• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗೆ ನೀರು ಹರಿಸಲು ಆಗ್ರಹಿಸಿ ಕೆರೆಯಲ್ಲೇ ಟೆಂಟ್‌ ಹಾಕಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಂಬಗಿ ಕೆರೆ ನೀರು ತುಂಬಿಸುವಂತೆ ಆಗ್ರಹಿಸಿ ನೂರಾರು ರೈತರು ಕೆರೆಯಲ್ಲಿ ಟೆಂಟ್ ಹಾಕಿ ಹಸಿರು ಧ್ವಜ ಹಿಡಿದು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಹಾಗೂ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಜಂಬಗಿ, ಆಹೇರಿ, ಅಂಕಲಗಿ, ಹುಣಶ್ಯಾಳ, ಮಾದಾಳ ಗ್ರಾಮದ ರೈತರು ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಸೇರಿದಂತೆ ಹಲವೆಡೆ ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಬೇರೆ ಬೇರೆ ಬೆಟ್ಟಿಂಗ್ ದಂಧೆಗಳು, ಅಪರಾಧ ಕೃತ್ಯಗಳು ನಡೆಯುತ್ತಿವೆ. ಆದರೆ, ಪೊಲೀಸ್ ಇಲಾಖೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆರೋಪಿಸಿದರು.
ಕಾಲುವೆಗಳ ಕ್ಲೋಜರ್ ಕಾಮಗಾರಿಗೆ ಅನುದಾನ ನೀಡಿ
ಲಾಲ್ ಬಹಾದ್ದೂರ ಶಾಸ್ತ್ರೀ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳ ಕ್ಲೋಜರ್ ಕಾಮಗಾರಿಗಳನ್ನು ನಡೆಸಲು ರಾಜ್ಯ ಸರ್ಕಾರ ಕೂಡಲೇ ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು, ರೈತ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಎನ್‌ಟಿಪಿಸಿ: 130 ಅಡಿಯಿಂದ ಬಿದ್ದು ಕಾರ್ಮಿಕ ಸಾವು
ಕೂಡಗಿ ಎನ್.ಟಿ.ಪಿ.ಸಿ(ಕೂಡಗಿ ಉಷ್ಣ ವಿದ್ಯುತ್ ಸ್ಥಾವರ)ಯಲ್ಲಿ 130 ಅಡಿಯ ಚಿಮಣಿ (ಬೃಹತ್ ಸ್ಥಾವರ) ಮೇಲಿಂದ ಆಯತಪ್ಪಿ ಕೆಳಗೆ ಬಿದ್ದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಕ್ಷೀರೋದ್ಯಮಕ್ಕೆ ಹೊಡೆತ ನೀಡಿದ ಬರ, ಬಿಸಿಲು!
ಬರಗಾಲ, ರಣ ಬಿಸಿಲಿನಿಂದ ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಸಿಗದ ಹಿನ್ನೆಲೆಯಲ್ಲಿ ಕ್ಷೀರೋದ್ಯಮ ಕೂಡ ಕುಸಿತಗೊಂಡಿದೆ. ಉಪ ಕಸುಬಾಗಿ ಹಾಲನ್ನೇ ನಂಬಿಕೊಂಡು ಬದುಕು ಸಾಗಿಸುತ್ತಿದ್ದ ಅನ್ನದಾರರಿಗೆ ತೀವ್ರ ಬರಗಾಲ ಕೂಡ ಪರೋಕ್ಷವಾಗಿ ಹೊಡೆತ ನೀಡಿದೆ.
ಶಿಬಿರದ ಸದುಪಯೋಗ ಪಡೆಯಿರಿ
ವಿಶ್ವಕರ್ಮ ಸಮಾಜ ಬಾಂಧವರ ವತಿಯಿಂದ ಹಮ್ಮಿಕೊಂಡಿರುವ ಸಂದ್ಯಾವಂದನೆ ಶಿಬಿರವೂ ಸಮಾಜದ ಹಿತದೃಷ್ಟಿಯದ್ದಾಗಿದೆ. ಕಾರಣ ಸಮಾಜ ಬಾಂಧವರು ಈ ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಲಾಭ ಪಡೆಯಬೇಕೆಂದು ಸ್ಥಳೀಯ ವಿಶ್ವಕರ್ಮ ಸಮಾಜದ ಅಧ್ಯಕ್ಷ ಶ್ರೀನಿವಾಸ ಸೋನಾರ ಅವರು ನುಡಿದರು.
ತಾಲೂಕಲ್ಲಿ ಮೇವು ಬ್ಯಾಂಕ್‌ ಸ್ಥಾಪನೆಗೆ ಅಣಿ
ಇಡೀ ಜಿಲ್ಲೆ ಬರಪೀಡಿತವೆಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ಪರಿಣಾಮ ಜನರಿಗೆ ಮಾತ್ರವಲ್ಲ, ಜಾನುವಾರುಗಳ ಮೇಲೂ ಬೀರಿದೆ. ಆದರೆ, ಜನರು ಹೇಗೋ ಪಾರಾಗಬಹುದು. ಜಾನುವಾರುಗಳನ್ನು ಜನರೇ ರಕ್ಷಿಸಬೇಕಿದೆ. ಹೀಗಾಗಿ ಜಾನುವಾರುಗಳ ರಕ್ಷಣೆಗೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಪಟ್ಟಣದ ತೋಟಗಾರಿಕೆ ಆವರಣದಲ್ಲಿ ಶೀಘ್ರ ಮೇವು ಬ್ಯಾಂಕ್ ಆರಂಭಿಸಲು ಸಿದ್ಧತೆ ಮಾಡಿಕೊಂಡಿದೆ.
ನಮ್ಮ ಮಕ್ಕಳ ಧಾಮವನ್ನು ನೋಂದಣಿ ನವೀಕರಣಕ್ಕೆ ಆಗ್ರಹ
ಪಡಗಾನೂರಿನ ನಮ್ಮ ಮಕ್ಕಳ ಧಾಮವನ್ನು ಬಾಲ ನ್ಯಾಯ ಕಾಯಿದೆ ಅಡಿಯಲ್ಲಿ ನೋಂದಣಿ ನವೀಕರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿವಾಹವಾಗಿ ನಾಲ್ಕು ತಿಂಗಳಿಗೆ ದಂಪತಿ ಆತ್ಮಹತ್ಯೆ
ಪ್ರೀತಿಸಿ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ಜೋಡಿ ಮಂಗಳವಾರ ತಡರಾತ್ರಿ ನೇಣಿಗೆ ಶರಣಾದ ಘಟನೆ ನಗರದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.
ವಿದ್ಯಾರ್ಥಿಗಳಲ್ಲಿ ಸರಳತೆ ಇರಲಿ
ಮಕ್ಕಳು ಸಹಜತೆ ಮತ್ತು ಸರಳತೆ ಮೈಗೂಡಿಸಿಕೊಂಡು ಉತ್ತಮವಾಗಿ ಅಧ್ಯಯನ ಮಾಡಿ ಹೆಚ್ಚು ಫಲಿತಾಂಶ ಪಡೆದುಕೊಂಡು ಪಾಲಕರು ಹಾಗೂ ಕಲಿಸಿದ ಶಿಕ್ಷಕರಿಗೆ ಕೀರ್ತಿ ತರಬೇಕು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಿ.ಆರ್. ಶಹಾ ಹೇಳಿದರು.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 377
  • next >
Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved