• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀಸಲಿಟ್ಟ ಅರಣ್ಯ ಪ್ರದೇಶಕ್ಕೆ ಸಿದ್ಧೇಶ್ವರ ಸ್ವಾಮೀಜಿ ಹೆಸರಿಡಿ
ಸಿದ್ಧೇಶ್ವರ ಸ್ವಾಮೀಜಿ ಹೆಸರಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮನವಿ ಸಲ್ಲಿಸಿದ್ದಾರೆ.
ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಿಸಿ
ಪ್ರೇರಣಾ ಕಾರ್ಯಾಗಾರದಲ್ಲಿ ಜಿಲ್ಲಾ ಉಪನಿರ್ದೇಶಕ ಎನ್.ಎಚ್. ನಾಗೂರ ಭಾಗವಹಿಸಿ ಕಲಿಕಾ ವಾತಾವರಣ ನಿರ್ಮಿಸಲು ಸಲಹೆ ನೀಡಿದರು.
ಗೀಗೀ ಪದ ಉಳಿಸುತ್ತಿರೋದು ಹೆಮ್ಮೆಯ ಸಂಗತಿ
ಜನಪದ ಉಳಿವಿನ ಹಿಂದೆ ಕಲಾವಿದರ ಪಾತ್ರ ದೊಡ್ಡದು ಸಂಗನಬಸವ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಸಿದ್ದು ಹತ್ತಳ್ಳಿ
ಸಂಚಾರ ನಿಯಮ ಪಾಲನೆ ತಿಳಿವಳಿಕೆ ಮೂಡಿಸಿ: ಡಿಸಿ ಭೂಬಾಲನ್‌
ಅಪಘಾತ ತಡೆಗೆ ಜಾಗೃತಿ ಮೂಡಿಸಿ, ಹೆದ್ದಾರಿಗಳಲ್ಲಿ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ದೇವಣಗಾಂವ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
ತೆಗ್ಗು ದಿನ್ನೆಗಳಿಂದಾಗಿ ಸಂಚಾರ ಮಾಡಲು ಸವಾರರ ತೀವ್ರ ಪರದಾಟ. ಇನ್ನಾದರೂ ಆಗುತ್ತಾ ರಿಪೇರಿ?
ಪಂಚಮಸಾಲಿಗಳ ಹೋರಾಟ ಯಶಸ್ಸು ಸಿಗದಿರಲು ಕಾಣದ ಕೈಗಳ ಕೆಲಸ
ಪಂಚಮಸಾಲಿಗಳ ಹೋರಾಟಕ್ಕೆ ಯಶಸ್ಸು ಸಿಗದೇ ಇರಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಇದ್ಯಾವುದಕ್ಕೂ ಜಗ್ಗದೆ, ಎದೆಗುಂದದೆ ಯಾರೇ ಮುಖ್ಯಮಂತ್ರಿ ಆಗಿರಲಿ, ಯಾವುದೇ ಸರ್ಕಾರ ಬರಲಿ ಜಯ ಸಿಗುವವರೆಗೂ ಹೋರಾಟ ನಿರಂತರವಾಗಿರುತ್ತದೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಗುಡುಗಿದರು.
ಜು.29 ರಿಂದ ಅನಿರ್ಧಿಷ್ಟಾವಧಿ ಮುಷ್ಕರ
ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡದೇ ರಾಜ್ಯ ಸರ್ಕಾರ ವಿಳಂಬ‌ ಮಾಡುತ್ತಿದೆ. ವೇತನ ಆಯೋಗ ಜಾರಿಗೆ ತರದಿದ್ದರೇ ರಾಜ್ಯಾದ್ಯಂತ ಶಾಲಾ ಕಾಲೇಜು ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಿ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಹೇಳಿದರು.
ಗೋರಿಗೆ ರಂಧ್ರ ಕೊರೆದು ಶವಕ್ಕೆ ನೀರೆರೆದು ಮಳೆಗೆ ಪ್ರಾರ್ಥನೆ!
ಮಳೆಗಾಗಿ ವಿಚಿತ್ರ ಪ್ರಾರ್ಥನೆಗಳು, ಆಚರಣೆಗಳು ನಡೆಯುತ್ತವೆ. ಆದರೆ ಇಲ್ಲೊಂದು ವಿಚಿತ್ರ ಪ್ರಾರ್ಥನೆಯನ್ನು ಗ್ರಾಮಸ್ಥರು ಮಾಡಿದ್ದಾರೆ. ಎಲ್ಲೆಡೆ ಮಳೆ ಆವರಿಸಿಕೊಂಡಿದ್ದರೇ, ಇಲ್ಲಿ ಮಾತ್ರ ಮಳೆಯಾಗಿಲ್ಲ ಎಂಬ ಕಾರಣಕ್ಕೆ ಗೋರಿಗೆ ಟ್ಯಾಂಕರ್‌ ಮೂಲಕ ನೀರು ಹಾಯಿಸಿ ಮಳೆಗಾಗಿ ಪ್ರಾರ್ಥಿಸಿದ್ದಾರೆ.!
ಪ್ರತಿಭಾ ಪುರಸ್ಕಾರಗಳು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆ
ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಇತರರು ಪ್ರೇರಣೆ ಪಡೆಯಲಿ ಎಂಬ ಉದ್ದೇಶದಿಂದ ಸಾಧಕರನ್ನು ಗುರುತಿಸಿ ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಔಷಧ ವ್ಯಾಪಾಸ್ಥರ ಸಂಘದ ಮಹಾವೀರ ಹೊಸಮನಿ ಹೇಳಿದರು.
ಮಾಗಳ ಜಾಕ್‌ವೆಲ್‌ನಿಂದ ಕಾಲುವೆಗೆ ನೀರು ಹರಿಸಲು ಒತ್ತಾಯ
ಮಾಗಳ ಜಾಕ್ವೆಲ್‌ನ ಮೋಟಾರ್‌ ಹಾಗೂ ಪಂಪ್‌ ದುರಸ್ತಿ ಮಾಡಿಸಿ, ರೈತರ ಜಮೀನುಗಳಿಗೆ ನೀರು ಹರಿಸಲು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 399
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved