• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ ಕಾರ್ಮಿಕ ಪದ್ಧತಿ ಅಭಿವೃದ್ಧಿಗೆ ಮಾರಕ
ಬಾಲಕಾರ್ಮಿಕ ಪದ್ಧತಿ ಜಗತ್ತಿನ ಪಿಡುಗು. ಮಕ್ಕಳನ್ನು ದುಡಿಸುವ ಪದ್ಧತಿ ರಾಷ್ಟ್ರಕ್ಕೆ ಕಳಂಕವಾಗಿದ್ದು, ಮಕ್ಕಳ ದುಡಿಮೆ ಮಾನವ ಅಭಿವೃದ್ಧಿಗೆ ಮಾರಕವಾಗಿದೆ. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಈ ಪದ್ಧತಿಯ ಕಡಿವಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮುಖ್ಯಾಧ್ಯಾಪಕ ಮಹೇಶ ನಾಡಗೇರಿ ತಿಳಿಸಿದರು.
ಕೆಎಂಎಫ್‌ನಿಂದ ₹1152 ಕೋಟಿ ಪ್ರೋತ್ಸಾಧನ ಬಾಕಿ!
ಹೈನೋದ್ಯಮ ವೃದ್ಧಿಸಲು ಹಾಗೂ ರೈತರಿಗೆ ಸಹಾಯವಾಗಲಿ ಎಂದು ಕೆಎಂಎಫ್ (ಕರ್ನಾಟಕ ಹಾಲು ಒಕ್ಕೂಟ) ಮೂಲಕ ಪ್ರತಿ ಲೀಟರ್ ಹಾಲಿಗೆ ₹5 ನಂತೆ ಕೊಡುತ್ತಿದ್ದ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರ ಕಳೆದ ಏಳೆಂಟು ತಿಂಗಳಿನಿಂದ ನೀಡಿಲ್ಲ. ರಾಜ್ಯದಲ್ಲಿ 14 ಹಾಲು ಒಕ್ಕೂಟಗಳು ಸೇರಿ ಎಂಟು ತಿಂಗಳ ₹1152 ಕೋಟಿ ಪ್ರೋತ್ಸಾಧನ ಬಾಕಿ ಇದೆ.
ಬಿತ್ತನೆಗೂ ಮುನ್ನ ತಪ್ಪದೇ ಬೀಜೋಪಚಾರ ಮಾಡಿ
ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿನ ವಿವಿಧ ತಳಿಯ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತದೆ. ಈ ಸಲ ಹೆಚ್ಚಿನ ಪ್ರದೇಶದಲ್ಲಿ ರೈತರು ತೊಗರಿ, ಮೆಕ್ಕೆಜೋಳ ಹಾಗೂ ವಿವಿಧ ದ್ವಿದಳ ಧ್ಯಾನ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ರೈತರು ಬಿತ್ತನೆಗೆ ಮುನ್ನ ತಪ್ಪದೇ ಬೀಜೋಪಚಾರ ಮಾಡಿ ಬಿತ್ತನೆಮಾಡಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ವಿಲಿಯಂ ರಾಜಶೇಖರ ಹೇಳಿದರು.
ಜಲಾವೃತವಾಗಿರುವ ಸೇತುವೆಗಳ ಸ್ಥಿತಿ ಪರಿಶೀಲಿಸಿದ ಜಿಪಂ ಸಿಇಒ
ಡೋಣಿ ನದಿ ತೀರದಲ್ಲಿ ಪ್ರವಾಹದಿಂದ ಜಲಾವೃತವಾದ ತಾಲೂಕಿನ ಯಾಳವಾರ ಗ್ರಾಮದ ಹತ್ತಿರ ಇರುವ ಸೇತುವೆ ಹಾಗೂ ಸಾತಿಹಾಳ ಸೇತುವೆಗೆ ಜಿಪಂ ಸಿಇಒ ರಿಷಿ ಆನಂದ ಭೇಟಿ ನೀಡಿ ಪರಿಶೀಲಿಸಿದರು.
ಸಾರಾಯಿ ಅಂಗಡಿ ಮುಚ್ಚುವಂತೆ ಆಗ್ರಹ
ಗ್ರಾಮದ ಸಾರಾಯಿ ಅಂಗಡಿಯ ಶಾಶ್ವತವಾಗಿ ಮುಚ್ಚುವಂತೆ ಆಗ್ರಹಿಸಿ ಕೆಸಾಪೂರ ಹಾಗೂ ಆಲೂರು ಗ್ರಾಮದ ಮಹಿಳೆಯರು ಸಾರಾಯಿ ಅಂಗಡಿಗಳನ್ನು ಬಂದ್ ಮಾಡಿಸಿ ಪ್ರತಿಭಟನೆ ನಡೆಸಿದರು.
ಬೀಜ, ರಸಗೊಬ್ಬರ ಸಮರ್ಪಕವಾಗಿ ಪೂರೈಸಿ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆ ಬೀಜಗಳು, ರಸಗೊಬ್ಬರಗಳು ಸಮರ್ಪಕವಾಗಿ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.
ಪ್ರಾಮಾಣಿಕತೆ ಸಮಾಜದಲ್ಲಿ ಇನ್ನೂ ಬೆಲೆ ಇದೆ
ಸಮಾಜದಲ್ಲಿ ಪ್ರಾಮಾಣಿಕ ಸೇವೆಗೆ, ದುಡಿಮೆಗೆ ಯಾವತ್ತು ಬೆಲೆ ಇರುತ್ತದೆ. ವೃತ್ತಿಗೆ ನಿವೃತ್ತಿ ಹೊರತು ಒಡನಾಟಕ್ಕೆ ಅಲ್ಲ, ಸದಾ ನಿಮ್ಮ ಸುಖದುಃಖದಲ್ಲಿ ನಿಮ್ಮೊಂದಿಗೆ ನಾವು ಇರುತ್ತೇವೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಹೆಚ್.ಎಸ್. ಜೈಕುಮಾರ ಹೇಳಿದರು.
210 ವಿದ್ಯಾರ್ಥಿಗಳಿಗಿಲ್ಲ ಒಂದೂ ಶೌಚಾಲಯ!
1860ರಲ್ಲಿ ಅಂದರೆ 164 ವರ್ಷಗಳ ಹಿಂದೆ ಆರಂಭಗೊಂಡು 8 ವರ್ಷಗಳ ಹಿಂದಷ್ಟೇ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿರುವ ಶಾಲೆಯಲ್ಲಿ ಇದೀಗ ಅನೇಕ ಸಮಸ್ಯೆಗಳು ಉದ್ಭವಿಸಿದ್ದು, ಇದರಿಂದ ಅಲ್ಲಿಯ ವಿದ್ಯಾರ್ಥಿಗಳು ಪರದಾಟ ಅನುಭವಿಸುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ಅದರಲ್ಲೂ ಶೌಚಾಲಯ ಇದ್ದರೂ ಬಯಲೇ ಗತಿಯಾಗಿದೆ.
ಉತ್ತಮ ಮುಂಗಾರು; ಬಿತ್ತನೆ ಬೀಜಕ್ಕೆ ಬೇಡಿಕೆ
ಕಳೆದ ಸಾರಿ ಮಳೆ ಕೈಕೊಟ್ಟಿದ್ದರಿಂದ ಅನ್ನದಾತ ಕಂಗಾಲಾಗಿದ್ದ. ಆದರೆ, ಈ ಬಾರಿ ಮಳೆ ಭರ್ಜರಿ ಆರಂಭ ಕಂಡಿದೆ. ಹೀಗಾಗಿ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಬಿತ್ತನೆ ಬೀಜ ಪಡೆದುಕೊಳ್ಳಲು ಮುಗಿ ಬೀಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.
ತೊಗರಿ ಬೀಜಕ್ಕೆ ಹೆಚ್ಚಿದ ಬೇಡಿಕೆ!
ಮುಂಗಾರು ಮಳೆ ಉತ್ತಮವಾಗಿ ಆರಂಭಗೊಂಡಿರುವ ಕಾರಣಕ್ಕೆ ಅಖಂಡ ತಾಲೂಕಿನಲ್ಲಿ ಬಹುತೇಕ ರೈತರು ತೊಗರಿ ಬಿತ್ತನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ತೊಗರಿ ಬೀಜಕ್ಕೆ ಬಹು ಬೇಡಿಕೆ ಕಂಡು ಬರುತ್ತಿದೆ.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 398
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved