ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಗಮೇಶ್ವರ ವಿದ್ಯಾವರ್ಧಕ ಸಂಘದ ನೂತನ ನಿರ್ದೇಶಕರಿಗೆ ಸನ್ಮಾನ
ಕೊಲ್ಹಾರ ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ನೂತನ ನಿರ್ದೇಶಕರಾಗಿ ನೇಮಕಗೊಂಡ ಪಟ್ಟಣದ ಗಣ್ಯ ವ್ಯಾಪಾರಸ್ಥರು ಹಾಗೂ ಶಿಕ್ಷಣ ಪ್ರೇಮಿಗಳಾದಂತಹ ಶಿವಾನಂದ ಮುರಿಗೆಪ್ಪ ಶೀಲವಂತ ಅವರನ್ನು ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಸನ್ಮಾನಿಸಿದರು.
ಮಂತ್ರಿಗಿರಿ ನನಗೋಸ್ಕರ ಅಲ್ಲ, ಜನರ ಒತ್ತಡಕ್ಕಾಗಿ ಬೇಕಿದೆ
ಕೇಂದ್ರದಲ್ಲಿ ಮಂತ್ರಿಗಿರಿ ನನಗೋಸ್ಕರ ಅಲ್ಲ, ಜನರ ಒತ್ತಡಕ್ಕಾಗಿ ಬೇಕಾಗಿದೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮಂತ್ರಿಗಿರಿ ಆಸೆಯನ್ನು ಹೊರಹಾಕಿದರು.
ನಮ್ಮೆಲ್ಲರ ಮೇಲೆ ಸಂವಿಧಾನ ಕಾಪಾಡಿಕೊಳ್ಳುವ ಜವಾಬ್ದಾರಿ
ಕನ್ನಡಪ್ರಭ ವಾರ್ತೆ ವಿಜಯಪುರ ನಮ್ಮೆಲ್ಲರ ಬದುಕಿಗೆ ಆಧಾರ ಸ್ತಂಭವಾಗಿರುವ ಸಂವಿಧಾನವನ್ನು ಇಂದು ನಾವೆಲ್ಲರೂ ಕಾಪಾಡಿಕೊಳ್ಳುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಆ ನಿಟ್ಟಿನಲ್ಲಿ ನಾವು ನಮ್ಮ ಜವಾಬ್ದಾರಿ ನಿರ್ವಹಿಸಿಕೊಂಡು ಹೋಗೋಣ ಎಂದು ಬೆಳಗಾವಿಯ ಎಎಸ್ಪಿ ರವೀಂದ್ರ ಗಡಾದೆ ಹೇಳಿದರು.
ಪೈಪ್ಲೈನ್ ಮಾರ್ಗ ಬಗ್ಗೆ ಖಾತರಿಪಡಿಸಿಕೊಳ್ಳಿ
ಕುಡಿಯುವ ನೀರನ್ನು ವ್ಯರ್ಥ ಮಾಡಬಾರದು. ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ನೀರು ಪೂರೈಕೆ ಪೈಪ್ಲೈನ್ ಮಾರ್ಗ ಸರಿಯಾಗಿರುವ ಬಗ್ಗೆ ನಿರಂತರ ಖಾತರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ವಿಜಯ ಅಜೂರ ಸೂಚಿಸಿದರು.
ಎಸ್ಸಿ, ಎಸ್ಟಿ ರೇಷ್ಮೆ ಬೆಳೆಗಾರರ ಆಸೆಗೆ ಎಳ್ಳುನೀರು!
ನೀರು ಹಾಗೂ ಸಿಬ್ಬಂದಿ ಕೊರತೆಯಿಂದ ಹಾಗೂ ನಿರ್ವಹಣೆ ಇಲ್ಲದೇ ಮೂರುವರೆ ದಶಕಗಳ ಹಿಂದಿನ ರೇಷ್ಮೆ ಬೆಳೆಗಾರರ ಸಮುದಾಯದ ಅಭಿವೃದ್ಧಿ ಕೇಂದ್ರ ಪಾಳು ಬಿದ್ದಿದ್ದು, ರೇಷ್ಮೆ ಬೆಳೆಯುವ ಎಸ್ಸಿ, ಎಸ್ಟಿ ರೈತರ ಆಸೆಗೆ ಎಳ್ಳುನೀರು ಬಿಟ್ಟಂತಾಗಿದೆ.
ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ
ಕೊಲ್ಹಾರ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಡೆಂಘೀ ನಿಯಂತ್ರಿಸಲು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ತಹಸೀಲ್ದಾರ್ ಎಸ್.ಎಸ್.ನಾಯಕಲ್ ಮಠ ಸೂಚಿಸಿದರು.
ರೈತರನ್ನು ಮನುಷ್ಯರಂತೆ ಕಾಣದ ಸರ್ಕಾರಗಳು
ರೈತರು ಕಷ್ಟದಲ್ಲಿದ್ದರೂ ಯಾವ ಸರ್ಕಾರಗಳು ರೈತರನ್ನು ಮನುಷ್ಯರಂತೆ ಕಾಣುತ್ತಿಲ್ಲ. ನಮ್ಮ ಕಷ್ಟಗಳನ್ನು ಪರಿಹರಿಸಿಕೊಳ್ಳಬೇಕಾದರೇ ಸಂಘಟಿತರಾಗಿ ಹೋರಾಟ ಮಾಡುವುದು ಅನಿವಾರ್ಯ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಚುನಪ್ಪ ಪೂಜಾರಿ ಹೇಳಿದರು.
ಶಿಕ್ಷಣ ನೀತಿ ಮೇಲೆ ದೇಶದ ಅಭಿವೃದ್ಧಿ
ಪ್ರಪಂಚದಲ್ಲಿ ಬದುಕಿಗೆ ಶಿಕ್ಷಣ, ಸಂಸ್ಕಾರ ಮುಖ್ಯವಾಗಿದ್ದು, ಶಿಕ್ಷಣ ನೀತಿ ಮೇಲೆ ಆ ದೇಶದ ಅಭಿವೃದ್ಧಿ ನಿಂತಿದೆ. ವಿಶಾಲವಾದ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಕಾಣುತ್ತೇವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಡೆಂಘೀ ಪ್ರಕರಣ: ಈ ಬಾರಿ ದುಪ್ಪಟ್ಟು!
ರಾಜ್ಯದ ವಿವಿಧೆಡೆ ಈಗಾಗಲೇ ಧಾಂಗುಡಿ ಇಟ್ಟಿರುವ ಡೆಂಘೀ ಜ್ವರ ಇದೀಗ ಜಿಲ್ಲೆಯಲ್ಲೂ ಆರ್ಭಟಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಪ್ರಕರಣಗಳು ಹೆಚ್ಚಾಗಿದ್ದು, ಮಕ್ಕಳು ಮತ್ತು ಮಧ್ಯಮ ವಯಸ್ಕರಲ್ಲಿ ಹೆಚ್ಚು ಕಂಡು ಬಂದಿದೆ.
ಗುರುಗಳು ಉಪದೇಶಿಸಿದ ವಾಣಿ ಕಾರ್ಯರೂಪಕ್ಕೆ ತನ್ನಿ
Put, practice, words, preached, Guru
< previous
1
...
263
264
265
266
267
268
269
270
271
...
421
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್