ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುರು ಪ್ರೇಮ ನಮ್ಮ ಸಂಸ್ಕೃತಿಯ ಪ್ರತೀಕ
ಕನ್ನಡಪ್ರಭ ವಾರ್ತೆ ವಿಜಯಪುರ ಜನ್ಮ ನೀಡಿದ ತಂದೆ-ತಾಯಿ, ಜ್ಞಾನ ನೀಡಿದ ಗುರುಗಳ ಋಣವನ್ನು ಯಾವತ್ತೂ ತೀರಿಸಲು ಸಾಧ್ಯವಿಲ್ಲ ಎಂದು ಆರ್ಟ್ ಆಫ್ ಲೀವಿಂಗ್ ಡಾ.ಬಿ.ಎಂ.ಪಾಟೀಲ ಗುರೂಜಿ ಹೇಳಿದರು.
ಬೋಧನಾ ಶೈಲಿಯಿಂದ ಮಕ್ಕಳ ಗೆಲ್ಲಬಹುದು
ಕನ್ನಡಪ್ರಭ ವಾರ್ತೆ ಆಲಮಟ್ಟಿ ಶಿಕ್ಷಕರ ಬೋಧನಾ ಶೈಲಿ ಚನ್ನಾಗಿದ್ದರೆ ಮಕ್ಕಳ ಮನಸ್ಸು ಗೆಲ್ಲಬಹುದಲ್ಲದೇ ಶಾಲೆಯಲ್ಲಿ ಮಕ್ಕಳ ಸಂಖ್ಯೆಯ ಹೆಚ್ಚಳಕ್ಕು ಕಾರಣವಾಗಬಹುದು ಎಂದು ಗದಗ ಜಿಲ್ಲಾ ಡಯಟ್ ತರಬೇತಿ ಕೇಂದ್ರದ ಉಪನ್ಯಾಸಕ ಜಿ.ಡಿ.ದಾಸರ ಹೇಳಿದರು.
ಮನುಕುಲದ ಉಳಿವಿಗಾಗಿ ಪರಿಸರದ ಸಂರಕ್ಷಣೆ ಅವಶ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಮನುಕುಲದ ಉಳಿವಿಗಾಗಿ ಪರಿಸರದ ಸಂರಕ್ಷಣೆ ಅತ್ಯವಶ್ಯಕವಾಗಿದೆ ಎಂದು ವಿಜಯಪುರದ ಉಪ ಅರಣ್ಯ ಸಂರಕ್ಷಾಧಿಕಾರಿ ವನಿತಾ.ಆರ್ ಹೇಳಿದರು. ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಕಾರ ಹುಣ್ಣಿಮೆಯ ಕರಿ ಹರಿಯುವ ಸಂಭ್ರಮ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಬುಧವಾರ ಕಾರ ಹುಣ್ಣಿಮೆಯನ್ನು ಎತ್ತುಗಳನ್ನು ಓಡಿಸಿ ಸಾಂಪ್ರದಾಯಿಕವಾಗಿ ಕರಿ ಕರಿಯುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಕಾರ ಹುಣ್ಣಿಮೆ ಪ್ರಯುಕ್ತ ರೈತರು ಎತ್ತು, ಕರು, ಆಕಳುಗಳಿಗೆ ಮೈ ತೊಳೆದು ವಿವಿಧ ಬಣ್ಣಗಳಿಂದ ಅಲಂಕಾರ ಮಾಡಿ ಪೂಜೆ ಮಾಡಿ ಉತ್ತಮ ಮಳೆ-ಬೆಳೆಗಾಗಿ ಪ್ರಾರ್ಥಿಸಿದರು.
ಸಾಧಕರಿಗೆ ಸ್ಪೂರ್ತಿ ರಾಜೇಶ್ವರಿ: ಸಂಸದ ಜಿಗಜಿಣಗಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳಾ ಕ್ರಿಕೆಟ್ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮೂಲಕ ಮಿಂಚುತ್ತಿರುವ ವಿಜಯಪುರ ಪ್ರತಿಭೆ ರಾಜೇಶ್ವರಿ ಗಾಯಕವಾಡ ಅವರು ಉದಯೋನ್ಮುಖ ಸಾಧಕರಿಗೆ ಸ್ಪೂರ್ತಿ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಕಾರ ಹುಣ್ಣಿಮೆ ಆಚರಣೆಗೆ ಅನ್ನದಾತರ ಸಿದ್ಧತೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ರೈತರ ಸಂಭ್ರಮದ ಹಬ್ಬ ಕಾರ ಹುಣ್ಣಿಮೆಗೆ ರೈತರು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಮುಂಗಾರು ಹಂಗಾಮಿನ ಬಿತ್ತನೆ ಖುಷಿಯಲ್ಲಿರುವ ರೈತರು ಕಾರ ಹುಣ್ಣಮೆಯನ್ನು ಸಾಂಪ್ರದಾಯಿಕವಾಗಿ ಭರ್ಜರಿಯಾಗಿ ಆಚರಣೆ ಮಾಡುವುದು ವಾಡಿಕೆ. ಹಬ್ಬದಲ್ಲಿ ಎತ್ತುಗಳಿಂದ ಕರಿ ಹರಿಯುವುದು ಎಲ್ಲೆಡೆ ಸಂಪ್ರದಾಯ. ಅದಕ್ಕಾಗಿ ಜಾನುವಾರುಗಳನ್ನು ಸಿದ್ಧಗೊಳಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಾನುವಾರುಗಳ ಅಲಂಕಾರಿಕ ಸಾಮಗ್ರಿಗಳು ಕೂಡ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ರೈತರು ಅಲಂಕಾರಿಕ ವಸ್ತುಗಳನ್ನು ಖರೀದಿಸುತ್ತಿದ್ದಾರೆ.
ಮೂರು ತಾಲೂಕುಗಳ ಎಸಿ ಕಚೇರಿ ಆರಂಭಕ್ಕೆ ಪ್ರಸ್ತಾವ
Proposal, open, AC, offices, three, taluks, ಮೂರು, ತಾಲೂಕುಗಳ, ಎಸಿ, ಕಚೇರಿ, ಆರಂಭ, ಪ್ರಸ್ತಾವ
600 ಸಂಸ್ಥಾನ ಆಳಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ
ಹಿಂದುಳಿದವರ ಏಳಿಗೆಗಾಗಿ ಮೀಸಲಾತಿ ಜಾರಿಗೆ ತಂದು, ಸುಮಾರು 600 ಸಂಸ್ಥಾನಗಳಲ್ಲಿ ಆಳ್ವಿಕೆ ನಡೆಸಿದ ವಿಶ್ವ ಕಂಡ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ ಎಂದು ನ್ಯಾಯವಾದಿ ವಿ.ಬಿ.ಮಸೂತಿ ಅಭಿಪ್ರಾಯಪಟ್ಟರು.
ಅಪ್ಪಿಕೊಳ್ಳುವ ಸಾಹಿತ್ಯ ನೀಡುವ ಸಾಹಿತಿಗಳನ್ನು ಒಪ್ಪಿಕೊಳ್ಳಿ
ಸಾಹಿತ್ಯ ಯಾವುದೇ ಜಾತಿಗೆ ಸೀಮಿತವಲ್ಲ. ಸಾಹಿತ್ಯ ಎಲ್ಲರನ್ನೂ ಅಪ್ಪಿಕೊಳ್ಳುತ್ತದೆ. ಅಂತಹ ಸಾಹಿತ್ಯವನ್ನು ಸಮಾಜಕ್ಕೆ ನೀಡುವ ಸಾಹಿತಿಗಳನ್ನು ಸಮಾಜವೂ ಅಪ್ಪಿಕೊಳ್ಳಬೇಕು ಎಂದು ನಿವೃತ್ತ ಡಿವೈಎಸ್ಪಿ ಬಿ.ಆರ್.ಚೌಕಿಮಠ ಹೇಳಿದರು.
ಹೈಟೆಕ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ
ಲಿಂಬೆಯ ನಾಡು ಇಂಡಿ ಪಟ್ಟಣದಲ್ಲಿ ಹೈಟೆಕ್ ಬಸ್ ನಿಲ್ದಾಣವನ್ನೇನೋ ನಿರ್ಮಿಸಲಾಗಿದೆ. ಆದರೆ, ಆ ಬಸ್ ನಿಲ್ದಾಣದ ಒಳಹೊಕ್ಕರೆ ಅಲ್ಲಿ ನಿಲ್ಲೋಕು ಆಗದ ಪರಿಸ್ಥಿತಿ ಕಂಡು ಬಂದಿದೆ. ಕಾರಣ, ಹೈಟೆಕ್ ಬಸ್ ನಿಲ್ದಾಣವೆಂದರೆ ಸ್ವಚ್ಛತೆ, ಮೂಲಭೂತ ಸೌಲಭ್ಯಗಳು ಅಗತ್ಯವಾಗಿರಬೇಕು. ಆದರೆ, ಇಂಡಿ ಪಟ್ಟಣದ ಈ ಬಸ್ ನಿಲ್ದಾಣದಲ್ಲಿ ಸ್ವಚ್ಛತೆಯೇ ಮರೀಚಿಕೆಯಾಗಿದೆ. ಬಸ್ ನಿಲ್ದಾಣದ ಕಂಡ ಕಂಡಲ್ಲಿ ತ್ಯಾಜ್ಯವೇ ತುಂಬಿಕೊಂಡಿದೆ. ಅಲ್ಲದೇ, ಮೇಲಾಗಿ ನಿಲ್ದಾಣದಲ್ಲಿ ಸಮರ್ಪಕ ಆಸನಗಳ ಕೊರತೆ ಸೇರಿದಂತೆ ಹೋಗುವ, ಬರುವ ಪ್ರಯಾಣಿಕರಿಗೆ ಮೂಲ ಸೌಕರ್ಯಗಳಿಲ್ಲದೆ ಪರದಾಟ ನಡೆಸಿದ್ದಾರೆ.
< previous
1
...
21
22
23
24
25
26
27
28
29
...
377
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!