು ? ಗೊತ್ತಿದೆಯಾ ಅದೊಂದು ಕಾಂಕ್ರಿಟ್ ಡ್ಯಾಮ್. ಅದರಲ್ಲೂ ತಗ್ಗು ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಡ್ಯಾಮ್ ನಿರ್ಮಾಣ ಮಾಡಲಾಗಿದೆ. ರೈತರು ಅದರ ಲಾಭ ಪಡೆಯುವುದು ಯಾವಾಗ ? ಎಂದು ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ ಪ್ರಶ್ನಿಸಿದರು.

ಅಪಘಾತ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ಪರಿಕ್ರಮ ಹಾಗೂ ಅಪಘಾತ ತಡೆಗೆ ಕೈಗೊಳ್ಳಬೇಕಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ರಸ್ತೆ ಸುರಕ್ಷತಾ ನಿಯಮಗಳು ಪಾಲನೆಯಾಗುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಳ್ಳಿಯಿಂದ ದಿಲ್ಲಿ, ದಿಲ್ಲಿಯಿಂದ ಹಳ್ಳಿಯಲ್ಲ
ಕನ್ನಡಪ್ರಭ ವಾರ್ತೆ ಇಂಡಿ ಯಾವುದೇ ಸಂಸ್ಥೆ ಬೆಳೆಯಬೇಕಾದರೆ ನಿಸ್ವಾರ್ಥತೆ ಇರಬೇಕು. ಇದರಲ್ಲಿ ಯಾವತ್ತು ರಾಜಕಾರಣ ಬೆರಸಬಾರದು. ಅಂತಹ ಸಾಲಿನಲ್ಲಿ ಹೋರ್ತಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವೂ ಒಂದು. ನಿಸ್ವಾರ್ಥ ಮನೋಭಾವದಿಂದ ಆಡಳಿತ ಮಂಡಳಿಯೂ ಸೇವೆ ಸಲ್ಲಿಸುತ್ತಿದೆ. ಆದ್ದರಿಂದಲೇ ಸಂಸ್ಥೆ ಇಷ್ಟೊಂದು ಎತ್ತರಕ್ಕೆ ಬೆಳೆದಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved