• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಮ್ಮಟನಗರಿಗೂ ಬಂತು ಮೀಯಾಜಾಕಿ ಮಾವು!

 ಎಲ್ಲೆಡೆ ತನ್ನ ಬೆಲೆಯಿಂದ ಮನೆಮಾತಾಗಿರುವ ಜಪಾನಿನ ಮೀಯಾಜಾಕಿ ಮಾವಿನ ಹಣ್ಣು ಇದೀಗ ವಿಜಯಪುರದಲ್ಲಿಯೂ ಬೆಳೆಯಲಾಗಿದೆ. 

ಅಂಜಲಿ ಹತ್ಯೆ ಖಂಡಿಸಿ ಸಂಘಟನಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ತಾಳಿಕೋಟೆ ತಾಲೂಕ ನಿಜಶರಣ ಅಂಬಿಗೇರ ಚೌಡಯ್ಯ ಸಮಾಜ ಕ್ಷೇಮಾಭಿವೃದ್ದಿ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳಿಂದ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸೇನೆ ಸೇರುವುದು ಅನ್ನಕ್ಕಾಗಿ ಅಲ್ಲ, ದೇಶ ಸೇವೆಗೆ
ಕನ್ನಡಪ್ರಭ ವಾರ್ತೆ ವಿಜಯಪುರಹೆತ್ತವರನ್ನು, ಹುಟ್ಟಿದ ಊರನ್ನು ತೊರೆದು ದೇಶ ಸೇವೆಯೇ ಈಶ ಸೇವೆ ಎಂದು ಪ್ರಾಣ ಒತ್ತೆ ಇಟ್ಟು ದೇಶಕ್ಕಾಗಿ ಹೋರಾಡಲು ಸಿದ್ದನಿರುವವನೇ ಭಾರತ ಮಾತೆಯ ಹೆಮ್ಮೆಯ ಪುತ್ರ ಎಂದು ಇಂಡಿ ತಾಲೂಕಿನ ಶಿರಕನಹಳ್ಳಿಯ ನಿವೃತ್ತ ಯೋಧ ಜಟ್ಟೆಪ್ಪ ನಾವಿ ಹೇಳಿದರು.
ಪು..2ಕ್ಕೆಬೇಸಿಗೆ ಚಿಣ್ಣರ ವಸಂತ ಶಿಬಿರ ಮುಕ್ತಾಯ
ಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬೇಸಿಗೆಯ ಚಿಣ್ಣರ ವಸಂತ ಶಿಬಿರ ಮುಕ್ತಾಯಗೊಂಡಿತು. ಶಿಬಿರದಲ್ಲಿ ಮಕ್ಕಳಿಗೆ ವಿವಿಧ ಕಲಿಕಾ ತಂತ್ರಗಳ ಮೂಲಕ ಶಿಕ್ಷಣ ನೀಡಲಾಯಿತು.
ಪು-2ಕ್ಕೆ...ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ಕೌಶಲ ಅಳವಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾವಿದ್ಯಾಲಯದ ಪ್ರಾಂಶುಪಾಲರುಗಳು ಕಲಿಕೆಯಲ್ಲಿ ತಮ್ಮ ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಪಯುಕ್ತವಾಗುವಂತಹ, ಹೊಸ ಹೊಸ ಕೌಶಲ ಅಭಿವೃದ್ಧಿಗಳ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಲಹೆ ಮಾರ್ಗದರ್ಶನ ನೀಡಬೇಕು ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.
ಯುವ ಜನತೆಗೆ ಗತಕಾಲದ ಅರಿವು ಮುಖ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಯುವ ಜನರು ನಮ್ಮ ಹಿಂದಿನ ಗತಕಾಲದ ವೈಭವ ಅರಿಯುವ ದೃಷ್ಟಿಕೋನ ಹೊಂದಿರಬೇಕು. ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಸಿಕ್ಯಾಬ್ ಎಆರ್‌ಎಸ್‌ಐ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನ ಮೇತ್ರಿ ಹೇಳಿದರು.
ಸತ್ಪುರುಷರನ್ನು ಸಮಾಜಕ್ಕೆ ನೀಡಿದ ಗಾಣಿಗ ಸಮಾಜ
ಕನ್ನಡಪ್ರಭ ವಾರ್ತೆ ವಿಜಯಪುರಗಾಣಿಗ ಸಮಾಜದವರು ಆಡಳಿತ, ರಾಜಕಾರಣ ಯಾವುದೇ ಕ್ಷೇತ್ರದಲ್ಲಿದ್ದರೂ ಸತ್ಯ, ಧರ್ಮಕ್ಕೆ ಪ್ರಾಶಸ್ತ್ಯ ನೀಡಿ ಕರ್ತವ್ಯ ನಿಷ್ಠೆಗೆ ಹೆಸರಾದವರು ಎಂದು ಮಾಜಿ ಶಾಸಕ ಜಿ.ಎಸ್.ನ್ಯಾಮಗೌಡ ಅಭಿಮತ ವ್ಯಕ್ತಪಡಿಸಿದರು.
ಕಲ್ಲಿನಿಂದ ಜಜ್ಜಿ ಯುವಕನ ಹತ್ಯೆ
ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಶನಿವಾರ ತಡರಾತ್ರಿ ನಡೆದಿದೆ.
4ನೇ ದಿನಕ್ಕೆ ಕಾಲಿಟ್ಟ ಜಂಬಗಿ ಕೆರೆಗೆ ನೀರು ತುಂಬಿಸುವ ಹೋರಾಟ
ಜಂಬಗಿ ಕೆರೆ ತುಂಬಸಬೇಕು ಎಂದು ನಡೆದಿರುವ ಹೋರಾಟ 4ನೇ ದಿನಕ್ಕೆ ಕಾಲಿಟ್ಟಿದೆ.
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್‌!
ಹಿಂದೆಂದೂ ಕಂಡು ಕೇಳರಿಯದಂತಹ ದಾಖಲೆ ಮಟ್ಟದ ಉಷ್ಣಾಂಶ ಈ ಬಾರಿ ವಿಜಯಪುರದ ಜನತೆಗೆ ಆಗಿದೆ. ಪ್ರತಿವರ್ಷ 38 ರಿಂದ 40 ಡಿಗ್ರಿವರೆಗೆ ಇರುತ್ತಿದ್ದ ತಾಪಮಾನ ಈ ಬಾರಿ ಬರೋಬ್ಬರಿ 45ಡಿಗ್ರಿವರೆಗೆ ತಲುಪಿದ್ದು, ಹಿಂದಿನ ಎಲ್ಲ ದಾಖಲೆಗಳನ್ನು ಮುರಿದಿದೆ.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 377
  • next >
Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved