• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಂದಗಿ ಪುರಸಭೆಯಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ
ಕನ್ನಡಪ್ರಭ ವಾರ್ತೆ ಸಿಂದಗಿ ಎಲ್ಲೆಡೆ ೭೮ನೇ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ರಾಷ್ಟ್ರಧ್ವಜಕ್ಕೆ ಅಪಮಾನವಾಗಿರುವ ಘಟನೆಯೊಂದು ಪಟ್ಟಣದ ಪುರಸಭೆ ಕಚೇರಿಯಲ್ಲಿ ನಡೆದಿದ್ದು, ಪಟ್ಟಣದ ಪುರಸಭೆ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಉಲ್ಟಾ ಹಾರಿಸಲಾಗಿದೆ. ಆದರೂ ಅದನ್ನು ಸರಿಪಡಿಸುವ ಕೆಲಸ ಮಾಡದೆ ಹೋಗಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇಂಡಿ ಜಿಲ್ಲಾ ಕೇಂದ್ರವಾಗಲು ಯಾವ ತ್ಯಾಗಕ್ಕೂ ಸಿದ್ದ,ರಾಜೀನಾಮೆ ಬದ್ಧ : ಶಾಸಕ ಯಶವಂತರಾಯ ಗೌಡ ಪಾಟೀಲ
ಶಾಸಕ ಯಶವಂತರಾಯಗೌಡ ಪಾಟೀಲರು ಇಂಡಿ ಜಿಲ್ಲಾ ಕೇಂದ್ರವಾಗಲು ಬದ್ಧರಾಗಿದ್ದು, 2028ರ ಒಳಗೆ ಈ ಕನಸು ನನಸಾಗದಿದ್ದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇಂಡಿ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ದೇಶ ಸ್ವತಂತ್ರಗೊಳಿಸಿದವರ ಸ್ಮರಣೆ ಇರಲಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪ್ರತಿಯೊಬ್ಬರಲ್ಲಿ ದೇಶ, ದೇಶಾಭಿಮಾನ ದೇಶಕ್ಕಾಗಿ ಪ್ರಾಣತೆತ್ತ ಅನೇಕ ಹುತಾತ್ಮರ ಸ್ಮರಣೆ ಅಗತ್ಯ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಅವರಣದಲ್ಲಿ ತಾಲೂಕಾಡಳಿತ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ರಿಟಿಷರ ಕಪಿಮುಷ್ಠಿಯಿಂದ ರಕ್ಷಿಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಲಕ್ಷಾಂತರ ಮಹನೀಯರು ತ್ಯಾಗ ಮಾಡಿದ್ದಾರೆ.
ಗ್ರಾಮಗಳಲ್ಲಿ ಮಧ್ಯರಾತ್ರಿಯೇ ಧ್ವಜಾರೋಹಣ
ದೇವರಹಿಪ್ಪರಗಿ: ಮತಕ್ಷೇತ್ರದ ಮುಳಸಾವಳಗಿ, ಜಾಲವಾದ, ಕಲಕೇರಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಧ್ಯರಾತ್ರಿಯೇ ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಜಾಲವಾದ ಗ್ರಾಮದ ಗಜಾನನ ವೃತ್ತದ ಹತ್ತಿರ ಮಧ್ಯರಾತ್ರಿ 12 ಗ೦ಟೆಗೆ 78ನೇ ಸ್ವಾತಂತ್ರ್ಯ ದಿನದ ಪ್ರಯುಕ್ತ ಧ್ವಜಾರೋಹಣವನ್ನು ವಿಜೃಂಭಣೆಯಿಂದ ನಡೆಸಲಾಯಿತು. ಗ್ರಾಮದ ಸುರೇಶ ಮಣೂರ ಧ್ವಜಾರೋಹಣ ಕಾರ್ಯಕ್ರಮ ನಡೆಸಿದರು.
ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಸೋಮನಕಟ್ಟಿ
ಬಸವನಬಾಗೇವಾಡಿ: ಮಾಡು ಇಲ್ಲವೇ ಮಡಿ ಕರೆ ನೀಡಿದ ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಹೇಳಿದರು. ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲೂಕಾಡಳಿತ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಗಾಂಧೀಜಿಯವರ ನಿಸ್ವಾರ್ಥತೆ, ಮಾತೃಭಕ್ತಿ, ಸಾಮಾಜಿಕ ಕಳಕಳಿ, ಸತ್ಯ, ಅಹಿಂಸೆ, ಸಾಮರಸ್ಯ ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕಿದೆ.
ದೇಶಾಭಿಮಾನ ಪೋಷಿಸುವುದೇ ಶಿಕ್ಷಣ
ಕನ್ನಡ ಪ್ರಭ ವಾರ್ತೆ ವಿಜಯಪುರ ಕಲಿಕೆಯ ಜೊತೆಗೆ ಮಕ್ಕಳಲ್ಲಿ ನೆಲೆಗೊಂಡಿರುವ ದೇಶಾಭಿಮಾನವನ್ನು ಪೋಷಿಸುವುದೇ ಪರಿಪೂರ್ಣ ಶಿಕ್ಷಣದ ಮೊದಲ ಹೆಜ್ಜೆಯಾಗುತ್ತದೆ ಎಂದು ಭಾರತೀಯ ವಾಯು ಪಡೆಯ ನಿವೃತ್ತ ಸ್ಕ್ವಾಡ್ರನ್ ಲೀಡರ್ ಎಸ್.ಎಂ.ಗುಡ್ಡದ ಹೇಳಿದರು. ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶ ಎಲ್ಲ ಕ್ಷೇತ್ರಗಳಲ್ಲಿಯೂ ಬಲಿಷ್ಠತೆವಾಗುತ್ತ ಹೊರಟಿದೆ.
ಕಾಂಗ್ರೆಸ್ ಕಚೇರಿಯಲ್ಲಿ ಲೋಣಿ ಧ್ವಜಾರೋಹಣ
ವಿಜಯಪುರ: ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಭಾರತ ದೇಶಕ್ಕೆ ಸ್ವಾತಂತ್ರ ತಂದುಕೊಡಲು ಕಾಂಗ್ರೆಸ್ ಪಕ್ಷದ ಕೊಡುಗೆ ಮಹತ್ತರವಾಗಿದೆ. ಸ್ವಾತಂತ್ರ ಹೋರಾಟದ ನೇತೃತ್ವವನ್ನು ವಹಿಸಿದ್ದು ಕಾಂಗ್ರೆಸ್ ಪಕ್ಷ ಎನ್ನುವುದು ಹೆಮ್ಮೆಯ ವಿಷಯ ಎಂದರು.
ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿಯ ನಿರ್ವಾಣ ಮಹೋತ್ಸವ
ಕನ್ನಡಪ್ರಭ ವಾರ್ತೆ ವಿಜಯಪುರನಗರದ ಮಹೇಂದ್ರಗಿರಿ ಕ್ಷೇತ್ರದಲ್ಲಿನ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿಯ ನಿರ್ವಾಣ ಮಹೋತ್ಸವವನ್ನು ಶ್ರವಣಬೆಳಗೋಳದ ಶ್ರೀಮಧ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ 5.30 ರಿಂದ ಮಂಗಲ ವಾದ್ಯ ಘೋಷದೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಪಲ್ಲಕ್ಕಿ ಉತ್ಸವ, ರಥಯಾತ್ರೆ, ಜನಕಲ್ಯಾಣ ಯೋಜನೆಗಳ ಉದ್ಘಾಟನೆ ಭಗವಂತರಿಗೆ ಮಹಾ ಮಸ್ತಾಭಿಷೇಕ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅನ್ನಪ್ರಸಾದ ನೆರವೇರಿತು.
ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ : ಸಚಿವ ಎಂ.ಬಿ.ಪಾಟೀಲ
ಗ್ಯಾರಂಟಿ ಯೋಜನೆ ನಮ್ಮ ಕಮೀಟಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸಮರ್ಪಕವಾಗಿ ಕಾರ್ಯ ನಿರ್ವಹಿಸದಿದ್ದರೇ ಕ್ರಮ
ಸಚಿವ ಶಿವಾನಂದ ಪಾಟೀಲರು ಮಾಡಿರುವ ಕಾಮಗಾರಿಗಳನ್ನು ಅಧಿಕಾರಿಗಳು ಉಳಿಸಿಕೊಂಡು ಹೋಗುವ ಪರಿಜ್ಞಾನ ಇಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದು ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ ರಹೀಂ ಖಾನ್ ಹೇಳಿದರು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved