• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೌಲ್ಯ ಬೆಳಸಿ ಅಧ್ಯಯನದಲ್ಲಿ ತೊಡಗುವಂತೆ ಮಾಡಿ
ಯುವಕರು ದಾರಿ ತಪ್ಪುತ್ತಿದ್ದಾರೆ. ಉಪನ್ಯಾಸಕರು ಮಾರ್ಗದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಬೆಳಸಿ ಅಧ್ಯಯನದಲ್ಲಿ ತೊಡಗುವಂತೆ ಮಾಡಬೇಕು ಎಂದು ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರು, ಚಾಣಕ್ಯ ಕರಿಯರ ಅಕಾಡಮಿಯ ಸಂಸ್ಥಾಪಕ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.
ಕಲಿಯುಗದ ಕಾಮಧೇನು ಶ್ರೀರಾಘವೆಂದ್ರ ಮಹಾಸ್ವಾಮಿಗಳು
ಶ್ರೀರಾಘವೇಂದ್ರ ರಾಯರು ಕಲಿಯುಗ ಕಾಮದೇನು ಕಲ್ಪವೃಕ್ಷವಿದ್ದಂತೆ ಭಕ್ತಿಯಿಂದ ನಮಿಸಿದರೆ ಬೇಡಿದವರಿಗೆ ಇಷ್ಟಾರ್ಥಿ ಪೂರೈಸುವ ಮಹಾತಪಸ್ಪಿ ಎಂದು ಖ್ಯಾತ ನ್ಯಾಯವಾದಿ ಹಾಗೂ ಶ್ರೀರಾಘವೇಂದ್ರ ಮಹಾಸ್ವಾಮಿಗಳ ಸೇವಾ ಸಮಿತಿ ಅಧ್ಯಕ್ಷ ಜಿ.ಎಸ್.ಕುಲಕರ್ಣಿ ಹೇಳಿದರು.
ದಿವಟಗೇರಿ ಗಲ್ಲಿಯ ರಾಘವೇಂದ್ರ ಸ್ವಾಮಿಜಿ ಮಠದಲ್ಲಿ ಉತ್ತರಾರಾಧನೆ
ನಗರದ ದಿವಟಗೇರಿ ಗಲ್ಲಿಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಜಿ ಮಠದಲ್ಲಿ ಉತ್ತರಾರಾಧನೆ ಶ್ರದ್ಧಾಭಕ್ತಿಪೂರ್ವಕವಾಗಿ ನೆರವೇರಿತು. ಶ್ರೀಮಠದ ಸಮಿತಿ ಹಾಗೂ ಭಕ್ತರ ಸಂಕಲ್ಪದಂತೆ ಪ್ರಹ್ಲಾದರಾಜರಿಗೆ ಬೆಳ್ಳಿ ತೊಟ್ಟಿಲನ್ನು ಭಕ್ತಿಭಾವದಿಂದ ಸಮರ್ಪಿಸಲಾಯಿತು.
ವಿದ್ಯಾರ್ಥಿಗಳಿಗೆ ಕೈಬೀಸಿ ಕರೆಯುವ ವಿದೇಶಗಳು
ನಮ್ಮ ದೇಶದ ಬುದ್ಧಿವಂತ ವಿದ್ಯಾರ್ಥಿಗಳನ್ನು ವಿದೇಶಗಳು ಕೈಬೀಸಿ ಕರೆಯುತ್ತವೆ ಎಂದು ಸ್ಟಡಿ ನೆಕ್ಸ್ಟ್ ಓವರ್‌ಸಿಸ್ ಕೇಂದ್ರದ ಮ್ಯಾನೇಜಿಂಗ್ ಪಾರ್ಟ್ನರ್ ರಾಕೇಶ್ ಎಂ.ಎಸ್ ಹೇಳಿದರು.
ಸಮಾಜದ ಪರಿಕಲ್ಪನೆಯ ಸಂಹನ ಸಾಧನ ಜಾನಪದ
ಜಾನಪದ ಸಮಾಜದೊಳಗಿನ ಪ್ರಮುಖ ಪರಿಕಲ್ಪನೆಗಳನ್ನು ಸಂವಹನ ಮಾಡುವ ಸಾಧನ ಹಾಗೂ ಮಾನವ ಸ್ಥಿತಿಯ ಪ್ರಮುಖ ಧಾರ್ಮಿಕ ಮತ್ತು ತಾತ್ವಿಕ ಪ್ರತಿಬಿಂಬಗಳು ಎಂದು ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಂ.ಎಸ್.ಮಾಗಣಗೇರಿ ಹೇಳಿದರು.
ರಾಜ್ಯಪಾಲರ ಅವಹೇಳನಕ್ಕೆ ಕಮಲ ಪಡೆ ಆಕ್ರೋಶ
ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರ ವರ್ತನೆ ಖಂಡಿಸಿ ನಗರದಲ್ಲಿ ಗುರುವಾರ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸೆಪ್ಟೆಂಬರ್‌ ಕೊನೆಯ ವಾರ ತಾಲೂಕು ಪ್ರಥಮ ಸಮ್ಮೇಳನ
ಸೆಪ್ಟೆಂಬರ್‌ ಕೊನೆಯ ವಾರ ತಾಳಿಕೋಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸೋಣ. ತಾಲೂಕಿನಲ್ಲಿರುವ ಸಾಹಿತಿಗಳಿಗೆ ಪ್ರಾಧ್ಯಾನತೆ ನೀಡೋಣ. ಶಾಸಕರ ನೇತೃತ್ವದಲ್ಲಿ ಸಮ್ಮೇಳನವನ್ನು ವೈಭವದಿಂದ ಆಚರಿಸೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ತಪ್ಪು ದಾರಿಯಲ್ಲಿ ನಡೆಯು‍ವವರನ್ನು ಹೀರೊ ಆಗಿ ಬಿಂಬಿಸಬೇಡಿ
ಕಲುಷಿತ ಈ ಸಮಾಜ ಸುಧಾರಣೆಯಾಗಬೇಕಾದರೆ ಯಾವುದು ಸತ್ಯ?, ಯಾವುದು ಅಸತ್ಯ ಎಂಬುವುದನ್ನು ಅವಲೋಕಿಸಿ ನೈಜ ವರದಿ ಮಾಡುವ ಮೂಲಕ ಸರಿಯಾದ ಮಾರ್ಗದಲ್ಲಿ ಚಲಿಸುವಂತೆ ಮಾಡುವುದು ಮಾಧ್ಯಮದ ಕರ್ತವ್ಯವಾಗಿದೆ. ಆದರೆ, ತಪ್ಪು ದಾರಿಯಲ್ಲಿ ನಡೆಯುವವರನ್ನು ಹೀರೊ ಆಗಿ ಬಿಂಬಿಸಲು ಹೊರಟರೇ ನಿಜವಾದ ಮಾಧ್ಯಮದ ಕರ್ತವ್ಯವನ್ನು ಮರೆತಂತಾಗುತ್ತದೆ ಎಂದು ಶಾಸಕ, ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.
ನಾಡಗೌಡ, ದೇಶಮುಖ ಮನೆತನಗಳ ಚಿತ್ತ ಯಾರತ್ತ?
ನಾಲತವಾಡ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾತಿ ಘೋಷಣೆಯಾಗುತ್ತಿದ್ದಂತೆ ಸದಸ್ಯರ ಪಾಳಯದಲ್ಲಿ ತೆರೆಮರೆಯಲ್ಲಿ ಭಾರಿ ರಾಜಕೀಯ ಬೆಳವಣಿಗೆ ಪ್ರಾರಂಭವಾಗಿದೆ.
ಗಾಂಧೀಜಿ ಜಯಂತಿ: ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved