• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ
ಕೊಲ್ಹಾರ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಡೆಂಘೀ ನಿಯಂತ್ರಿಸಲು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ತಹಸೀಲ್ದಾರ್‌ ಎಸ್.ಎಸ್.ನಾಯಕಲ್ ಮಠ ಸೂಚಿಸಿದರು.
ರೈತರನ್ನು ಮನುಷ್ಯರಂತೆ ಕಾಣದ ಸರ್ಕಾರಗಳು
ರೈತರು ಕಷ್ಟದಲ್ಲಿದ್ದರೂ ಯಾವ ಸರ್ಕಾರಗಳು ರೈತರನ್ನು ಮನುಷ್ಯರಂತೆ ಕಾಣುತ್ತಿಲ್ಲ. ನಮ್ಮ ಕಷ್ಟಗಳನ್ನು ಪರಿಹರಿಸಿಕೊಳ್ಳಬೇಕಾದರೇ ಸಂಘಟಿತರಾಗಿ ಹೋರಾಟ ಮಾಡುವುದು ಅನಿವಾರ್ಯ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಚುನಪ್ಪ ಪೂಜಾರಿ ಹೇಳಿದರು.
ಶಿಕ್ಷಣ ನೀತಿ ಮೇಲೆ ದೇಶದ ಅಭಿವೃದ್ಧಿ
ಪ್ರಪಂಚದಲ್ಲಿ ಬದುಕಿಗೆ ಶಿಕ್ಷಣ, ಸಂಸ್ಕಾರ ಮುಖ್ಯವಾಗಿದ್ದು, ಶಿಕ್ಷಣ ನೀತಿ ಮೇಲೆ ಆ ದೇಶದ ಅಭಿವೃದ್ಧಿ ನಿಂತಿದೆ. ವಿಶಾಲವಾದ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಕಾಣುತ್ತೇವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಡೆಂಘೀ ಪ್ರಕರಣ: ಈ ಬಾರಿ ದುಪ್ಪಟ್ಟು!
ರಾಜ್ಯದ ವಿವಿಧೆಡೆ ಈಗಾಗಲೇ ಧಾಂಗುಡಿ ಇಟ್ಟಿರುವ ಡೆಂಘೀ ಜ್ವರ ಇದೀಗ ಜಿಲ್ಲೆಯಲ್ಲೂ ಆರ್ಭಟಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಪ್ರಕರಣಗಳು ಹೆಚ್ಚಾಗಿದ್ದು, ಮಕ್ಕಳು ಮತ್ತು ಮಧ್ಯಮ ವಯಸ್ಕರಲ್ಲಿ ಹೆಚ್ಚು ಕಂಡು ಬಂದಿದೆ.
ಗುರುಗಳು ಉಪದೇಶಿಸಿದ ವಾಣಿ ಕಾರ್ಯರೂಪಕ್ಕೆ ತನ್ನಿ
Put, practice, words, preached, Guru
ಡೆಂಘೀ ಮುನ್ನಚ್ಚರಿಕೆಗೆ ಯಾವುದೇ ತರಹದ ತಯಾರಿ ಇಲ್ಲ: ವಿಜಯಕುಮಾರ ಕಿಡಿ
ಡೆಂಘೀ ಮಹಾಮಾರಿ ರಾಜ್ಯದಲ್ಲಿ ಕಾಡುತ್ತಿದೆ. ರಾಜ್ಯದಲ್ಲಿ 7,125 ಡೆಂಘೀ ಕೇಸ್‌ ಪತ್ತೆಯಾಗಿ ಓರ್ವ ವೈದ್ಯ, ಏಳು ಜನರನ್ನು ಕಳೆದುಕೊಂಡರೂ ವಿಜಯಪುರದಲ್ಲಿ ಯಾವುದೇ ತರಹದ ತಯಾರಿ ಹಾಗೂ ಫಾಗಿಂಗ್‌ ಸಿಂಪಡಿಸುವಿಕೆ, ನೀರು ನಿಲ್ಲುವ ತೆಗ್ಗುಗಳನ್ನು ಮುಚ್ಚುವುದು ಕಂಡು ಬರುತ್ತಿಲ್ಲ ಎಂದು ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಬಿಜೆಪಿ ರಾಜ್ಯ ಸಂಚಾಲಕ ವಿಜಯಕುಮಾರ ಕುಡಿಗನೂರ ದೂರಿದ್ದಾರೆ.
ಸಮಗ್ರ ಅಭಿವೃದ್ಧಿಗೆ ₹5 ಕೋಟಿ ಅನುದಾನ
ನಾಲತವಾಡ ಪಟ್ಟಣದ ಸಮಗ್ರ ಅಭಿವೃದ್ಧಿಗೆ ₹5 ಕೋಟಿ ಅನುದಾನ ನೀಡುವುದಾಗಿ ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಭರವಸೆ ನೀಡಿದರು.
ಬಸವ ಎಕ್ಸಪ್ರೆಸ್ ರೈಲನ್ನು ಗದಗವರೆಗೆ ವಿಸ್ತರಿಸಿ
ಮೈಸೂರು-ಬಾಗಲಕೋಟೆ ಮಧ್ಯೆ ಸಂಚರಿಸುವ ಬಸವ ಎಕ್ಸ್‌ಪ್ರೆಸ್ ರೈಲನ್ನು ಗದಗವರೆಗೆ ವಿಸ್ತರಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.
ಪ್ರವಾಸಿ ತಾಣವಾಗಲಿರುವ ರೇವಣಸಿದ್ದೇಶ್ವರ ಗುಡ್ಡ
ಇಂಗಳೇಶ್ವರ ಗ್ರಾಮದ ರೇವಣಸಿದ್ದೇಶ್ವರ ಗುಡ್ಡವು ಪವಿತ್ರ ಸ್ಥಳವಾಗುವ ಜೊತೆಗೆ ಇತಿಹಾಸ ಪ್ರಸಿದ್ಧವಾಗಿದೆ. ಈ ಗುಡ್ಡದಲ್ಲಿ ಹೆಚ್ಚು ಗಿಡ-ಮರಗಳನ್ನು ನೆಟ್ಟಿರುವುದರಿಂದಾಗಿ ಮುಂಬರುವ ದಿನಗಳಲ್ಲಿ ಇದೊಂದು ಭಕ್ತಿ ತಾಣವಾಗುವ ಜೊತೆಗೆ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಾಯಕತ್ವದ ಗುಣ ಅಂಕುರಕ್ಕೆ ಶಾಲಾ ಸಂಸತ್ತು ಪೂರಕ
ಇಂದಿನ ಯುವಜನತೆಯಲ್ಲಿ ಮಾನವೀಯ ಮೌಲ್ಯತೆಗಳುಳ್ಳ ಭಾವ ಮೊಳಕೆಯೊಡೆಯಬೇಕು. ಜೊತೆಗೆ ಶ್ರೇಷ್ಠತೆಯ ನಾಯಕತ್ವದ ಗುಣಗಳು ಆಳವಡಿಸಿಕೊಳ್ಳಬೇಕು. ಅಂದಾಗ ಭವಿಷ್ಯತ್ತಿನ ಆದರ್ಶತೆಗೊಂದು ನೈತಿಕತೆಯ ಮೌಲ್ಯಾಧಾರಿತದ ಮೆರುಗು ಬಂದಿತೆಂದು ಎಂದು ಮುಖ್ಯೋಪಾಧ್ಯಾಯ ಎಸ್.ಆಯ್.ಗಿಡ್ಡಪ್ಪಗೋಳ ಹೇಳಿದರು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 398
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved