ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗನವಾಡಿಅಕ್ರಮಕ್ಕೆ ಕಡಿವಾಣ ಹಾಕಿ
ಅಂಗನವಾಡಿ ಕೇಂದ್ರಗಳ ಅಕ್ರಮಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕೆ.ಆರ್.ಎಸ್. ಪಕ್ಷದ ಕಾರ್ಯಕರ್ತರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಸಾವಿತ್ರಿ ಗುಗ್ಗರಿ ಅವರಿಗೆ ಮನವಿ ಸಲ್ಲಿಸಿದರು.
ವಿಜಯಪುರ : ತಜ್ಞ ವೈದ್ಯರ ನೇಮಕಾತಿಗೆ ಅನುಮತಿ
ಜಿಲ್ಲೆಯಲ್ಲಿನ ವೈದ್ಯರ ಕೊರತೆ ನೀಗಿಸುವ ನಿಟ್ಟಿನಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರ ನೇಮಕಾತಿಗಾಗಿ ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಉತ್ತಮ ಭವಿಷ್ಯಕ್ಕಾಗಿ ದುಶ್ಚಟಗಳಿಂದ ದೂರವಿರಿ
ವಿದ್ಯಾರ್ಥಿಗಳು ಗುಟುಕಾ, ತಂಬಾಕು, ಸಿಗರೇಟುಗಳಂತಹ ಮಾದಕ ವಸ್ತುಗಳಿಗೆ ದಾಸರಾದರೆ ಅದರಿಂದ ಹೊರಗೆ ಬರಲು ಬಹಳ ಕಷ್ಟವಾಗುತ್ತದೆ. ತಮ್ಮ ಕನಸನ್ನು ನನಸು ಮಾಡಲು ದುಶ್ಚಟಗಳಿಂದ ದೂರ ಇರಬೇಕು ಎಂದು ಎಸೈ ಸಂಜಯಕುಮಾರ ಕಲ್ಲೂರ ಹೇಳಿದರು.
ಜಾನಪದ ಸಂಸ್ಕೃತಿ ಉಳಿಸಿ ಬೆಳೆಸಿ
ಎಲ್ಲರೂ ಜಾನಪದ ಸಂಸ್ಕೃತಿ ಕಲೆಗಳನ್ನು ಪ್ರೀತಿಸಿ, ಗೌರವಿಸಿ, ಉಳಿಸಿ ಬೆಳೆಸುವಂತಾಗಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬಿ.ಮಂಜಮ್ಮ ಜೋಗತಿ ಹೇಳಿದರು.
ಗುರು-ಶಿಷ್ಯರ ಸಂಬಂಧ ಅತ್ಯಂತ ಶ್ರೇಷ್ಠ
ಗುರು-ಶಿಷ್ಯರ ನಡುವಿನ ಸಂಬಂಧ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದದ್ದು. ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಗುರು ಶಿಷ್ಯರ ನಡುವಿನ ಸಂಬಂಧದ ಶ್ರೇಷ್ಠತೆಯನ್ನು ಇಂದಿನ ಯುವ ಜನಾಂಗ ಅರಿಯಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಿವಿಮಾತು ಹೇಳಿದರು.
ಸದ್ಯ ಸಿಎಂ ಬದಲಾವಣೆ ಅಪ್ರಸ್ತುತ
ಸದ್ಯ ರಾಜ್ಯದಲ್ಲಿ ಯಾವುದೇ ಸಿಎಂ ಬದಲಾವಣೆಯೂ ಇಲ್ಲ. ಈ ಬಗ್ಗೆ ಯಾವ ಚರ್ಚೆಯೂ ಇಲ್ಲ. ಸಿಎಂ ಬದಲಾವಣೆ ವಿಚಾರವೇ ಈಗ ಅಪ್ರಸ್ತುತ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಶಿಸ್ತು ಬೆಳೆಸಲು ಸೇವಾದಳ ಅವಶ್ಯಕ
ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಶಿಸ್ತು, ದೇಶಪ್ರೇಮ, ಭಾವೈಕ್ಯತೆ ಮೂಡಿಸಲು ಭಾರತ ಸೇವಾದಳದ ಘಟಕಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಆರಂಭಿಸಿರುವುದು ಶ್ಲಾಘನೀಯ ಎಂದು ಕ್ಷೇತ್ರಸಮನ್ವಾಧಿಕಾರಿ ಪಿ.ಯು.ರಾಠೋಡ ಹೇಳಿದರು.
ಬೆಂಗಳೂರಿಗೆ ಭದ್ರ ಅಡಿಪಾಯ ಹಾಕಿದ್ದು ಕೆಂಪೇಗೌಡ
ನಾಡಪ್ರಭು ಕೆಂಪೇಗೌಡರ ತತ್ವಾದರ್ಶಗಳನ್ನು ಎಲ್ಲ ಶಾಲಾ ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಹೇಳಿದರು.
ಹತ್ತು ತಿಂಗಳಿಂದ ವೇತನ ಇಲ್ಲದೇ ಶಿಕ್ಷಕರ ಪರದಾಟ!
ಶಾಲೆಯಲ್ಲಿ ಶೂನ್ಯ ದಾಖಲಾತಿ ಆಗಿದೆ ಎಂಬ ಕಾರಣಕ್ಕೆ ಆಡಳಿತ ಮಂಡಳಿ ಕೈಗೊಂಡ ನಿರ್ಧಾರದಿಂದ ಇಬ್ಬರು ಅನುದಾನಿತ ಶಾಲೆಯ ಶಿಕ್ಷಕರು ಇದೀಗ ಹತ್ತು ತಿಂಗಳಿನಿಂದ ಸಂಬಳ ಇಲ್ಲದೇ ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ.
ಭೂ ಮಾಫಿಯಾ: ನಾನಾ ಪ್ರಕರಣದಲ್ಲಿ 15 ಆರೋಪಿಗಳ ಸೆರೆ
ಜಿಲ್ಲೆಯಲ್ಲಿ ಭೂ ಹಗರಣದ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 15ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಋಷಿಕೇಶ ಸೋನಾವಣೆ ಮಾಹಿತಿ ನೀಡಿದರು.
< previous
1
...
247
248
249
250
251
252
253
254
255
...
398
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?