ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನುಕುಲದ ಮಹಾಪುರುಷ ಮಹಾತ್ಮ ಗಾಂಧೀಜಿ
ಕನ್ನಡಪ್ರಭ ವಾರ್ತೆ ಇಂಡಿ ಮನುಕುಲದ ಮಹಾಪುರುಷ ಮಹಾತ್ಮ ಗಾಂಧೀಜಿ. ಅವರ ಹಿರಿಮೆ - ಗರಿಮೆಗಳಿಗೆ ನೈತಿಕತೆಯಿಂದ ಕೂಡಿದ ಅವರ ಪವಿತ್ರ ಜೀವನವೇ ಕಾರಣ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಪಾತ್ರ ಅದ್ವಿತೀಯವಾದದ್ದು ಎಂದು ವಿಜಯಪುರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎಂ.ಬಿ. ರಜಪೂತ್ ಹೇಳಿದರು.
ಕಾಪೆಕ್ಷ್ ನಂಬಿ ಕ್ಯಾಪ್ ಹಾಕಿಸಿಕೊಂಡ ಕಾಂಟ್ರಾಕ್ಟರ್!
ಆಧುನಿಕತೆಯ ಭರಾಟೆಯಲ್ಲಿ ನಾವು ಮೊಬೈಲ್ನಲ್ಲಿ ಬಳಸುವ ಸಾಮಾಜಿಕ ಜಾಲತಾಣಗಳು ಎಷ್ಟರ ಮಟ್ಟಿಗೆ ಸೇಫ್ ಎಂಬುವುದು ಯಾರಿಗೂ ಗೊತ್ತಿಲ್ಲ. ಆನಲೈನ್ನಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಬರುವ ಅಪರಿಚಿತರ ಸಂದೇಶಗಳು ಹಾಗೂ ಮೊಬೈಲ್ಗೆ ಬರುವ ಅಪರಿಚಿತ ಮೆಸೇಜ್ಗಳ ಮೇಲೆ ಕ್ಲಿಕ್ ಮಾಡಿದರೇ ಅಪಾಯ ಕಟ್ಟಿಟ್ಟ ಬುತ್ತಿ.
ಉಕ ಅಭಿವೃದ್ಧಿಗೆ ಶರಣರು, ಮಹನೀಯರ ಕೊಡುಗೆ ಅನನ್ಯ
ಶತಮಾನದ ಹಿಂದೆ ಈ ಭಾಗದ ಶರಣರು ಮತ್ತು ಮಹನೀಯರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಉತ್ತರ ಕರ್ನಾಟಕದ ಜನ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾಗಲು ಕಾರಣರಾಗಿದ್ದಾರೆ ಎಂದು ಕೆ.ಎಲ್.ಇ ಸಂಸ್ಥೆಯ ಚೇರಮನ್, ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದರು.
ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ರಚನೆ
ಕೊಲ್ಹಾರ ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನ ಶಾಲಾ ಸಂಸತ್ಗೆ ಶುಕ್ರವಾರ ಚುನಾವಣೆ ಜರುಗಿತು. ಗುರುವಾರ ನಾಮಪತ್ರ ಸಲ್ಲಿಕೆ, ಹಿಂಪಡೆಯುವುದು ಸೇರಿದಂತೆ ಅನೇಕ ಪ್ರಕ್ರಿಯೆಗಳು ಜರುಗಿದವು. ಶುಕ್ರವಾರ ಬೆಳಗ್ಗೆ ಶಾಲೆಯ ತರಗತಿಯ ಕೊಠಡಿಯಲ್ಲಿ ಪಿಂಕ್ ಮತಗಟ್ಟೆಯನ್ನು ನಿರ್ಮಿಸಲಾಯಿತು.
ಬಮ್ಮನಜೋಗಿ ಶಾಲೆಯಲ್ಲಿ ಶಿಕ್ಷಕರಿಗೆ ಸಮಾಲೋಚನೆ ಸಭೆ
ತಾಲೂಕಿನ ಬಮ್ಮನಜೋಗಿ ಎಲ್.ಟಿ-೧ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಕೋರವಾರ, ಜಾಲವಾದ ಹಾಗೂ ಮಣೂರ ಕ್ಲಸ್ಟರಿನ 6,7,8,ನೇ ತರಗತಿ ಬೋಧನೆ ಮಾಡುವ ಶಿಕ್ಷಕರಿಗೆ ಸಮಾಲೋಚನೆ ಸಭೆ ನಡೆಯಿತು.
ಶಿಕ್ಷಣದ ಜತೆಗೆ ದೇಶಪ್ರೇಮ, ಧರ್ಮ ಜಾಗೃತಿ ಮೂಡಿಸಿ
ಇಂದು ನಮ್ಮ ದೇಶ ಭಕ್ತಿಯನ್ನು ಪ್ರದರ್ಶಿಸುವ ಮತ್ತು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರನ್ನು ಸ್ಮರಿಸುವ ದಿನವಾಗಿದೆ ಎಂದು ಚಟ್ಟರಕಿ ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ನುಡಿದರು.
ಆ.9ಕ್ಕೆ ಎನ್.ಎಂ.ಬಿರಾದಾರಗೆ ಅಪ್ಪ ಪ್ರಶಸ್ತಿ ಪ್ರಶಸ್ತಿ ಪ್ರದಾನ
ವಿಜಯಪುರದ ಚಾಣಕ್ಯ ಅಕಾಡೆಮಿಯ ಮುಖ್ಯಸ್ಥ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಎನ್.ಎಂ.ಬಿರಾದಾರ ಅವರಿಗೆ ಅಪ್ಪ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬಂದಿಲ್ಲ ಅನುದಾನ: ಅರ್ಧಕ್ಕೆ ನಿಂತ ಸಮುದಾಯ ಭವನ
ಕಳೆದ 9 ವರ್ಷಗಳಿಂದ ಅನುದಾನ ಬಿಡುಗಡೆಯಾಗಿಲ್ಲ ಎಂಬ ಕಾರಣಕ್ಕೆ ಇಂಡಿ ತಾಲೂಕಿನ 4 ಸಮುದಾಯ ಭವನಗಳ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿವೆ. ಹೀಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಸಮುದಾಯ ಭವನಗಳ ಕಾಮಗಾರಿ ಇನ್ನೂ ಪೂರ್ಣಗೊಳ್ಳದೇ ಅರ್ಧ ಹಾದಿಯನ್ನೇ ಸವೆಸಿವೆ.
10 ಎಚ್ಪಿ ಯವರೆಗೆ ಉಚಿತ ವಿದ್ಯುತ್
ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ನೇಕಾರರ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ದರಬಾರ ಪದವಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿಸವ ಆಚರಣೆ
ಭಾರತ ಯಾವತ್ತು ಯಾರ ಮೇಲೂ ಯುದ್ಧ ಬಯಸುವ ದೇಶವಲ್ಲ. ಇತಿಹಾಸ ನೋಡಿದರೆ ಭಾರತ ಯಾವತ್ತೂ ಯಾರ ಮೇಲು ತಾನಾಗೆ ಯುದ್ಧಕ್ಕೆ ಮುಂದಾಗಿಲ್ಲ. ಆದರೆ, ಯಾರೇ ಯುದ್ಧ ಮಾಡಲು ಬಂದರು ದೇಶದ ಜನರು ಅತ್ಯಂತ ಸಮರ್ಥಕತೆಯಿಂದ ದೇಶದ ರಕ್ಷಿಸುವ ಕೆಲಸ ಮಾಡಿದ್ದಾರೆ. ಇದಕ್ಕೆ ಕಾರ್ಗಿಲ್ ಯುದ್ಧವೇ ನಿದರ್ಶನ ಎಂದು ಬಿ.ಎಸ್.ಎಫ್ ಮಾಜಿ ಸೈನಿಕ, ಹವಾಲ್ದಾರ್ ದೇವೇಂದ್ರ ಜಾಧವ್ ಹೇಳಿದರು.
< previous
1
...
249
250
251
252
253
254
255
256
257
...
421
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್