• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಗಜಿಣಗಿಗೆ ಎರಡನೇ ಪಟ್ಟಿಯಲ್ಲಿ ಸಿಗುತ್ತಾ ಅವಕಾಶ?
ಚಿಕ್ಕೋಡಿ, ವಿಜಯಪುರ ಲೋಕಸಭಾ ಕ್ಷೇತ್ರ ಸೇರಿದಂತೆ ಒಟ್ಟು ಏಳು ಬಾರಿ ಗೆದ್ದಿದ್ದ ರಮೇಶ ಜಿಗಜಿಣಗಿಗೂ ಸಿಗಲಿಲ್ಲ ಕೇಂದ್ರ ಸಚಿವ ಸ್ಥಾನ.
ತಾಲೂಕಿನ ನರೇಗಾ ಗುರಿ ಸಾಧಿಸುವಲ್ಲಿ ವಿಫಲ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು. ಯೋಜನೆ ಗ್ರಾಮ ಪಂಚಾಯಿತಿಗಳ ಮೂಲಕ ಗ್ರಾಮೀಣ ಭಾಗದ ಜನರ ಕೈಗೆ ಕೆಲಸ ನೀಡುವ ಮೂಲಕ ನೆರವಿಗೆ ಪೂರಕವಾಗಿದೆ. ಆದರೆ, ಕಳೆದ ವರ್ಷ ತಾಲೂಕಿನಲ್ಲಿ ಶೇ.೯೫.೫೦ರಷ್ಟು ಮಾನವ ದಿನಗಳ ಗುರಿ ಸಾಧಿಸುವ ಮೂಲಕ ಗ್ರಾಮೀಣ ಜನರ ಉದ್ಯೋಗ ನೀಡುವ ಪ್ರಮಾಣದಲ್ಲಿ ಶೇ.೧೦೦ ರಷ್ಟು ಗುರಿ ತಲುಪುವಲ್ಲಿ ಸಫಲವಾಗಿಲ್ಲ.
ಡೋಣಿ ನದಿ ಪ್ರವಾಹಕ್ಕೆ ಯಾಳವಾರ ಸೇತುವೆ ಜಲಾವೃತ
ದೇವರಹಿಪ್ಪರಗಿ: ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಯಾಳವಾರ ಗ್ರಾಮದ ಬಳಿಯ ಬ್ರಿಜ್ ಕಂ ಬ್ಯಾರೇಜ್ ದೋಣಿ ನದಿ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.
ಜಿಗಜಿಣಗಿಗೆ ಮೋದಿ ಸಂಪುಟದಲ್ಲಿ ಸ್ಥಾನ ನೀಡಲು ಒತ್ತಾಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಸಂಸದರಾಗಿ ರಮೇಶ ಜಿಗಜಿಣಗಿ ಸತತವಾಗಿ 7ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಮೇಲಾಗಿ ಹೈದರಾಬಾದ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಏಕೈಕ ದಲಿತ ವ್ಯಕ್ತಿಯಾಗಿದ್ದಾರೆ. ಅಲ್ಲದೇ, ಸಾರ್ವಜನಿಕ ಜೀವನದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಅನುಭವ ಹಿರಿಯ ರಾಜಕಾರಣಿ. ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಬರುವ ಬೀದರ್, ಕಲಬುರ್ಗಿ, ಯಾದಿಗಿರಿ, ಬಳ್ಳಾರಿ ಜಿಲ್ಲೆಗಳ ಬಿಜೆಪಿ ಬೆಳವಣಿಗೆಯ ದೃಷ್ಟಿಯಿಂದಾಗಿ ರಮೇಶ ಜಿಗಜಿಣಗಿಯವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಬೇಕು
ಜ್ಞಾನ ಉಣಬಡಿಸುವ ಕಾರ್ಯ ಕೆಲೂರ ಮುಂದುವರಿಸಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣ ಎಂಬುದು ಬಾಳಿನ ದಿವ್ಯ ಬೆಳಕು, ಈ ಬೆಳಕು ಪ್ರತಿಯೊಬ್ಬರ ಬದುಕನ್ನು ಬೆಳಗಿಸುತ್ತದೆ. ಭವಿಷ್ಯವನ್ನು ಉಜ್ವಲಗೊಳಿಸುತ್ತದೆ. ಹೀಗಾಗಿ ಶಿಕ್ಷಣ ಪ್ರಸಾರ ಒಂದು ಪವಿತ್ರವಾದ ಕಾರ್ಯ ಎಂದು ಯರನಾಳ ವಿರಕ್ತಮಠದ ಶ್ರೀ ಗುರುಸಂಗನಬಸವ ಸ್ವಾಮೀಜಿ ಹೇಳಿದರು.
ಸಮಾಜಮುಖಿ ಚಿಂತನೆಯಡಿ ನಿವೃತ್ತಿ ಜೀವನ ಸಾಗಲಿ
ಕನ್ನಡಪ್ರಭ ವಾರ್ತೆ ಇಂಡಿಸಾರಿಗೆ ಇಲಾಖೆಯಲ್ಲಿ ಹಲವಾರು ತೊಂದರೆಗಳ ಮಧ್ಯ, ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ನೀಡಿ ಇತರರಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನೌಕರರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖಿ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸ್ವಾರ್ಥಕ ಮಾಡಿಕೊಳ್ಳಬೇಕು ಎಂದು ಈಶಾನ್ಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗೀಯ ಸಂಚಾರಿ ನಿಯಂತ್ರಣಾಧಿಕಾರಿ ಡಿ.ಎ.ಬಿರಾದಾರ ಶುಭ ಹಾರೈಸಿ, ಸಲಹೆ ನೀಡಿದರು.
ನೀರಾವರಿ ಕಾಲುವೆ ಕಾಮಗಾರಿಗಾಗಿ ಉಪವಾಸ ಧರಣಿ
ಕನ್ನಡಪ್ರಭ ವಾರ್ತೆ ನಾಲತವಾಡರೈತರ ಜಮೀನಿಗೆ ನೀರು ಬಿಡುವವರೆಗೂ ಹೋರಾಟ ನಿರಂತರವಾಗಿರಲಿದೆ. ನನ್ನ ಹೋರಾಟವನ್ನು ಬಗ್ಗು ಬಡಿಯಲು ಕುತಂತ್ರ ಮಾಡುತ್ತಿದ್ದು, ತಡೆಯಲು ಸಾಧ್ಯವಿಲ್ಲ ಎಂದು ಯುವ ಜನ ಸಂಘಟನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಹೇಳಿದರು.
ನೂರು ಸಸಿ ನೆಟ್ಟು, ಸಾವಿರ ಸಸಿ ವಿತರಣೆ
ಕನ್ನಡಪ್ರಭ ವಾರ್ತೆ ಇಂಡಿ: ಪಟ್ಟಣದಲ್ಲಿ ಪರಿಸರ ದಿನಾಚರಣೆ ನಿಮಿತ್ಯ ಕದಳಿ ವೇದಿಕೆ ತಾಲೂಕ ಶಾಖೆ ಇಂಡಿ ವತಿಯಿಂದ ಪಟ್ಟಣದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಉದ್ಯಾನವನದಲ್ಲಿ ನೂರಾರು ಸಸಿಗಳನ್ನು ನೆಟ್ಟು ಸಾವಿರಾರು ಸಸಿಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.
ಗ್ರಾಹಕರ ಹಣ ಎಗರಿಸಿದ್ದ ಕ್ಯಾಷಿಯರ್‌ ಎತ್ತಂಗಡಿ
ಗ್ರಾಹಕನಿಗೆ ಗೊತ್ತಿಲ್ಲದಂತೆ ಆತನ ಖಾತೆಯಿಂದ ₹1.50 ಲಕ್ಷ ಹಣವನ್ನು ಡ್ರಾ ಮಾಡಿಕೊಂಡಿದ್ದ ಜಲನಗರದ ಅಂಚೆ ಕಚೇರಿ ಕ್ಯಾಷಿಯರ್ ಶ್ರೀಕಾಂತ ಶಿವೂರ ಅವರನ್ನು ಎತ್ತಂಗಿಡಿ ಮಾಡಿ ಆದೇಶ ಹೊರಡಿಸಲಾಗಿದೆ.
ಶೀಘ್ರದಲ್ಲೇ ಕಾಲುವೆ ಕಾಮಗಾರಿ ಆರಂಭ
ಚಿಮ್ಮಲ್ಲಗಿ ಮತ್ತು ನಾಗರಬೆಟ್ಟ ಏತನೀರಾವರಿ ಯೋಜನೆಯ ಕಾಮಗಾರಿ ಶೀಘ್ರದಲ್ಲೆ ಪೂರ್ಣಗೊಳಿಸಬೇಕು ಎಂದು ಶನಿವಾರ ಹೋರಾಟ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಕೆಬಿಜೆಎನೆಲ್ ಮುಖ್ಯ ಅಧೀಕ್ಷಕ ಅಭಿಯಂತರರು ಆರ್.ಎಲ್.ಹಳ್ಳೂರ ಕಾಮಗಾರಿ ಕೈಗೊಳ್ಳವ ಶ್ರೀಅಮರೇಶ್ವರ ದೇವಸ್ಥಾನದ ಸ್ಥಳಕ್ಕೆ ಭೇಟಿ ನೀಡಿ ಶೀಘ್ರದಲ್ಲೆ ಕಾಲುವೆ ಕಾಮಗಾರಿ ಪ್ರಾರಂಭಿಸುತ್ತೇವೆ ರೈತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 398
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved