• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉ.ಕರ್ನಾಟಕದಲ್ಲಿ ಪ್ರತಿಭೆಗೆ ಕೊರತೆಯಿಲ್ಲ
ಉತ್ತರ ಕರ್ನಾಟಕದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಆದರೆ ಸರಿಯಾದ ವೇದಿಕೆಗಳು ದೊರೆಯದೆ ಕಲಾವಿದರು ಪಲಾಯನ ಮಾಡುತ್ತಿದ್ದಾರೆ ಎಂದು ಖ್ಯಾತ ಕಲಾವಿದ ನಿಂಗರಾಜ ಸಿಂಗಾಡಿ ಹೇಳಿದರು.
23 ವರ್ಷಗಳ ನಂತರ ಖೋಟಾನೊಟು ಆರೋಪಿ ಸೆರೆ
ಖೋಟಾನೋಟು ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಂಟೂರ ಗ್ರಾಮದ ಆರೋಪಿ ರಾಜು ಅಲಿಯಾಸ್ ಬಸವರಾಜು ನಾಯ್ಕನನ್ನು ಗಾಂಧಿಚೌಕ್‌ ಠಾಣೆ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ನಾಲ್ಕನೇ ಅಂಗ ಜವಾಬ್ದಾರಿ ನಿರ್ವಹಿಸುತ್ತಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮ ರಂಗ ನಾಲ್ಕನೇಯ ಅಂಗವಾಗಿ ತನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದೆ. ಆದರೆ, ಪತ್ರಕರ್ತರ ಜೀವನ ಮಾತ್ರ ಕಷ್ಟಕರವಾಗಿದೆ. ಹಗಲು ರಾತ್ರಿ ಎನ್ನದೇ ದುಡಿಯುವ ಪತ್ರಕರ್ತರು ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸುವಂತಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.
ಮಕ್ಕಳ ಜ್ಞಾನ ವಿಸ್ತರಿಸಿ ವ್ಯಕ್ತಿತ್ವ ವೃದ್ಧಿಗೆ ಸಹಕರಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಭಾರತದಲ್ಲಿ ಶಾಲಾ ಶಿಕ್ಷಣ ವ್ಯವಸ್ಥೆಯು ವಿಶಾಲವಾಗಿದೆ. ಸಾಂಪ್ರದಾಯಿಕ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ನೈತಿಕತೆಯನ್ನು ತುಂಬುವುದರ ಮೇಲೆ ಕೇಂದ್ರೀಕರಿಸಿ, ಮಕ್ಕಳ ಜ್ಞಾನವನ್ನು ವಿಸ್ತರಿಸಿ, ವ್ಯಕ್ತಿತ್ವದ ಬೆಳವಣಿಗೆಗೆ ಸಹಕರಿಸಬೇಕು ಎಂದು ಡಯಟ್ ಕಾಲೇಜಿನ ಪ್ರಾಚಾರ್ಯೆ ಉಮಾದೇವಿ ಸೊನ್ನದ ಹೇಳಿದರು. ನಗರದ ಇಟ್ಟಂಗಿಹಾಳ ರಸ್ತೆಯ ಎಕ್ಸಲಂಟ್ ಶಾಲೆಯಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ಹಾಗೂ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜರುಗಿದ ವಿದ್ಯಾಲಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಗತಿವಿಧಿ, ಪ್ರಾಂತ ಮಟ್ಟದ ಶಿಕ್ಷಕ ಸ್ವಾಧ್ಯಾಯ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಟ್ರಾಫಿಕ್‌ ನಿಯಂತ್ರಣಕ್ಕೆ ರಸ್ತೆ ಎಸ್ಪಿ, ಹಲವರಿಗೆ ದಂಡ
ವಿಜಯಪುರ: ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದು, ವಾಹನ ಸವಾರು, ಪಾದಾಚಾರಿಗಳು ಸಂಚಾರಕ್ಕೆ ಹರಸಾಹಸ ಪಡುತ್ತಿದ್ದಾರೆ. ಈ ಟ್ರಾಫಿಕ್ ತಾಪತ್ರಯ ತಪ್ಪಿಸಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ವತಃ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿದರು. ನಗರದ ಗಾಂಧಿ ವೃತ್ತ, ಸರಾಫ್ ಬಜಾರ್, ವಾಜಪೇಯಿ ರಸ್ತೆ, ರಾಮ ಮಂದಿರ ರಸ್ತೆ, ಸಿದ್ದೇಶ್ವರ ದೇಗುಲ ರಸ್ತೆಗಳಲ್ಲಿ ಪರಿಶೀಲನೆ ನಡೆಸಿದರು. ಅಲ್ಲಿ ರಸ್ತೆ ಪಕ್ಕದಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ ವಾಹನಗಳಿಗೆ ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕನ್ನಡಪ್ರಭದ ಮೂವರಿಗೆ ವಾರ್ಷಿಕ ಪ್ರಶಸ್ತಿ

 ವಿಜಯಪುರ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ವಾರ್ಷಿಕ ಪ್ರಶಸ್ತಿಯನ್ನು ಕನ್ನಡ ಪ್ರಭ ಪತ್ರಿಕೆ ಮೂರು ಪತ್ರಕರ್ತರು ಸೇರಿದಂತೆ 31 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಅಪಾಯ ತಪ್ಪಿದ್ದಲ್ಲ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಆಲಮಟ್ಟಿ ಲಾಲಬಹದ್ದೂರ ಆಣೆಕಟ್ಟಿನಿಂದ ಹೆಚ್ಚುವರಿ ಕೃಷ್ಣಾ ನದಿಯಿಂದ ನೀರನ್ನು ಹೊರಬಿಡುತ್ತಿರುವ ಕಾರಣ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ಮೂದೂರ, ಕಾಳಗಿ ಗ್ರಾಮ ಸೇರಿದಂತೆ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳಿ ಪ್ರವಾಹದ ಭೀತಿ ಮತ್ತು ಮುಳುಗಡೆಯಾಗುವ ಬಗ್ಗೆ ಪರಿಶಿಲಿಸಿದರು.
ಏಳು ಪಲ್ಲಕ್ಕಿಯ ಅಮೋಘಸಿದ್ದನ ಜಾತ್ರೆಯ ಸಂಭ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ: ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಶ್ರೀ ಅಮೋಘಸಿದ್ದೇಶ್ವರ ಜಾತ್ರಾ ಮಹೋತ್ಸವದ ಸಂಭ್ರಮ ಜೋರಾಗಿದ್ದು, ಭಕ್ತರು ಶ್ರದ್ಧಾ-ಭಕ್ತಿಯಿಂದ ಜಾತ್ರೆಯಲ್ಲಿ ಪಾಲ್ಗೊಂಢಿದ್ದ ಏಳು ದೇವರ ಪಲ್ಲಕ್ಕಿಗಳ ದರ್ಶನ ಪಡೆದು ಪುನೀತರಾದರು. ಜಾತ್ರಾ ಮಹೋತ್ಸವ ಅಂಗವಾಗಿ ಹೋಮ ಹವನ ಹಾಗೂ ಪಲ್ಲಕ್ಕಿ ಉತ್ಸವ ನಡೆದವು.
ನಕಲಿ ಪತ್ರಕರ್ತರಿಗೆ ಕಡಿವಾಣ ಅತ್ಯಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಪತ್ರಕರ್ತರು ಎಂದು ಹೇಳಿ ಬ್ಲಾಕ್‌ಮೇಲ್ ಮಾಡುವವರ ಸಂಖ್ಯೆ ಹೆಚ್ಚಿದ್ದು, ವೃತ್ತಿಗೆ ದ್ರೋಹ ಎಸಗುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಬೇಕಿದೆ. ಒಂದು ದಿನ ಪತ್ರಿಕೆ ಹೊರತಂದು ಪತ್ರಕರ್ತ ಎಂದು ಹೇಳಿಕೊಳ್ಳುವವರಿದ್ದಾರೆ ಎಂದು ಕಾ.ಪ.ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದರು. ನಗರದ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಥಮ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ದೇವರಹಿಪ್ಪರಗಿ ತಾಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಥ೯ಪೂಣ೯ವಾಗಿ ಆಚರಿಸೋಣ. ತಾಲೂಕಿನಲ್ಲಿ ಸಾಹಿತ್ಯದ ಸುಧೆಯನ್ನು ಎಲ್ಲೆಡೆ ಹರಡಿಸೋಣ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved