• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಸರು ಗಡಿಗೆ ಒಡೆಯುವ ಸಾಹಸ
ಕನ್ನಡಪ್ರಭ ವಾರ್ತೆ ವಿಜಯಪುರ ತಾಲೂಕಿನ ಕವಲಗಿಯ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಮೊಸರು-ಗಡಿಗೆ ಒಡೆಯುವ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಶಾಲೆಯ ೪ ತಂಡಗಳಿಂದ ಬಾಲಕರು-ಬಾಲಕಿಯರು ಪಾಲ್ಗೊಂಡಿದ್ದು, ಅದೇ ವಿದ್ಯಾರ್ಥಿಗಳು ಸದರಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಸಂಘಟನಾತ್ಮಕ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತ ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಸಂಘಟನಾತ್ಮಕ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡಿ ಸಮಾಜಮುಖಿಯಾಗಿ ಕಾರ್ಯಗಳನ್ನು ಹೊತ್ತು ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಹೇಳಿದರು.
ಶ್ರೀಕೃಷ್ಣನ ಸಂದೇಶಗಳನ್ನು ಮಕ್ಕಳಿಗೆ ಕಲಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ: ಶ್ರೀಕೃಷ್ಣನ ಆದರ್ಶಗಳನ್ನು ಮಕ್ಕಳಿಗೆ ತಿಳಿಸುವುವ ಮೂಲಕ ಆದರ್ಶ ವ್ಯಕ್ತಿಯಾಗಿ ರೂಪಿಸಿ ವಿಶ್ವ ಮಾನವ ಸಂದೇಶ ಎಲ್ಲೆಡೆ ಪಸರಿಸಬೇಕು ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ನೀಡಿದರು.
ಜಟ್ಟಗಿ ತಾಂಡಾ ಮೊಸರು ಕುಡಿಕೆ ಸಂಭ್ರಮ
ಮುದ್ದೇಬಿಹಾಳ: ತಾಲ್ಲೂಕಿನ ಜಟ್ಟಗಿ ತಾಂಡಾದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಗಡಿಗೆ ಒಡೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ತಾಂಡಾದ ಕೃಷ್ಣ ದೇವಸ್ಥಾನದ ಆವರಣದಲ್ಲಿ ಮಕ್ಕಳು ಮೊಸರು ಕುಡಿಕೆ ಆಟವಾಡಿ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮಿಸಿದರು. ಚಿಕ್ಕವನಾಗಿದ್ದ ಆತನಿಗೆ ಬೆಣ್ಣೆ ಸಿಗದಂತೆ ಮೇಲಕ್ಕಿಟ್ಟರೂ ಸ್ನೇಹಿತರ ಮೇಲೆ ಹತ್ತಿ ಬೆಣ್ಣೆ ಕದ್ದು ತಿನ್ನುತ್ತಿದ್ದನಂತೆ. ಶ್ರೀಕೃಷ್ಣನ ತುಂಟ ಬಾಲ್ಯ ನೆನಪಿಸುವುದಕ್ಕೆ ಈ ಆಚರಣೆ ಮಾಡಲಾಗುತ್ತಿದೆ
ಆ.29ಕ್ಕೆ ಸಿಎಂ ಪರ ರಾಜ್ಯಾದ್ಯಂತ ಡಿಎಸ್‌ಎಸ್‌ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ 40ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದವರು ಮುಖ್ಯಮಂತ್ರಿ ಸಿದ್ಧರಾಮಯ್ಯ. ಅವರ ವಿರುದ್ದ ಸುಳ್ಳು ಆರೋಪ ಹೊರೆಸಿರುವ ಬಿಜೆಪಿ-ಜೆಡಿಎಸ್ ನಾಯಕರ ಕುತಂತ್ರ ಹಾಗೂ ಕೇಂದ್ರದ ಕೈಗೊಂಬೆಯಾಗಿರುವ ರಾಜ್ಯಪಾಲರ ನಡೆ ಖಂಡಿಸಿ ಆ.29ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ ಹೇಳಿದರು.
ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ
ಮಹಿಳೆಯವರಿಗೆ ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ. ಇಂತಹ ಸಂಪ್ರದಾಯವನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ ಎಂದು ಹಿರೂರು ಅನ್ನದಾನೇಶ್ವರ ಸಂಸ್ಥಾನ ಹಿರೇಮಠದ ಜಯಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
30 ರಿಂದ ಕನ್ನೂರಿನಲ್ಲಿ ಗಣಪತರಾವ ಮಹಾರಾಜರ ಜನ್ಮ ಮಹೋತ್ಸವ ಸಪ್ತಾಹ
ತಾಲೂಕಿನ ಸುಕ್ಷೇತ್ರ ಕನ್ನೂರ ಶಾಂತಿಕುಟೀರದಲ್ಲಿ ಶ್ರೀ ಗಣಪತರಾವ ಮಹಾರಾಜರ 116ನೇ ಜನ್ಮ ಮಹೋತ್ಸವ ಸಪ್ತಾಹವನ್ನು ಇದೇ ಆ.30 ರಿಂದ ಸೆ.7 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕನ್ನೂರಿನಲ್ಲಿರುವ ಶಾಂತಿಕುಟೀರ ಟ್ರಸ್ಟ್‌ನ ಹಿರಿಯ ಸದಸ್ಯ ರಮೇಶ ಕನ್ನೂರ ಹೇಳಿದರು.
ಕಮಲಪಡೆ ಮೌನ, ಕೈಗೆ ಪುರಸಭೆ ಮುಕುಟ?
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆ.26ರಂದು ಚುನಾವಣೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಅಗತ್ಯ ಸಂಖ್ಯಾಬಲವಿದ್ದರೂ ಬಿಜೆಪಿ ಅಷ್ಟೊಂದು ಉತ್ಸಾಹ ತೋರದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದರ ನಡುವೆ ಕಾಂಗ್ರೆಸ್‌ ಪುರಸಭೆಗೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಸಕಲ ರೀತಿಯಲ್ಲಿಯೂ ಸಜ್ಜಾಗಿದೆ.
ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೨೦೨೪-೨೦೨೯ರ ಅವಧಿಗೆ ಹಮ್ಮಿಕೊಂಡ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ನೂತನ ತಾಲೂಕು ಘಟಕ ಸಂಘದ ಗೌರವಾಧ್ಯಕ್ಷರಾಗಿ ಚಂದ್ರಶೇಖರ ಚೌಧರಿ, ಅಧ್ಯಕ್ಷರಾಗಿ ಬುಳ್ಳಪ್ಪ.ಡಿ, ಉಪಾಧ್ಯಕ್ಷರಾಗಿ ಶಿವಲಿಂಗ ಉಮ್ಮರಗಿ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮೀಪುತ್ರ ಕಿರನಳ್ಳಿ, ಕೋಶಾಧ್ಯಕ್ಷರಾಗಿ ಮಹೇಶ ಎನ್, ಖಜಾಂಚಿಗಳಾಗಿ ಬಸವರಾಜ ರಾಠೋಡ, ಸಂಘಟನಾ ಹಾಗೂ ಸಹ ಸಂಘಟನಾ ಕಾರ್ಯದರ್ಶಿಗಳಾಗಿ ಅಶೋಕ ರಾಠೋಡ, ಪ್ರೇಮಾ ನಾಯಕ, ಬಂಗಾರಿ ಕುಲಕರ್ಣಿ, ಕವಿತಾ ಪಶುಪತಿಮಠ, ಮೇಘು ನಾಯಕ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಶಿವಾನಂದ ಹಿರೇಕುರಬರ ಹೇಳಿದರು.
ವಿಧೇಯಕ ವಾಪಸ್‌ ಕಳಿಸಿದ ರಾಜ್ಯಪಾಲರ ನಡೆಗೆ ಕೈ ಕೆಂಡ
ಜನರ ವಿಶ್ವಾಸ ಗಳಿಸಿ, ಜನಪ್ರಿಯವಾದ ಸರ್ಕಾರದ ಕಾರ್ಯಚಟುವಟಿಕೆಗೆ ಅಡಿಗಡಿಗೂ ಅಡ್ಡಿ ಮಾಡುತ್ತಿರುವ ರಾಜ್ಯಪಾಲರ ಕ್ರಮ ರಾಜಕೀಯ ಪ್ರೇರಿತವಾಗಿದೆ. ಉಭಯ ಸದನಗಳಲ್ಲಿ ಅಂಗೀಕಾರವಾದ ಮಸೂದೆಗಳನ್ನು ವಾಪಸ್‌ ಮಾಡಿರುವ ರಾಜ್ಯಪಾಲರ ಕ್ರಮಕ್ಕೆ ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಸೇರಿದಂತೆ 15 ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved