• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕಾರಾತ್ಮಕ ಚಿಂತನೆ ಬಿಟ್ಟು ಸಕಾರಾತ್ಮಕವಾಗಿರಿ
ಪ್ರತಿ ವಿದ್ಯಾರ್ಥಿಯಲ್ಲಿ ಅದಮ್ಯ ಶಕ್ತಿ ಇರುತ್ತದೆ. ತಮ್ಮ ಮೇಲೆ ತಮಗೆ ಆತ್ಮವಿಶ್ವಾಸವಿರಬೇಕು. ನಕಾರಾತ್ಮಕ ಚಿಂತನೆಗಳಿಗೆ ಅವಕಾಶ ನೀಡದೇ ಸಕಾರಾತ್ಮಕ ಚಿಂತನೆಯುತ್ತ ಮನಸ್ಸು ಹರಿಸಬೇಕು ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ, ಶಾಸಕ ಜೆ.ಟಿ.ಪಾಟೀಲ ಹೇಳಿದರು.
ರಸ್ತೆ ಬದಿ ಕಟ್ಟೆಗೆ ಕಾರು ಡಿಕ್ಕಿ: ಇಬ್ಬರ ಸಾವು
ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ಬದಿಯಲ್ಲಿರುವ ಕಟ್ಟೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಟ್ಟಣದಿಂದ ಇಂಗಳೇಶ್ವರ ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಡಾ.ಗುಬ್ಬಾ ಜಮೀನು ಹತ್ತಿರ ಸೋಮವಾರ ರಾತ್ರಿ ನಡೆದಿದೆ.
ಡೆಂಘೀ ತಡೆಗಟ್ಟಲು ಅಗತ್ಯಕ್ರಮ ಕೈಗೊಳ್ಳಿ: ಬಂಗಾರೇಮ್ಮ
ಡೆಂಘೀ ಜ್ವರ ಈ ಬಾರಿ ರಾಜ್ಯದ ಜನತೆಗೆ ಅತೀ ಹೆಚ್ಚು ಬಾಧಿಸುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರ ಕೂಡಲೇ ಅಗತ್ಯಕ್ರಮ ಕೈಗೊಳ್ಳುವಂತೆ ಹುಣಶ್ಯಾಳ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಬಂಗಾರೇಮ್ಮ ಮಾನಪ್ಪ ದೊಡಮನಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಸ್ವಾರ್ಥಕ್ಕಾಗಿ ಸಂವಿಧಾನ ಬದಲಿಸಿದ್ದು ಕಾಂಗ್ರೆಸ್‌
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಕರ್ನಾಟಕ ರಾಯಭಾರಿಯಾಗಿ ನಾನು ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಅವರ ಬೆಂಬಲಿಗನಾಗಿ, ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಚಿತ್ರದುರ್ಗ ಸಂಸದ ಹಾಗೂ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಅನುಮತಿ
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯಲ್ಲಿ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನದಿಂದ ನಿರ್ಮಿಸಿರುವ ವೈದ್ಯಕೀಯ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ವೈದ್ಯಕೀಯ ಪರಿಷತ್ನಿಂದ ಅನುಮತಿ ದೊರೆತಿದ್ದು, ಕಾಲೇಜು ಜು.31 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ತಿಳಿಸಿದರು.
ಎಚ್ಚೆತ್ತ ಸಿಬ್ಬಂದಿ, ಡೆಂಘೀ ಜ್ವರ ತಡೆಗೆ ಜಾಗೃತಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಳೆಗಾಲ ಆರಂಭವಾಗಿದ್ದು, ದಿನೆ ದಿನೆ ಡೆಂಘೀ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರು ಆತಂಕದಲ್ಲಿದ್ದಾರೆ ಎಂದು ಜು.9ರಂದು ಕನ್ನಡಪ್ರಭ ವರದಿ ಪ್ರಕಟಿಸಿದ ಬೆನ್ನಲ್ಲೇ ಅಧಿಕಾರಿವರ್ಗ ಎಚ್ಚೆತ್ತುಕೊಂಡಿದೆ. ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದಾರೆ. ಗಲ್ಲಿ ಗಲ್ಲಿಗಳಲ್ಲಿ ಜನರನ್ನು ಜಾಗೃತಿ ಮೂಡಿಸುವುದು ಹಾಗೂ ಡೆಂಘೀ ಬಗ್ಗೆ ತಿಳಿವಳಿಕೆ ಹೇಳುವ ಕಾರ್ಯ ಭರದಿಂದ ಸಾಗಿದೆ.
ಸರ್ವತೋಮುಖ ಅಭಿವೃದ್ಧಿಗೆ ₹೯೦ ಕೋಟಿ ಅನುದಾನ
ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡುವುದರೊಂದಿಗೆ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಈಗಾಗಲೇ ಸರ್ಕಾರದಿಂದ ಸುಮಾರು ₹೯೦ ಕೋಟಿ ಅನುದಾನ ಬಿಡುಗಡೆಗೊಂಡಿದ್ದು, ಸದ್ಯದಲ್ಲಿಯೇ ಕಾಮಗಾರಿಗಳನ್ನು ಪ್ರಾರಂಭಿಸುವ ಮೂಲಕ ಮಾದರಿಯ ಪಟ್ಟಣ ಮಾಡುವ ಗುರಿಗೆ ಎಲ್ಲರೂ ಸಹಕಾರ ನೀಡಿ ಕೈ ಜೋಡಿಸಬೇಕು ಎಂದು ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಮನವಿ ಮಾಡಿದರು.
ಬರವಣಿಗೆಯ ಗುಣಮಟ್ಟವೇ ಪತ್ರಕರ್ತರ ಶಕ್ತಿ
ಕನ್ನಡಪ್ರಭ ವಾರ್ತೆ ವಿಜಯಪುರ ಬರವಣಿಗೆಯ ಗುಣಮಟ್ಟವೇ ಪತ್ರಕರ್ತರ ಶಕ್ತಿ. ಅದಕ್ಕಾಗಿ ಸತತ ಅಧ್ಯಯಶೀಲರಾಗಿರಬೇಕು. ಮಾನವೀಯ ಮತ್ತು ಸಾಮಾಜಿಕ ಕಳಕಳಿಯ ವರದಿಗಳಿಗೆ ಆದ್ಯತೆ ನೀಡಬೇಕು. ಸಂಕೀರ್ಣ ಸಮಸ್ಯೆಗಳನ್ನು ಸರಳಗೊಳಿಸಿ ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ಕಾರ್ಯನಿರತ ಪರ್ತಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ಹೇಳಿದರು.
ಸಕ್ಕರೆ ಕಾರ್ಖಾನೆಗಳು ಪ್ರತಿಟನ್‌ ಕಬ್ಬಿಗೆ ₹4 ಸಾವಿರ ನೀಡಲಿ
ರಾಜ್ಯದ ಸಕ್ಕರೆ ಕಾರ್ಖಾನೆಗಳು 2024-25ನೇ ಹಂಗಾಮಿನಲ್ಲಿ ಖರೀದಿಸುವ ಪ್ರತಿಟನ್ ಕಬ್ಬಿಗೆ ₹4 ಸಾವಿರ ಪಾವತಿ ಮಾಡಬೇಕು ಮತ್ತು ರಾಜ್ಯ ಸರ್ಕಾರ ₹500 ಸಹಾಯಧನ ನೀಡಬೇಕೆಂದು ರಾಜ್ಯ ದಾಳಿಂಬೆ ಬೆಳೆಗಾರರ ಸಂಘದ ಅಧ್ಯಕ್ಷ, ಕೃಷಿ ಪಂಡಿತ ಪ್ರಶಸ್ತಿ ವಿಜೇತ, ಪ್ರಗತಿಪರ ರೈತ ಕೆ.ಎಲ್.ಬಿಲಕೇರಿ ಆಗ್ರಹಿಸಿದರು.
ಮೂರು ಗುಂಪುಗಳಾಗಿ ಒಡೆದ ಕಾಂಗ್ರೆಸ್‌
ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತ ತಪ್ಪಿದೆ. ಪಕ್ಷದ ಹೈಕಮಾಂಡಿಗೂ ತಮ್ಮದೇ ಶಾಸಕರು, ಮುಖಂಡರನ್ನು ನಿಯಂತ್ರಣದಲ್ಲಿ ಇಡಲಾಗುತ್ತಿಲ್ಲ. ಕಾಂಗ್ರೆಸ್ ಹೈಕಮಾಂಡ್ ವೀಕ್ ಆಗಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • ...
  • 240
  • 241
  • 242
  • 243
  • 244
  • 245
  • 246
  • 247
  • 248
  • ...
  • 399
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved