• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಬುರಾಜೇಂದ್ರ ನಾಯಕರ ಹಗುರ ಮಾತು ಸಲ್ಲ
ಡಾ.ಬಾಬುರಾಜೇಂದ್ರ ನಾಯಕ ಅವರು ಬಿಜೆಪಿ ಲೋಕಸಭೆ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ಮಾಜಿ ಸಚಿವ ಅಪ್ಪುಪಟ್ಟಣಶೆಟ್ಟಿ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ವೈದ್ಯರಾಗಿ ಯಾವ ರೀತಿ ಮಾತನಾಡಬೇಕು ಎಂಬ ಸೌಜನ್ಯ ಅವರಲ್ಲಿ ಇಲ್ಲ ಎಂದು ರಾಜ್ಯ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ ಕಿಡಿಕಾರಿದರು.
ಲಾರಿ ಹಮಾಲರ ಸಂಘದಿಂದ ಕಾರ್ಮಿಕರ ದಿನಾಚರಣೆ
ನಗರದ ಕೋರಿ ಚೌಕದಲ್ಲಿ ಜಿಲ್ಲಾ ಲಾರಿ ಹಮಾಲರ ಸಂಘದ ಸಿಐಟಿಯು ನೇತೃತ್ವದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಿಸಲಾಯಿತು.
ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಲು ಸೂಚನೆ
ವಿಜಯಪುರ ಲೋಕಸಭಾ ಚುನಾವಣೆಯನ್ನು ಸುಗಮವಾಗಿ ನಡೆಸಲು ಪೂರ್ವಭಾವಿ ಕ್ರಮವಾಗಿ ಪಟ್ಟಣಕ್ಕೆ ಚುನಾವಣಾ ವೀಕ್ಷಕರಾಗಿ ಡಾ.ರತನಕುಮಾರಿ ಕನವರ(ಐಎಎಸ್) ಅವರು ಭೇಟಿ ನೀಡಿ ಮತದಾನದ ಸಿದ್ಧತೆ ಪರಿಶೀಲಿಸಿದರು.
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮವಹಿಸಿ
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು.
ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಯತ್ನ
ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಮುಂದಿನ ಸಂಪುಟ ವಿಸ್ತರಣೆಯಲ್ಲಿ ಪ್ರಾಮಾಣಿಕವಾಗಿ ಒತ್ತಾಯ ಮಾಡುತ್ತೇನೆ. ಉಳಿದ ಸ್ಥಾನಮಾನಗಳಿಗೂ ಆದ್ಯತೆ ನೀಡಲಾಗುವುದು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದರು.
ಜಗತ್ತಿಗೆ ವರವಾದ ಶರಣರ ಕಾಯಕ ಸಿದ್ಧಾಂತ
ಅಮೇರಿಕಾದಲ್ಲಿ ಕಾರ್ಮಿಕರ ದುಡಿಮೆಯ ಸಮಯವನ್ನು ಕಡಿತಗೊಳಿಸಲು ಆರಂಭಗೊಂಡ ಕಾರ್ಮಿಕ ಚಳವಳಿ ಸಮಾಜವನ್ನು ಹುಟ್ಟು ಹಾಕಲು ಕಾರಣವಾಯಿತು. ಆದರೆ ಬಸವಾದಿ ಶರಣರು ಅನುಷ್ಠಾನಕ್ಕೆ ತಂದ ಕಾಯಕ ಸಿದ್ಧಾಂತವು ಜಗತ್ತಿನ ಆರ್ಥಿಕ ಪ್ರಗತಿಗೆ ವರದಾನವಾಯಿತು ಎಂದು ಪ್ರೊ.ಲಕ್ಷ್ಮೀ ಮೋರೆ ಹೇಳಿದರು.
ನಾಳೆ ಕಾಂಗ್ರೆಸ್ ಬೆಂಬಲಿತ ಪಂಚಮಸಾಲಿ ಸಮಾವೇಶ
ಲೋಕಸಭಾ ಚುನಾವಣೆ ಹಿನ್ನೆಲೆ ಚಡಚಣ ತಾಲೂಕಿನ ಇಂಚಗೇರಿಯಲ್ಲಿ ಮೇ 4ರಂದು ಕಾಂಗ್ರೆಸ್ ಬೆಂಬಲಿತ ಪಂಚಮಸಾಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಪಂಚಮಸಾಲಿ ಸಮಾಜಕ್ಕೆ ಬಿಜೆಪಿಯಿಂದ ಆಗಿರುವ ಅನ್ಯಾಯ ಹಾಗೂ ಕಾಂಗ್ರೆಸ್ನಿಂದ ಆಗಿರುವ ಅನುಕೂಲತೆಗಳ ಬಗ್ಗೆ ಜನರಿಗೆ ತಿಳಿಸಲಾಗುವುದು ಎಂದು ಕಾಂಗ್ರೆಸ್ ಬೆಂಬಲಿತ ಪಂಚಮಸಾಲಿ ಸಮಾಜದ ಮುಖಂಡ ಎಂ.ಆರ್.ಪಾಟೀಲ್ ಹೇಳಿದರು.
ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಹೀಟ್‌ವೇವ್‌ ವಾರ್ಡ್‌ ಸ್ಥಾಪನೆ
ಹಿಂದೆ ಕೊರೋನಾ ದಾಳಿ ನಡೆಸಿದಾಗ ಅದಕ್ಕಾಗಿಯೇ ಕೋವಿಡ್-19 ವಾರ್ಡ್ಗಳನ್ನು ಈ ಹಿಂದೆ ರೂಪಿಸಲಾಗಿತ್ತು. ಅದರಂತೆ ಈಗ ಉಷ್ಣಗಾಳಿಗೆ ತುತ್ತಾಗುತ್ತಿರುವವರ ರಕ್ಷಣೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಸಿಸಹಿತವಾಗಿ ಹೀಟ್ವೇವ್ ವಾರ್ಡ್ಗಳನ್ನು ರೂಪಿಸಿದೆ.
ಕಾರ್ಮಿಕರು ದೇಶದ ಬೆನ್ನೆಲುಬು
ಕನ್ನಡಪ್ರಭ ವಾರ್ತೆ ವಿಜಯಪುರ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ದೇಶದ ಕಾರ್ಮಿಕರಲ್ಲಿ ಸಂಘಟಿತ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಇದ್ದು, ಕೇಂದ್ರ ಸರ್ಕಾರ ಕಾರ್ಮಿಕರಿಗಾಗಿ ಯಾವ ಕೊಡುಗೆಯನ್ನೂ ನೀಡಿಲ್ಲ. ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದನೆಯನ್ನೂ ಮಾಡಿರುವುದಿಲ್ಲ. ಇದನ್ನು ಕಾರ್ಮಿಕರು ಅರ್ಥ ಮಾಡಿಕೊಳ್ಳಬೇಕು. ಕಾರ್ಮಿಕರು ನಮ್ಮ ದೇಶದ ಬೆನ್ನೆಲುಬು, ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಕಾರ್ಮಿಕರಿಗಾಗಿ ಯಾವುದೇ ಸೌಲಭ್ಯಗಳು ಇರಲಿಲ್ಲ.
ಚುನಾವಣೆ ಪ್ರಚಾರದಲ್ಲಿ ಗಂಭೀರ ವಿಷಯ ಚರ್ಚೆಯಾಗಬೇಕು
ಕನ್ನಡಪ್ರಭ ವಾರ್ತೆ ವಿಜಯಪುರ: ಈ 18ನೇ ಲೋಕಸಭಾ ಚುನಾವಣೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ನಿರುದ್ಯೋಗ, ಚುನಾವಣಾ ಬಾಂಡ್‌ ಮೂಲಕ ಕಂಪನಿಗಳಿಂದ ವ್ಯವಸ್ಥಿತ ದರೋಡೆ, ಸೈಬರ್ ಕ್ರೈಂ, ಮಹಿಳೆಯರ ಮೇಲೆ ದೌರ್ಜನ್ಯ ಮುಂತಾದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ಆಗಬೇಕಾಗಿತ್ತು ಎಂದು ಎಸ್‌ಯುಸಿಐ(ಸಿ) ರಾಜ್ಯ ಸೆಕ್ರೆಟ್ರೇಟ್ ಸದಸ್ಯ ಟಿ.ಎಸ್.ಸುನೀತಕುಮಾರ್ ಹೇಳಿದರು. ನಗರದಲ್ಲಿರುವ ಎಸ್‌ಯುಸಿಐ(ಸಿ) ಕಮ್ಯುನಿಸ್ಟ್ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಕುರಿತು ಮತ ಹಾಕುವ ಮುನ್ನ ನಿರ್ಧರಿಸು ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 342
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved