• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ?
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಸರ್ಕಾರ ನೀಡುವ ಗೃಹಲಕ್ಷ್ಮಿ ಯೋಜನೆಯ ₹ 2 ಸಾವಿರ ಗ್ಯಾರಂಟಿ ಹಣ ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ. ಜೂನ್ ಮತ್ತು ಜುಲೈ ತಿಂಗಳ ₹2000 ಹಣ ಆಗಸ್ಟ್‌ ಬಂದರೂ ಬಾರದ್ದರಿಂದ ಲಕ್ಷಾಂತರ ಕುಟುಂಬಗಳ ಯಜಮಾನಿಯರ ಮುಖದಲ್ಲಿ ಬೇಸರ ಮೂಡಿಸಿದೆ.
'ಜಗತ್ತಿಗೆ ಅನ್ನ ನೀಡುವ ರೈತ, ದೇಶದ ಗಡಿ ಕಾಯುವ ಸೈನಿಕ ಇರ್ವರು ಜಗತ್ತಿನ ಎರಡು ಕಣ್ಣು'
ಇಡೀ ಜಗತ್ತಿಗೆ ಅನ್ನ ನೀಡುವ ರೈತ, ದೇಶದ ಗಡಿ ಕಾಯುವ ಸೈನಿಕ ಇರ್ವರು ಜಗತ್ತಿನ ಎರಡು ಕಣ್ಣುಗಳಿದ್ದಂತೆ. ಇವರು ಇಲ್ಲದೆ ಹೋದರೇ ಜನರು ನೆಮ್ಮದಿಯಿಂದ ಬದಕಲು ಸಾಧ್ಯವಿಲ್ಲ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಯೋಜನೆ ಲಾಭ ದೊರಕಿಸಲು ಸಮನ್ವಯದಿಂದ ಕಾರ್ಯನಿರ್ವಹಿಸಿ
ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಸರ್ಕಾರದ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿರಾದಾರ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ
ಸಿಂದಗಿ ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿ ಸಂಸ್ಥೆಯನ್ನು ದಿ.ಎಂ.ಸಿ.ಮನಗೂಳಿ ಜತೆ ಸದಾ ಬೆನ್ನೆಲುಬಾಗಿ ನಿಂತು ಸಂಸ್ಥೆಯನ್ನು ಉತ್ತರ ಕರ್ನಾಟಕದಲ್ಲಿ ಗುರುತಿಸುವಂತೆ ಮಾಡುವಲ್ಲಿ ಸಂಸ್ಥೆಯ ಹಿರಿಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಪಾತ್ರ ಪ್ರಮುಖವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಮನಗೂಳಿ ಹೇಳಿದರು.
ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಳ್ಳಿ
ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಈಗಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಆಗ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
ವ್ಯಕ್ತಿ ಹತ್ಯೆ ಮಾಡಿ ಕಾರಲ್ಲಿ ಬಿಟ್ಟುಹೋದ ದುಷ್ಕರ್ಮಿಗಳು
ಕನ್ನಡಪ್ರಭ ವಾರ್ತೆ ವಿಜಯಪುರವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ಕಾರಿನಲ್ಲಿ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ಐಗಳಿ ಪೊಲೀಸ್ ಸ್ಟೇಷನ್‌ ವ್ಯಾಪ್ತಿಯ ಕೋಹಳ್ಳಿ ಗ್ರಾಮದ ಸಂಗಪ್ಪ ರಾಮು ದೇವಕತೆ (58) ಹತ್ಯೆಯಾದವರು. ಮಹಾರಾಷ್ಟ್ರದ ಪರವಾನಗಿ ಹೊಂದಿರುವ ಕಾರಿನಲ್ಲಿ ಸಂಗಪ್ಪನ ಶವ ಪತ್ತೆಯಾಗಿದೆ.
ಪರೀಕ್ಷೆಗೆ ಸೀಮಿತವಾದ ವಿದ್ಯಾಭ್ಯಾಸ ಸಲ್ಲದು
ಕನ್ನಡಪ್ರಭ ವಾರ್ತೆ ವಿಜಯಪುರ ಜ್ಞಾನ ಅಸೀಮವಾದದ್ದು. ಜ್ಞಾನವೇ ನಿಜವಾದ ಪ್ರಕಾಶ, ಜೀವನ ಪೂರ್ತಿ ವಿದ್ಯೆ ಸಂಗ್ರಹಿಸಿ ಸಮಾಜದ ಒಳಿತಿಗೆ ಬಳಸಬೇಕು. ನಿಜವಾದ ವಿದ್ಯೆಯಿಂದ ಬದುಕು ಪರಿವರ್ತನೆ ಆಗಲು ಸಾಧ್ಯ ಎಂದು ಕಾತ್ರಾಳ-ಬಾಲಗಾಂವ ಗುರುದೇವಾಶ್ರಮದ ಅಮೃತಾನಂದ ಸ್ವಾಮೀಜಿ ಹೇಳಿದರು. ನಗರದ ಇಟ್ಟಂಗಿಹಾಳ ರಸ್ತೆಯ ಎಕ್ಸಲೆಂಟ್ ಶಾಲೆಯಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ಹಾಗೂ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜರುಗಿದ ವಿದ್ಯಾಲಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಗತಿವಿಧಿ, ಪ್ರಾಂತಮಟ್ಟದ ಶಿಕ್ಷಕ ಸ್ವಾಧ್ಯಾಯ ಸಮಾರೋಪ ಸಮಾರಂಭದದಲ್ಲಿ ಅವರು ಮಾತನಾಡಿದರು.
ಗುಡ್ಡಾಪುರದಲ್ಲಿನ ಕರ್ನಾಟಕ ಭವನ ಉದ್ಘಾಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಸುಕ್ಷೇತ್ರ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಬಳಿ ಕರ್ನಾಟಕ ಭವನ ನಿರ್ಮಿಸಲಾಗಿದ್ದು, ಅ.1ರಂದು ಲೋಕಾರ್ಪಣೆಯಾಗಲಿದೆ ಎಂದು ದಾನಮ್ಮದೇವಿ ದೇವಸ್ಥಾನ ಕಮಿಟಿ ಅಧ್ಯಕ್ಷ ವಿಜುಗೌಡ ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಟ್ಟಡ ಲೋಕಾರ್ಪಣೆಗೆ ಅವಧೂತ ವಿನಯ ಗುರೂಜಿ ಆಗಮಿಸಲಿದ್ದಾರೆ.
ಸ್ಪರ್ಧಾತ್ಮಕತೆಗೆ ತಂತ್ರಜ್ಞಾನ ತಿಳುವಳಿಕೆ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ತಿಳುವಳಿಕೆ ಅವಶ್ಯಕವಾಗಿದೆ. ತಂತ್ರಜ್ಞಾನವನ್ನು ಪಡೆದು ಬೆಳೆಯಬೇಕಾದರೆ ಭಾಷೆ ಹಾಗೂ ಸಾಹಿತ್ಯದ ಅಧ್ಯಯನ ಅಗತ್ಯವಾಗಿದೆ ಎಂದು ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ.ಕಲಾ ಹಾಗೂ ಕೆ.ಸಿ.ಪಿ.ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ರಾಬಿಯಾ ಮಿರ್ಧೆ ಅಭಿಪ್ರಾಯಪಟ್ಟರು.
ಬಾಂಧವ್ಯ ಬೆಸೆಯುವ ಜಾನಪದ ಸಂಸ್ಕೃತಿ
ಕನ್ನಡಪ್ರಭ ವಾರ್ತೆ ಕೊಲ್ಹಾರ ಜಾನಪದ ಕಲೆ ಯಾವುದೇ ಜಾತಿ, ಮತಗಳ ಬೇಧ ತೊರೆದು ಸಮನ್ವಯ ಸಾಧಿಸುವ ಮೇರು ಸಂಸ್ಕೃತಿ. ಎಲ್ಲ ಜನರನ್ನು ಬಾಂಧವ್ಯದ ಬೆಸುಗೆಯಲ್ಲಿ ಬದುಕುವಂತೆ ಮಾಡುವ ಶಕ್ತಿ ಜಾನಪದ ಸಂಪ್ರದಾಯಕ್ಕಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್.ಜಾನಪದ ಬಾಲಾಜಿ ತಿಳಿಸಿದರು.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved