ಜಿಗಜಿಣಗಿ ಪರ ಬಿಜೆಪಿ ಕಾರ್ಯಕರ್ತರ ಪ್ರಚಾರವಿಜಯಪುರ: ಬಿಜೆಪಿ ೧೦ ವರ್ಷಗಳಿಂದ ಪೂರ್ಣ ಬಹುಮತದ ಸರ್ಕಾರ ನಡೆಸುತ್ತಿದೆ. ಆದರೆ ಒಂದು ಬಾರಿಯೂ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ಕಾಂಗ್ರೆಸ್ನಂತೆ ತುರ್ತು ಪರಿಸ್ಥಿತಿ ಘೋಷಿಸಿಲ್ಲ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪುತ್ರ ರಾಮನಗೌಡ ಹೇಳಿದರು.ನಗರದ ಶಿವಶಕ್ತಿ ನಗರ, ಪಾಣಿ ನಗರ, ಸರಸ್ವತಿ ನಗರ, ಸಾಯಿಸಮರ್ಥ ನಗರ, ರಾಜರತ್ನ ಕಾಲನಿ, ಮಿಣಿಮಾದರ ಓಣಿ, ರಜಪೂತ ಗಲ್ಲಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿಯವರ ಪರವಾಗಿ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ