• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಪ್ರಭದ ನಂದಿಹಾಳಗೆ ಸನ್ಮಾನಿಸಿದ ಬಸವೇಶ್ವರ ಸೇವಾ ಸಮಿತಿ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಸಕ್ತ ವರ್ಷದ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಬಸವನಬಾಗೇವಾಡಿ ತಾಲೂಕಿನ ಕನ್ನಡಪ್ರಭ ವರದಿಗಾರ ಬಸವರಾಜ.ಎಸ್.ನಂದಿಹಾಳ ಅವರಿಗೆ ಶುಕ್ರವಾರ ಸ್ಥಳೀಯ ಬಸವೇಶ್ವರ ಸೇವಾ ಸಮಿತಿಯಿಂದ ಸನ್ಮಾನಿಸಲಾಯಿತು.
ಮಗುವಿಗೆ ಸ್ತನ್ಯಪಾನ ಮಾಡಿಸಿದರೆ ಸಾಂಕ್ರಾಮಿಕ ಕಾಯಿಲೆ ದೂರ
ತಾಯಿಯ ಹಾಲು ಅಮೃತಕ್ಕೆ ಸಮಾನ, ಎಲ್ಲ ತಾಯಂದಿರು ಮಗುವಿಗೆ ಹಾಲುಣಿಸುವುದನ್ನು ನಿರ್ಲಕ್ಷಿಸಬಾರದು. ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಕ್ಕಳ ಆರೋಗ್ಯ ಸುಧಾರಣೆ ನಿಟ್ಟಿನಲ್ಲಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಹೇಳಿದರು.
ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ಮಾಡಕೂಡದು
ಸರ್ಕಾರ ಪ್ಲಾಸ್ಟಿಕ್ ರಾಷ್ಟ್ರಧ್ವಜದ ಬಳಕೆ ನಿಷೇಧಿಸಿರುವುದರಿಂದ ತಾಲೂಕಿನಲ್ಲಿ ಆ.೧೫ರ ಸ್ವಾತಂತ್ರ್ಯದಿನಾಚರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಯಾರೂ ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ಮಾಡಕೂಡದು. ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲರೂ ಸಂಭ್ರಮ, ಸಡಗರದಿಂದ ಆಚರಿಸುವಂತಾಗಬೇಕು ಎಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಹೇಳಿದರು.
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ
ಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದ ಮನೆಯೊಂದರಲ್ಲಿ ಸರ್ಕಾರದ ಅನ್ನಭಾಗ್ಯ (ಪಡಿತರ) ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಖಚಿತ ಮಾಹಿತಿ ಆಧರಿಸಿ ಆಹಾರ ನಿರೀಕ್ಷಕರು ಮತ್ತು ಪೊಲೀಸರು ದಾಳಿ ನಡೆಸಿ, ಸುಮಾರು ₹1,24,700 ಮೌಲ್ಯದ 4,300 ಕೆಜಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಹಾಗೂ ಇಂಡಿ ಶಹರ ಪೊಲೀಸ್‌ ಠಾಣೆ ಸಿಪಿಐ ರತನಕುಮಾರ ಜಿರಗ್ಯಾಳ ದಾಳಿ ಮಾಡಿದರು.
ಯುವತಿ ಮೇಲೆ ಹಲ್ಲೆ: ಐವರು ಮಂಗಳಮುಖಿಯರ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಕೇಂದ್ರ ಬಸ್‌ ನಿಲ್ದಾಣದ ಬಳಿಯೇ ನಡುರಸ್ತೆಯಲ್ಲೇ ಯುವತಿಯೊಬ್ಬಳನ್ನು ವಿವಸ್ತ್ರಗೊಳಿಸಿ ಮನಬಂದಂತೆ ಹಲ್ಲೆ ಮಾಡಿದ್ದ ಮಂಗಳಮುಖಿಯರ ಗ್ಯಾಂಗ್‌ನ ಐವರನ್ನು ವಿಡಿಯೋ ವೈರಲ್ ಆದ 24 ಗಂಟೆಗಳಲ್ಲೇ ಗೋಳಗುಮ್ಮಟ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಹಲ್ಲೆಗೆ ಯುವಕ ಅಸ್ವಸ್ಥ: ಟೈರ್‌ ಸುಟ್ಟು ಪ್ರತಿಭಟನೆ
ವಿಜಯಪುರ: ಸಹೋದರರಿಬ್ಬರು ದಾಯಾದಿ ಕಲಹದ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದರಿಂದ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ಆರೋಪಿಸಿ ಯುವಕನ ಕುಟುಂಬಸ್ಥರು ಹಾಗೂ ಸ್ಥಳೀಯರು ಸೇರಿ ಟೈರ್‌ಗೆ ಬೆಂಕಿ ಹಚ್ಚಿ, ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಿರುವ ಘಟನೆ ನಗರದ ಕೊಂಚಿಕೊರವರ ಓಣಿಯಲ್ಲಿ ಗುರುವಾರ ಸಂಜೆ ನಡೆದಿದೆ.
ವ್ಯಸನಮುಕ್ತಿಗಾಗಿ ಜೋಳಿಗೆ ಹಿಡಿದ ಮಹಾಂತಶ್ರೀ
ಕನ್ನಡಪ್ರಭ ವಾರ್ತೆ ವಿಜಯಪುರ ಜನರು ವ್ಯಸನದ ದಾಸರಾಗದೇ ಆತ್ಮಗೌರವದ ಮೂಲಕ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಹಾಗೂ ದುಶ್ಚಟಗಳನ್ನು ದೂರ ಮಾಡಲು ಜೋಳಿಗೆ ಹಿಡಿದ ಮಹನೀಯರು ಡಾ.ಮಹಾಂತ ಸ್ವಾಮಿಗಳು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಮಕ್ಕಳಿಗೆ ಮೊದಲು ಮಾತೃಭಾಷೆಯಲ್ಲಿ ಶಿಕ್ಷಣ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣಕ್ಕೆ ಬಡತನ ಎಂದಿಗೂ ಅಡ್ಡಿಯಾಗಲಾರದು. ಅದಕ್ಕೆ ಹಿಂಜರಿಯುವುದು ಬೇಡ. ಉನ್ನತ ಮಟ್ಟದ ಶಿಕ್ಷಣ ಪಡೆಯಬೇಕು, ಉನ್ನತ ಶಿಕ್ಷಣ ಪಡೆದರೂ ನಾವು ಮನುಷ್ಯರಾಗಿ ಬದುಕುವುದನ್ನು ಕಲಿಯಬೇಕು ಎಂದು ಅಬಕಾರಿ ಇಲಾಖೆಯ ಕಲಬುರಗಿ ವಿಭಾಗೀಯ ಕಮೀಷನರ್ ಬಸವರಾಜ ಹಡಪದ ಹೇಳಿದರು.
ಒಳಮೀಸಲಾತಿ: ಸುಪ್ರೀಂ ತೀರ್ಪು ಸ್ವಾಗತಿಸಿ ಸಂಭ್ರಮ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸುಪ್ರಿಂಕೋರ್ಟ್ ಒಳಮೀಸಲಾತಿ ವರ್ಗೀಕರಣ ಕುರಿತು ನೀಡಿದ ತೀರ್ಪು ಸ್ವಾಗತಾರ್ಹ ಎಂದು ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ ವೃತ್ತದಲ್ಲಿ ಡಿಎಸ್‌ಎಸ್ ಮುಖಂಡರು ಗುರುವಾರ ಪಟಾಕಿ ಸಿಡಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳುವ ಮೂಲಕ ಸಂಭ್ರಮ ಆಚರಿಸಿದರು.
ಹಿಂದಿ ಸಾಹಿತ್ಯಕ್ಕೆ ಗೌರವ ತಂದವರು ಪ್ರೇಮಚಂದ: ಕೊನಂತಲಿ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಭಾರತೀಯ ಸಾಹಿತ್ಯಕ್ಕೆ ಕಥೆ, ಕವನ, ನಾಟಕ, ಕಾದಂಬರಿ, ವಿಮರ್ಶೆ ಸೇರಿದಂತೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಕೃಷಿಗೈದ ಸಾಹಿತಿ ಪ್ರೇಮಚಂದ ಅವರಿಗೆ ಹಿಂದಿ ಸಾಹಿತ್ಯಕ್ಕೆ ಗೌರವ ತಂದು ಕೊಟ್ಟ ಕೀರ್ತಿ ಸಲ್ಲುತ್ತದೆ ಎಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ಡಿ.ಎಸ್.ಕೊನಂತಲಿ ಹೇಳಿದರು.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved