• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜವಾಬ್ದಾರಿ ಅರಿತು ಮತದಾನ ಮಾಡಿ
ಚುನಾವಣೆಗಳಲ್ಲಿ ಅತೀ ಹೆಚ್ಚು ಪ್ರತಿಶತ ಮತದಾನ ಮಾಡುತ್ತೇವೆ ಎಂದು ಪ್ರತಿಯೊಬ್ಬ ಪ್ರಜೆಯಿಂದ ಸಹಿ ಸಂಗ್ರಹಿಸಿ ಸಹಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ದೇವರ ಹಿಪ್ಪರಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜಿನ್ನುರ ಹೇಳಿದರು.
ಪ್ರೊಜೆಕ್ಟರ್ ಮೂಲಕ ಚುನಾವಣೆ ಸಿಬ್ಬಂದಿಗೆ ತರಬೇತಿ
ಪಟ್ಟಣದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರೌಢಶಾಲೆಯಲ್ಲಿ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಇನ್ನಿತರ ಸಿಬ್ಬಂದಿ ಎರಡನೇ ಹಂತದ ಒಂದು ದಿನದ ಮಹತ್ವದ ತರಬೇತಿಯು ಮಂಗಳವಾರ ಯಶಸ್ವಿಯಾಗಿ ನಡೆಯಿತು. ಒಟ್ಟು 252 ಮತಗಟ್ಟೆಗಳ ಪಿಆರ್ಒ ಮತ್ತುಎಪಿಆರ್ಒಗಳೊಂದಿಗೆ ಮೀಸಲು ಸೇರಿದಂತೆ ಇನ್ನಿತರ ಸಿಬ್ಬಂದಿ ಭಾಗವಹಿಸಿದ್ದರು.
ಧರ್ಮ, ಸಂಸ್ಕೃತಿ ಉಳಿಸಿರುವ ಮಠಗಳು
ನಾಡಿನಲ್ಲಿರುವ ಮಠ-ಮಾನ್ಯಗಳಿಂದ ಜನರಿಗೆ ಧರ್ಮ, ಸಂಸ್ಕ್ರತಿ, ಸಂಸ್ಕಾರ ಸಿಗುತ್ತದೆ. ಒಂದು ವೇಳೆ ಸಮಾಜದಲ್ಲಿ ಮಠಗಳು ಇಲ್ಲದೇ ಹೋಗಿದ್ದರೆ ಜನರು ಮೃಗರಾಗುತ್ತಿದ್ದರು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮಕ್ಕಳ ಸಾಹಿತಿ ಪ.ಗು. ಸಿದ್ದಾಪುರ ಹೇಳಿದರು.
ಪ್ರಾಮಾಣಿಕವಾಗಿ ಚುನಾವಣೆ ಕಾರ್ಯ ನಿರ್ವಹಿಸಿ
ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ಪ್ರಕ್ರಿಯೆ ನಡೆಯಲು ಎಲ್ಲ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಗೊಂದಲಗಳಿಗೆ ಈಡಾಗದಂತೆ ಮತದಾನ ಪ್ರಕ್ರಿಯೆ ನಡೆಯುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ.ಹೇಳಿದರು.
ಕುಡಿವ ನೀರು, ಮೇವಿಗೆ ವ್ಯವಸ್ಥೆ ಮಾಡಿ
ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಡಬೇಕು. ಕುಡಿಯಲು ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತರು ಪ್ರತಿಭಟನೆ ನಡೆಸಿದರು.
ಹಿಂದುತ್ವ ಬಿಜೆಪಿಯವರ ಮನೆ ಆಸ್ತಿ ಅಲ್ಲ
ಹಿಂದುಳಿದ ಜಾತಿಯವರ ಮತ ಕೇಳಲು ಸಂವಿಧಾನ ವಿರೋಧಿ ಬಿಜೆಪಿಗೆ ನೈತಿಕತೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರವಿದ್ದ ಬಿಜೆಪಿ
ಕಾಂಗ್ರೆಸ್ ಸ್ವಾತಂತ್ರ್ಯದ ಹೋರಾಟಕ್ಕಾಗಿ ಉದಯಿಸಿದ ಪಕ್ಷ. ಆದರೆ, ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿಲ್ಲ. ಅದು ಬ್ರಿಟಿಷರ ಪರವಾಗಿದ್ದ ಪಕ್ಷ ಎಂದು ಕೈಗಾರಿಕೆ, ಮೂಲಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಬಿಜೆಪಿ ವಿರುದ್ಧ ಗುಡುಗಿದರು.
ಸುವರ್ಣ ಮಾಲೆಗಿಂತ ವರ್ಣಮಾಲೆ ಶ್ರೇಷ್ಠ: ಮಹಾಂತ ಶ್ರೀ
ದೇವರಹಿಪ್ಪರಗಿ: ಗುರು ಮತ್ತು ಶಿಷ್ಯರದ್ದು ಜಗತ್ತಿನ ಶ್ರೇಷ್ಠ ಹಾಗೂ ದೊಡ್ಡ ಸಂಬಂಧವಾಗಿದೆ ಎಂದು ಎಮ್ಮಿಗನೂರು ಹಂಪಿ ಸಾವಿರ ದೇವರಮಠದ ವಾಮದೇವ ಮಹಾಂತ ಸ್ವಾಮೀಜಿ ಹೇಳಿದರು.
ಅಭಿವೃದ್ಧಿ ವಿಚಾರ ಇಲ್ಲದ್ದರಿಂದ ಮೋದಿ ಗಾಬರಿ
ಕನ್ನಡಪ್ರಭ ವಾರ್ತೆ ತಿಕೋಟಾ: ಪ್ರಸ್ತಾಪಿಸಲು ಅಭಿವೃದ್ಧಿ ವಿಚಾರಗಳು ಇಲ್ಲದ್ದರಿಂದ ನರೇಂದ್ರ ಮೋದಿ ಅವರು ಗಾಬರಿಯಾಗಿದ್ದಾರೆ. ಮಾತಿನಲ್ಲಿಯೇ ಮೋಡಿ ಮಾಡುವ ಅವರ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಟೀಕಿಸಿದರು.
ಕಥೆಗೆ ನೈಜ ಘಟನೆಗಳೆ ಕಥಾವಸ್ತು: ದ್ರಾಕ್ಷಾಯಿಣಿ
ಕನ್ನಡಪ್ರಭ ವಾರ್ತೆ ವಿಜಯಪುರ: ನಮ್ಮ ಸುತ್ತಮುತ್ತಲಿನ ನೈಜ ಘಟನೆಗಳು,ಸಣ್ಣ ಪುಟ್ಟ ಸಂಭ್ರಮಗಳು, ಗಂಟಲುಬ್ಬಿ ಬಂದ ನೋವಿನ ಬಿಕ್ಕಳಿಕೆಗಳು, ನಮ್ಮವೇ ಆದ ಸಮಸ್ಯೆಗಳು, ಕಥಾವಸ್ತುಗಳಾಗಿ ಗಮನ ಸೆಳೆಯುತ್ತವೆ ಎಂದು ಸಾಹಿತಿ ದಾಕ್ಷಾಯಿಣಿ ಬಿರಾದಾರ ಹೇಳಿದರು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 341
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved