ಪಂಚಸೂತ್ರ ಪಾಲಿಸಿದರೆ ಮೋಕ್ಷ ಸಾಧ್ಯಕನ್ನಡಪ್ರಭ ವಾರ್ತೆ ಇಂಡಿ ತ್ಯಾಗ ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂರು ಶನಿವಾರ ಶ್ರದ್ಧಾ-ಭಕ್ತಿಯಿಂದ, ಸಡಗರದಿಂದ ಆಚರಿಸಿದರು. ಈದ್ಗಾ ಮೈದಾನದಲ್ಲಿ ಧಾರ್ಮಿಕ ವಿಧಿವಿಧಾನಗಳಂತೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಭಕ್ತಿ ಭಾವ ಮೆರೆದರು. ಪ್ರಾರ್ಥನೆ ಬಳಿಕ ಎಲ್ಲರೂ ಒಬ್ಬರಿಗೊಬ್ಬರು ಪರಸ್ಪರ ಆಲಂಗಿಸಿ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.