• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂಬಾಕು ಸೇವನೆಯಿಂದಲೇ ಹೆಚ್ಚಾದ ಭಯಾನಕ ರೋಗಗಳು
ಇತ್ತೀಚಿನ ದಿನಗಳಲ್ಲಿ ತಂಬಾಕು ಸೇವನೆ ಪಿಡುಗು ಹೆಚ್ಚಾಗುತ್ತಿದ್ದು, ಬಾಯಿ ಹುಣ್ಣು, ಅನ್ನನಾಳ, ಶ್ವಾಸಕೊಶ, ಮೂತ್ರಕೋಶ, ಗಂಟಲು ಕ್ಯಾನ್ಸರ್ ನಂತಹ ಭಯಾನಕ ರೋಗಗಳು ತಂಬಾಕು ಸೇವನೆಯಿಂದಲೇ ಹೆಚ್ಚಾಗಿ ಬರುತ್ತಿವೆ. ಇದರ ಅರಿವು ಸಾಮಾನ್ಯ ಜನರಿಗೆ ಗೊತ್ತಿಲ್ಲ, ಗೊತ್ತಿದ್ದರೂ ಸಹ ನಿರ್ಲಕ್ಷ್ಯ ಮಾಡುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ವಿಜಯಪುರ ತಾಲೂಕು ಆರೋಗ್ಯ ಅಧಿಕಾರಿ ಡಾ.ಪರಶುರಾಮ ಹಿಟ್ನಳ್ಳಿ ಹೇಳಿದರು.
ಬಿಜೆಪಿಯಲ್ಲಿ ಶುದ್ಧೀಕರಣ ಆಗಬೇಕು
ನಾನು ಬಿಜೆಪಿಗೆ ಬರ್ತೀನಿ ಬಿಡ್ತೀನಿ, ಆಗೋದರ ಕುರಿತು ಚರ್ಚೆಯಾಗಬೇಕೆಂಬುದು ನನ್ನ ಭಾವನೆ. ಬಿಜೆಪಿಯಲ್ಲಿರೋ ಗೊಂದಲಗಳು ಬಗೆಹರಿಯಬೇಕು. ಸ್ವಲ್ಪ ಶುದ್ಧೀಕರಣ ಆಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಬಸವಂತರಾಯ ಮಹಾರಾಜರ ಸ್ಮರಣೆ ಶ್ಲಾಘನೀಯ
ಪಾಂಡಿಚೇರಿ ಮಹರ್ಷಿ ಅರವಿಂದರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡ ಧ್ಯಾನಯೋಗಿ, ತಪಸ್ವಿ ಬಸವಂತರಾಯ ಮಹಾರಾಜರ 101ನೇ ಜಯಂತ್ಯುತ್ಸವ ಸ್ಮರಣೆ ಶ್ಲಾಘನೀಯವಾದದ್ದು ಎಂದು ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಹಾಲು, ಬ್ರೇಡ್ ವಿತರಿಸಿ ಗುರು ತಾರನಾಳ ಜನ್ಮ ದಿನಾಚರಣೆ
ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಬಡಾವಣೆಯ ತಾಲೂಕಾ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಗುರು ತಾರನಾಳ ಅವರ 54ನೇ ಜನ್ಮ ದಿನದ ಅಂಗವಾಗಿ ತಾಲೂಕಿನ ಕಾಂಗ್ರೆಸ್‌ ಮುಖಂಡರು ಪಟ್ಟಣದ ಹಡಲಗೇರಿ ರಸ್ತೆ ಮಾರ್ಗದಲ್ಲಿರುವ ತಾಲೂಕು ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಾಲು, ಬ್ರೇಡ್ ಸೇರಿದಂತೆ ಪ್ರೋಟಿನ್ ಯುಕ್ತ ಆಹಾರ ಧಾನ್ಯ ವಿತರಿಸುವ ಮೂಲಕ ಶುಭ ಹಾರೈಸಿದರು.
ಕಲಿತ ಶಾಲೆ ಸದಾ ಸ್ಮರಿಸಿ: ಪಾಟೀಲ
ಆಲಮಟ್ಟಿ ಸಮೀಪದ ವಂದಾಲ ಗ್ರಾಮದ ಶಾಕಂಬರಿ ಪ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ನಿಮಿತ್ತ ಭಾನುವಾರ ಶಾಲೆಯ 2000ನೇ ವರ್ಷ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮ.
ನೀರನ್ನು ಮೀತವಾಗಿ ಬಳಸಿ
ನೀರು ಅತೀ ಅಮೂಲ್ಯವಾದಂತ ಜಲ ಸಂಪನ್ಮೂಲವಾಗಿದ್ದು, ನಾವೆಲ್ಲರೂ ಸಂರಕ್ಷಣೆ ಮಾಡಲೇ ಬೇಕು ಎಂದು ಕ್ಷೇತ್ರಸಮನ್ವಯ ಅಧಿಕಾರಿ ಯು.ಬಿ.ಧರಿಕಾರ ಹೇಳಿದರು.
ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ನೀಡದಿದ್ದರೆ ಕ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಮಾಹಿತಿಯನ್ನು ಬಿಇಒ, ಸಿಡಿಪಿಒ, ಡಿಸಿಪಿಒ ಹಾಗೂ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಬೇಕು. ಇಲ್ಲದಿದ್ದರೆ ಶಾಲೆಯ ಮುಖೋಪಾಧ್ಯಾಯರು, ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಎಚ್ಚರಿಕೆ ನೀಡಿದರು.
ಪುಟ...2ಕ್ಕೆ ಲೀಡ್‌ ಬಾಕ್ಸ್‌ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಮಹಾಶಿವಪೂಜೆ
ಕನ್ನಡಪ್ರಭ ವಾರ್ತೆ ವಿಜಯಪುರತಾಲೂಕಿನ ಬುರಣಾಪೂರದ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಗುರು ಪೂರ್ಣಿಮೆಯ ನಿಮಿತ್ಯ ವಿಶ್ವಶಾಂತಿಗಾಗಿ ಸಾಮೂಹಿಕ ಶಿವಪಂಚಾಕ್ಷರಿ ಮಹಾಮಂತ್ರ ಜಪಯಜ್ಞೆ ಜರುಗಿತು. ಧರ್ಮದರ್ಶಿ ಲಕ್ಷ್ಮಣ ಶಿವಶರಣರ ನೇತೃತ್ವದಲ್ಲಿ ನಿರಾಭಾರಿ ಸದ್ಗುರು, ನಡೆದಾಡುವ ದೇವರು ಜ್ಞಾನಯೋಗಿ ಸಿದ್ಧೇಶ್ವರ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಸಹಸ್ರನಾಮಾವಳಿಯ ಮಹಾಶಿವಪೂಜೆ ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು.
ಗುರುಪೂರ್ಣಿಮೆ ನಿಮಿತ್ತ ಕೃಷ್ಣೆಗೆ ಬಾಗಿನ ಅರ್ಪಣೆ
ಕನ್ನಡಪ್ರಭ ವಾರ್ತೆ ಕೊಲ್ಹಾರ ಮಹಾಬಲೇಶ್ವರ (ಮಹಾರಾಷ್ಟ್ರ)ದ ಕೃಷ್ಣೆ ಮೈದುಂಬಿ ಹರಿಯಲಿ, ರೈತರ ಬಾಳು ಸಮೃದ್ಧವಾಗಲಿ, ಎಲ್ಲೆಡೆ ಸುಖ ಶಾಂತಿ ನೆಲೆಸಲಿ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು. ನೆರೆಯ ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೃಷ್ಣಾ ನದಿಯ ಉಗಮ ಸ್ಥಾನ ಮಹಾಬಲೇಶ್ವರದಲ್ಲಿ ಭಾನುವಾರ ಬೆಳಗ್ಗೆ ಗುರುಪೂರ್ಣಿಮೆ ನಿಮಿತ್ತ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಕೃಷ್ಣಾ ನದಿ ಉತ್ತರ ಕರ್ನಾಟಕದ ಜೀವನದಿ. ಅನ್ನದಾತರ ಪಾಲಿನ ದೇವತೆ. ರೈತರೊಂದಿಗೆ ಪ್ರತಿ ವರ್ಷ ಕೃಷ್ಣೆಯ ಉಗಮ ಸ್ಥಾನಕ್ಕೆ ಬಂದು ಬಾಗಿನ ಅರ್ಪಿಸುವ ಸಂಪ್ರದಾಯವನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬಂದಿದ್ದೇವೆ.
ಜಮೀನು, ಮನೆಗೆ ನುಗ್ಗಿದ ನೀರು: ರೈತರ ಆಕ್ರೋಶ
ಕನ್ನಡಪ್ರಭ ವಾರ್ತೆ ಕೊಲ್ಹಾರ ತಾಲೂಕಿನ ರೋಣಿಹಾಳ ಬಳಿ ಮಲಘಾಣ ರಸ್ತೆಯ ಪಕ್ಕದಲ್ಲಿರುವ ಜಮೀನುಗಳಿಗೆ ಹಾಗೂ ಮನೆಗೆ ಕಾಲುವೆಗೆ ಬಿಟ್ಟಿರುವ ನೀರು ನುಗ್ಗಿದ್ದು, ಬಿತ್ತಿದ ಬೆಳೆ ಜಲಾವೃತಗೊಂಡಿದೆ. ಮನೆಯ ಸುತ್ತ ಮುತ್ತ ನೀರು ನಿಂತು ಜವಳು ಹಿಡಿದಂತಾಗಿದೆ. ಶನಿವಾರ ತಡರಾತ್ರಿ ರೋಣಿಹಾಳ ಹತ್ತಿರದ ಮುಳವಾಡ ಏತ ನೀರಾವರಿ ಕಾಲುವೆಗೆ ನೀರನ್ನು ಹರಿಸಲಾಗಿದೆ. ಕಾಲುವೆ ಮೂಲಕ ಬಿಟ್ಟ ನೀರು ರೋಣಿಹಾಳ ಗ್ರಾಮದ ರೈತರಾದ ನಾಗಯ್ಯ ಹಿರೇಮಠ, ವಿನೋದ ಪಾರಗೊಂಡ ಎಂಬುವರ ಜಮೀನುಗಳಿಗೆ ನುಗ್ಗಿದ ಪರಿಣಾಮ ಮೆಕ್ಕೆಜೋಳ ಬೆಳೆ ಜಲಾವೃತವಾಗಿದೆ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved