• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರಾವಣ ಮಾಸದಲ್ಲಿ ಶರಣವೃತ ಸ್ವೀಕಾರ
ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದಲ್ಲಿ ಶುಕ್ರವಾರ ಶ್ರಾವಣ ಮಾಸದಂಗವಾಗಿ ಶ್ರೀಮಠದ ಸಿದ್ದಲಿಂಗ ಸ್ವಾಮೀಜಿಗಳ ಸಾನಿಧ್ಯದಲ್ಲಿ ಶರಣವೃತ ಸ್ವೀಕರಿಸಿದರು. ಬೆಳಗ್ಗೆ 6 ಗಂಟೆಗೆ ವಿವಿಧ ಶರಣ-ಶರಣೆಯರು ಶ್ರೀಗಳ ಸಾನಿಧ್ಯದಲ್ಲಿ ಲಿಂಗಪೂಜೆ, ವಚನಗಾಯನ, ಅನುಭಾವದೊಂದಿಗೆ ಶರಣ ವೃತ ಸ್ವೀಕರಿಸಿದರು.
ಭಾಷಾಭಿಮಾನ ಮೂಡಿಸುವ ಕಾರ್ಯ ನಿರಂತರವಾಗಿರಲಿ
ನಾವೆಲ್ಲರೂ ನಮ್ಮ ಮನೆ- ಮನಗಳಲ್ಲಿ ಸಾಹಿತ್ಯದ ಕುರಿತು ಅಪಾರ ಪ್ರೀತಿ ಹಾಗೂ ಭಾಷೆಯ ಬಗ್ಗೆ ಅಭಿಮಾನ ಹೊಂದಬೇಕು
ಒತ್ತುವರಿಯಾದ ರಸ್ತೆ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ರಸ್ತೆ ಸರಿಪಡಿಸಲು ಖುದ್ದು ಜಿಲ್ಲಾಧಿಕಾರಿ, ತಹಸೀಲ್ದಾರ್‌ ಮತ್ತು ಪಪಂ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದರು ಯಾವುದೆ ಪ್ರಯೋಜನವಾಗಿಲ್ಲ
ಬಡ ವಿದ್ಯಾರ್ಥಿಗಳಿಗೆ ಯೋಜನೆಗಳು ಸರಿಯಾಗಿ ತಲುಪಲಿ
ಲ್ಲೆಯಲ್ಲಿಯೇ ಕಾಲೇಜು ಹೊಂದಿರುವ ಅತೀ ದೊಡ್ಡ ಶಾಲೆ ಇದಾಗಿದ್ದು, ಇಲ್ಲಿನ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು ದುರಂತ
ಬಸವ ಅಧ್ಯಯನ ಪೀಠ ಪೂರ್ಣ ಪ್ರಮಾಣದಲ್ಲಿ ಸ್ಥಾಪಿಸಿ
ಈಗಿರುವ ವೀರಾಗಿಣಿ ಅಕ್ಕಮಹಾದೇವಿ ಅರೆಬೆತ್ತಲೆ ಪುತ್ಥಳಿಯನ್ನು ಕೂಡಲೇ ತೆರುವುಗೊಳಿಸಿ ಆ ಸ್ಥಳದಲ್ಲಿ ಶುಭ್ರ ವಸ್ತ್ರದ ಸೀರೆಯುಟ್ಟ ಅಕ್ಕಮಹಾದೇವಿ ಪುತ್ಥಳಿ ಸ್ಥಾಪಿಸಬೇಕೆಂದು ಆಗ್ರಹ
ನೌಕರರಿಗೆ ಸಮರ್ಪಕ ವೇತನ ಪಾವತಿಸಲು ಅಗತ್ಯ ಕ್ರಮ
ಸುರಕ್ಷತಾ ಕ್ರಮ ಅನುಸರಿಸಿ ಅಪಘಾತ ಪ್ರಮಾಣವನ್ನು ತಗ್ಗಿಸುವ ಕಾರ್ಯದಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಬೇಕು
ಅದೃಷ್ಟ ಇದ್ದವರು ಮಾತ್ರ ಕನ್ನಡ ಮೇಷ್ಟ್ರಾಗಲು ಸಾಧ್ಯ
ಕನ್ನಡದ ಕೆಲಸಕ್ಕೆ ಎಂದೂ ಹಿಂದೇಟು ಹಾಕಬಾರದು. ಅನ್ನ ಕೊಟ್ಟ ಕನ್ನಡಕ್ಕೆ ಋಣಿಯಾಗಿರಬೇಕು
ಹಾಸ್ಟೇಲ್‌ಗಳಿಗೆ ಸೌಲಭ್ಯ ಕಲ್ಪಿಸುವಂತೆ ಆಗ್ರಹ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್‌ಗಳಲ್ಲಿ ಮೂಲಸೌಲಭ್ಯ ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಗ್ಯಾರಂಟಿ ಯೋಜನೆ ಸಹಿಸದೇ ಪ್ರತಿಪಕ್ಷಗಳ ಟೀಕೆ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿ ವರ್ಷ ಗ್ಯಾರಂಟಿ ಯೋಜನೆಗಳಿಗೆ ₹ ೬೦ ಸಾವಿರ ಕೋಟಿ ಗಳಷ್ಟು ಅನುದಾನ ಮೀಸಲಿರಿಸಲಾಗಿದ್ದು, ಐದು ವರ್ಷಗಳ ಅವಧಿಯಲ್ಲಿ ₹ ೩ ಲಕ್ಷ ಕೋಟಿ ಗಳಷ್ಟು ಅನುದಾನ ಜನತೆಗೆ ನೇರವಾಗಿ ದೊರಕಲಿದೆ. ಗ್ಯಾರಂಟಿ ಯೋಜನೆಯನ್ನು ಸಹಿಸದೇ ಪ್ರತಿಪಕ್ಷಗಳು ಟೀಕೆ ಮಾಡುತ್ತಿವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ವ್ಯಾಪಾರಿಗಳು ಬ್ಯಾಂಕ್‌ ಸಾಲ ಸೌಲಭ್ಯ ಬಳಸಿಕೊಳ್ಳಿ
ಕನ್ನಡಪ್ರಭ ವಾರ್ತೆ ನಾಲತವಾಡ ಬೀದಿ ಬದಿ ವ್ಯಾಪಾರಸ್ಥರಿಗಾಗಿ ಬ್ಯಾಂಕ್‌ಗಳು ಸಣ್ಣ ಮೊತ್ತದ ಸಾಲಗಳು, ಬಡ್ಡಿ ರಿಯಾಯಿತಿ, ಸುಲಭ ಪಾವತಿ ಸೌಲಭ್ಯಗಳನ್ನು ನೀಡುತ್ತಿವೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಸುಬ್ಬಯ್ಯ ಹೇಳಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved