• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕನ್ನಡಪ್ರಭದ ಮೂವರಿಗೆ ವಾರ್ಷಿಕ ಪ್ರಶಸ್ತಿ

 ವಿಜಯಪುರ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ವಾರ್ಷಿಕ ಪ್ರಶಸ್ತಿಯನ್ನು ಕನ್ನಡ ಪ್ರಭ ಪತ್ರಿಕೆ ಮೂರು ಪತ್ರಕರ್ತರು ಸೇರಿದಂತೆ 31 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಅಪಾಯ ತಪ್ಪಿದ್ದಲ್ಲ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಆಲಮಟ್ಟಿ ಲಾಲಬಹದ್ದೂರ ಆಣೆಕಟ್ಟಿನಿಂದ ಹೆಚ್ಚುವರಿ ಕೃಷ್ಣಾ ನದಿಯಿಂದ ನೀರನ್ನು ಹೊರಬಿಡುತ್ತಿರುವ ಕಾರಣ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ಮೂದೂರ, ಕಾಳಗಿ ಗ್ರಾಮ ಸೇರಿದಂತೆ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳಿ ಪ್ರವಾಹದ ಭೀತಿ ಮತ್ತು ಮುಳುಗಡೆಯಾಗುವ ಬಗ್ಗೆ ಪರಿಶಿಲಿಸಿದರು.
ಏಳು ಪಲ್ಲಕ್ಕಿಯ ಅಮೋಘಸಿದ್ದನ ಜಾತ್ರೆಯ ಸಂಭ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ: ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಶ್ರೀ ಅಮೋಘಸಿದ್ದೇಶ್ವರ ಜಾತ್ರಾ ಮಹೋತ್ಸವದ ಸಂಭ್ರಮ ಜೋರಾಗಿದ್ದು, ಭಕ್ತರು ಶ್ರದ್ಧಾ-ಭಕ್ತಿಯಿಂದ ಜಾತ್ರೆಯಲ್ಲಿ ಪಾಲ್ಗೊಂಢಿದ್ದ ಏಳು ದೇವರ ಪಲ್ಲಕ್ಕಿಗಳ ದರ್ಶನ ಪಡೆದು ಪುನೀತರಾದರು. ಜಾತ್ರಾ ಮಹೋತ್ಸವ ಅಂಗವಾಗಿ ಹೋಮ ಹವನ ಹಾಗೂ ಪಲ್ಲಕ್ಕಿ ಉತ್ಸವ ನಡೆದವು.
ನಕಲಿ ಪತ್ರಕರ್ತರಿಗೆ ಕಡಿವಾಣ ಅತ್ಯಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಪತ್ರಕರ್ತರು ಎಂದು ಹೇಳಿ ಬ್ಲಾಕ್‌ಮೇಲ್ ಮಾಡುವವರ ಸಂಖ್ಯೆ ಹೆಚ್ಚಿದ್ದು, ವೃತ್ತಿಗೆ ದ್ರೋಹ ಎಸಗುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಬೇಕಿದೆ. ಒಂದು ದಿನ ಪತ್ರಿಕೆ ಹೊರತಂದು ಪತ್ರಕರ್ತ ಎಂದು ಹೇಳಿಕೊಳ್ಳುವವರಿದ್ದಾರೆ ಎಂದು ಕಾ.ಪ.ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದರು. ನಗರದ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಥಮ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ದೇವರಹಿಪ್ಪರಗಿ ತಾಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಥ೯ಪೂಣ೯ವಾಗಿ ಆಚರಿಸೋಣ. ತಾಲೂಕಿನಲ್ಲಿ ಸಾಹಿತ್ಯದ ಸುಧೆಯನ್ನು ಎಲ್ಲೆಡೆ ಹರಡಿಸೋಣ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಮನುಕುಲದ ಮಹಾಪುರುಷ ಮಹಾತ್ಮ ಗಾಂಧೀಜಿ
ಕನ್ನಡಪ್ರಭ ವಾರ್ತೆ ಇಂಡಿ ಮನುಕುಲದ ಮಹಾಪುರುಷ ಮಹಾತ್ಮ ಗಾಂಧೀಜಿ. ಅವರ ಹಿರಿಮೆ - ಗರಿಮೆಗಳಿಗೆ ನೈತಿಕತೆಯಿಂದ ಕೂಡಿದ ಅವರ ಪವಿತ್ರ ಜೀವನವೇ ಕಾರಣ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಪಾತ್ರ ಅದ್ವಿತೀಯವಾದದ್ದು ಎಂದು ವಿಜಯಪುರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎಂ.ಬಿ. ರಜಪೂತ್ ಹೇಳಿದರು.
ಕಾಪೆಕ್ಷ್‌ ನಂಬಿ ಕ್ಯಾಪ್ ಹಾಕಿಸಿಕೊಂಡ ಕಾಂಟ್ರಾಕ್ಟರ್‌!
ಆಧುನಿಕತೆಯ ಭರಾಟೆಯಲ್ಲಿ ನಾವು ಮೊಬೈಲ್‌ನಲ್ಲಿ ಬಳಸುವ ಸಾಮಾಜಿಕ ಜಾಲತಾಣಗಳು ಎಷ್ಟರ ಮಟ್ಟಿಗೆ ಸೇಫ್ ಎಂಬುವುದು ಯಾರಿಗೂ ಗೊತ್ತಿಲ್ಲ. ಆನಲೈನ್‌ನಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಬರುವ ಅಪರಿಚಿತರ ಸಂದೇಶಗಳು ಹಾಗೂ ಮೊಬೈಲ್‌ಗೆ ಬರುವ ಅಪರಿಚಿತ ಮೆಸೇಜ್‌ಗಳ ಮೇಲೆ ಕ್ಲಿಕ್‌ ಮಾಡಿದರೇ ಅಪಾಯ ಕಟ್ಟಿಟ್ಟ ಬುತ್ತಿ.
ಉಕ ಅಭಿವೃದ್ಧಿಗೆ ಶರಣರು, ಮಹನೀಯರ ಕೊಡುಗೆ ಅನನ್ಯ
ಶತಮಾನದ ಹಿಂದೆ ಈ ಭಾಗದ ಶರಣರು ಮತ್ತು ಮಹನೀಯರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಉತ್ತರ ಕರ್ನಾಟಕದ ಜನ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾಗಲು ಕಾರಣರಾಗಿದ್ದಾರೆ ಎಂದು ಕೆ.ಎಲ್.ಇ ಸಂಸ್ಥೆಯ ಚೇರಮನ್, ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದರು.
ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ರಚನೆ
ಕೊಲ್ಹಾರ ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನ ಶಾಲಾ ಸಂಸತ್‌ಗೆ ಶುಕ್ರವಾರ ಚುನಾವಣೆ ಜರುಗಿತು. ಗುರುವಾರ ನಾಮಪತ್ರ ಸಲ್ಲಿಕೆ, ಹಿಂಪಡೆಯುವುದು ಸೇರಿದಂತೆ ಅನೇಕ ಪ್ರಕ್ರಿಯೆಗಳು ಜರುಗಿದವು. ಶುಕ್ರವಾರ ಬೆಳಗ್ಗೆ ಶಾಲೆಯ ತರಗತಿಯ ಕೊಠಡಿಯಲ್ಲಿ ಪಿಂಕ್ ಮತಗಟ್ಟೆಯನ್ನು ನಿರ್ಮಿಸಲಾಯಿತು.
ಬಮ್ಮನಜೋಗಿ ಶಾಲೆಯಲ್ಲಿ ಶಿಕ್ಷಕರಿಗೆ ಸಮಾಲೋಚನೆ ಸಭೆ
ತಾಲೂಕಿನ ಬಮ್ಮನಜೋಗಿ ಎಲ್.ಟಿ-೧ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಕೋರವಾರ, ಜಾಲವಾದ ಹಾಗೂ ಮಣೂರ ಕ್ಲಸ್ಟರಿನ 6,7,8,ನೇ ತರಗತಿ ಬೋಧನೆ ಮಾಡುವ ಶಿಕ್ಷಕರಿಗೆ ಸಮಾಲೋಚನೆ ಸಭೆ ನಡೆಯಿತು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 399
  • next >
Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
ಪಪ್ಪಿ ಬೆನ್ನಲ್ಲೇ ಮತ್ತೊಬ್ಬ ಕ್ಯಾಸಿನೋ ನಂಟಿನ ಶಾಸಕನ ಮೇಲೆ ಇ.ಡಿ. ಕಣ್ಣು
ನನ್ನ ಪತ್ನಿ ಅವನಲ್ಲ, ಅವಳು : ಇಡೀ ಜಗತ್ತಿಗೆ ಸಾರಲು ಮುಂದಾದ ಫ್ರಾನ್ಸ್‌ ಅಧ್ಯಕ್ಷ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved