ಪಂಚಮಸಾಲಿಗಳ ಹೋರಾಟ ಯಶಸ್ಸು ಸಿಗದಿರಲು ಕಾಣದ ಕೈಗಳ ಕೆಲಸಪಂಚಮಸಾಲಿಗಳ ಹೋರಾಟಕ್ಕೆ ಯಶಸ್ಸು ಸಿಗದೇ ಇರಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಇದ್ಯಾವುದಕ್ಕೂ ಜಗ್ಗದೆ, ಎದೆಗುಂದದೆ ಯಾರೇ ಮುಖ್ಯಮಂತ್ರಿ ಆಗಿರಲಿ, ಯಾವುದೇ ಸರ್ಕಾರ ಬರಲಿ ಜಯ ಸಿಗುವವರೆಗೂ ಹೋರಾಟ ನಿರಂತರವಾಗಿರುತ್ತದೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಗುಡುಗಿದರು.