• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಅಗಲಿಕರಣ ಕಾಮಗಾರಿಗೆ ಮನಗೂಳಿ ಚಾಲನೆ
ಕನ್ನಡಪ್ರಭ ವಾರ್ತೆ ಸಿಂದಗಿ ಜನತೆಯ ಬಹುದಿನಗಳ ಬೇಡಿಕೆಯಂತೆ ಪಟ್ಟಣದಲ್ಲಿ ಸುಸಜ್ಜಿತ ಸಿಸಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರವಿವಾರ ರಸ್ತೆ ಅಗಲಿಕರಣ ಹಾಗೂ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿ ಅವರು ಮಾತನಾಡಿದರು
ಈರಕಾರ ಮುತ್ಯಾರ ಸಂಭ್ರಮದ ಜಾತ್ರೋತ್ಸವ
ಪಟ್ಟಣದ ವಿಜಯಪುರ ರಸ್ತೆಯ ಈರಕಾರ ಮುತ್ಯಾ ದೇವಸ್ಥಾನದ ಈರಕಾರ ಮುತ್ಯಾರ ಜಡಿ ತೊಳೆಯುವ ಕಾರ್ಯಕ್ರಮ ಹಾಗೂ ಜಾತ್ರಾಮಹೋತ್ಸವ ಭಾನುವಾರ ಮತ್ತು ಸೋಮವಾರ ಎರಡು ದಿನಗಳ ಕಾಲ ಭಕ್ತಿ ಭಾವದೊಂದಿಗೆ ಜರುಗಿತು.
ಗ್ರಾಪಂ ಮುತ್ತಿಗೆ ಹಾಕಿ ಮಹಿಳೆಯರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಕುಡಿಯುವ ನೀರು, ಸಿಬ್ಬಂದಿ ಸಮಸ್ಯೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಕೂಡ ಅಧಿಕಾರಿಗಳ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ನೂರಾರು ಮಹಿಳೆಯರು ಹುಣಶ್ಯಾಳ ಗ್ರಾಪಂ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಜೊತೆಗೆ ಹೊಣೆಯಾಗಿದೆ. ಪರಿಸರದ ನಾಶವನ್ನು ತಡೆಗಟ್ಟಬೇಕಾಗಿದೆ. ಇದಕ್ಕೆ ಪೂರಕವಾಗಿ ನಾವು ದಿನನಿತ್ಯ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡಬೇಕು. ಜೊತೆಗೆ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಪ್ರಕೃತಿಯ ಮಾತೆಯನ್ನು ಸ್ವಚ್ಛಂದವಾಗಿ ಇಡಬೇಕು. ಪ್ರಕೃತಿಯು ನಮಗೆ ದಿವ್ಯವಾದ ಕೊಡುಗೆ ಕೊಟ್ಟಿದೆ. ಮುಂದಿನ ಪೀಳಿಗೆಗಾಗಿ ಈ ಅಮೂಲ್ಯ ಕೊಡುಗೆಗಳನ್ನು ಸಂರಕ್ಷಣೆ ಮಾಡಬೇಕು. ಈ ನಿಟ್ಟಿನಲ್ಲಿ ಪರಿಸರವು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದರು.
ನೂತನ ತಾಂತ್ರಿಕತೆಗಳಿಂದ ಆದಾಯ ವೃದ್ಧಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ ತೊಗರಿ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ರೈತರು ನೂತನ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಆದಾಯ ವೃದ್ಧಿಸಿಕೊಳ್ಳಬೇಕು ಎಂದು ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ.ಎ.ಬಿ.ಪಾಟೀಲ ಹೇಳಿದರು.
ಆಲಮಟ್ಟಿ ಉದ್ಯಾನಕ್ಕೆ ಪ್ರವಾಸಿಗರ ದಂಡು
ಆಲಮಟ್ಟಿ: ಬಕ್ರೀದ್ ಹಬ್ಬದ ಮಾರನೆಯ ದಿನವಾದ ರವಿವಾರ ಆಲಮಟ್ಟಿಯ ಉದ್ಯಾನವನಗಳು ಜನರಿಂದ ತುಂಬಿ ತುಳುಕುತ್ತಿದ್ದವು. ಭಾನುವಾರ ಉದ್ಯಾನಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ರಾಕ್ ಉದ್ಯಾನ ವನದಲ್ಲಿ ಪ್ರವಾಸಿಗರು ಕಿಕ್ಕಿರಿದು ತುಂಬಿದ್ದರು.
ಮಲ್ಟಿಕಾರ್, ಬೈಕ್ ಪಾರ್ಕಿಂಗ್ ಕಟ್ಟಡ ನಿರ್ಮಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಮಹಾತ್ಮ ಗಾಂಧಿ ಚೌಕ್ ಹತ್ತಿರ ಮಲ್ಟಿ ಕಾರ್, ಬೈಕ್ ಪಾರ್ಕಿಂಗ್ ಕಟ್ಟಡ ನಿರ್ಮಾಣಕ್ಕೆ ಅಗತ್ಯವಾದ ₹ 20 ಕೋಟಿ ಮಂಜೂರು ಮಾಡಲು ನಗರದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ದೈಹಿಕ ಶಿಕ್ಷಕರು ನೈಜ ಕ್ರೀಡಾಪಟುಗಳನ್ನು ಗುರುತಿಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನೈಜ ಕ್ರೀಡಾಪಟುಗಳನ್ನು ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವಂತೆ ಮಾಡುವ ಕರ್ತವ್ಯ ದೈಹಿಕ ಶಿಕ್ಷಕರದ್ದಾಗಿದೆ. ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ ಎನ್ನುವಂತೆ ಒಳ್ಳೆಯ ಮತ್ತು ನಿಜವಾದ ಕ್ರೀಡಾಪಟುವಿಗೆ ನ್ಯಾಯ ಸಿಗುವಂತೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.
ಸಂತ್ರಸ್ತರಿಗೆ ಶೇ.50 ಉದ್ಯೋಗ ಮೀಸಲಿಡಿ

 ಕೊಲ್ಹಾರ ಎನ್‌ಟಿಪಿಸಿ ವಿದ್ಯುತ್ ಘಟಕ ಸ್ಥಾಪನೆಗೆ ಸಾವಿರಾರು ಎಕರೆ ಜಮೀನು ಕಳೆದುಕೊಂಡಿರುವ ಸಂತ್ರಸ್ತರ ಮಕ್ಕಳಿಗೆ ಇಲ್ಲಿ ಡಿ ದರ್ಜೆಯ ಶೇ.50 ರಷ್ಟು ಹುದ್ದೆ ಮೀಸಲಿಡಿ ಎಂದು ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಂಚಸೂತ್ರ ಪಾಲಿಸಿದರೆ ಮೋಕ್ಷ ಸಾಧ್ಯ
ಕನ್ನಡಪ್ರಭ ವಾರ್ತೆ ಇಂಡಿ ತ್ಯಾಗ ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂರು ಶನಿವಾರ ಶ್ರದ್ಧಾ-ಭಕ್ತಿಯಿಂದ, ಸಡಗರದಿಂದ ಆಚರಿಸಿದರು. ಈದ್ಗಾ ಮೈದಾನದಲ್ಲಿ ಧಾರ್ಮಿಕ ವಿಧಿವಿಧಾನಗಳಂತೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಭಕ್ತಿ ಭಾವ ಮೆರೆದರು. ಪ್ರಾರ್ಥನೆ ಬಳಿಕ ಎಲ್ಲರೂ ಒಬ್ಬರಿಗೊಬ್ಬರು ಪರಸ್ಪರ ಆಲಂಗಿಸಿ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved