• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ಮುನ್ನಚ್ಚರಿಕೆಗೆ ಯಾವುದೇ ತರಹದ ತಯಾರಿ ಇಲ್ಲ: ವಿಜಯಕುಮಾರ ಕಿಡಿ
ಡೆಂಘೀ ಮಹಾಮಾರಿ ರಾಜ್ಯದಲ್ಲಿ ಕಾಡುತ್ತಿದೆ. ರಾಜ್ಯದಲ್ಲಿ 7,125 ಡೆಂಘೀ ಕೇಸ್‌ ಪತ್ತೆಯಾಗಿ ಓರ್ವ ವೈದ್ಯ, ಏಳು ಜನರನ್ನು ಕಳೆದುಕೊಂಡರೂ ವಿಜಯಪುರದಲ್ಲಿ ಯಾವುದೇ ತರಹದ ತಯಾರಿ ಹಾಗೂ ಫಾಗಿಂಗ್‌ ಸಿಂಪಡಿಸುವಿಕೆ, ನೀರು ನಿಲ್ಲುವ ತೆಗ್ಗುಗಳನ್ನು ಮುಚ್ಚುವುದು ಕಂಡು ಬರುತ್ತಿಲ್ಲ ಎಂದು ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಬಿಜೆಪಿ ರಾಜ್ಯ ಸಂಚಾಲಕ ವಿಜಯಕುಮಾರ ಕುಡಿಗನೂರ ದೂರಿದ್ದಾರೆ.
ಸಮಗ್ರ ಅಭಿವೃದ್ಧಿಗೆ ₹5 ಕೋಟಿ ಅನುದಾನ
ನಾಲತವಾಡ ಪಟ್ಟಣದ ಸಮಗ್ರ ಅಭಿವೃದ್ಧಿಗೆ ₹5 ಕೋಟಿ ಅನುದಾನ ನೀಡುವುದಾಗಿ ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಭರವಸೆ ನೀಡಿದರು.
ಬಸವ ಎಕ್ಸಪ್ರೆಸ್ ರೈಲನ್ನು ಗದಗವರೆಗೆ ವಿಸ್ತರಿಸಿ
ಮೈಸೂರು-ಬಾಗಲಕೋಟೆ ಮಧ್ಯೆ ಸಂಚರಿಸುವ ಬಸವ ಎಕ್ಸ್‌ಪ್ರೆಸ್ ರೈಲನ್ನು ಗದಗವರೆಗೆ ವಿಸ್ತರಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.
ಪ್ರವಾಸಿ ತಾಣವಾಗಲಿರುವ ರೇವಣಸಿದ್ದೇಶ್ವರ ಗುಡ್ಡ
ಇಂಗಳೇಶ್ವರ ಗ್ರಾಮದ ರೇವಣಸಿದ್ದೇಶ್ವರ ಗುಡ್ಡವು ಪವಿತ್ರ ಸ್ಥಳವಾಗುವ ಜೊತೆಗೆ ಇತಿಹಾಸ ಪ್ರಸಿದ್ಧವಾಗಿದೆ. ಈ ಗುಡ್ಡದಲ್ಲಿ ಹೆಚ್ಚು ಗಿಡ-ಮರಗಳನ್ನು ನೆಟ್ಟಿರುವುದರಿಂದಾಗಿ ಮುಂಬರುವ ದಿನಗಳಲ್ಲಿ ಇದೊಂದು ಭಕ್ತಿ ತಾಣವಾಗುವ ಜೊತೆಗೆ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಾಯಕತ್ವದ ಗುಣ ಅಂಕುರಕ್ಕೆ ಶಾಲಾ ಸಂಸತ್ತು ಪೂರಕ
ಇಂದಿನ ಯುವಜನತೆಯಲ್ಲಿ ಮಾನವೀಯ ಮೌಲ್ಯತೆಗಳುಳ್ಳ ಭಾವ ಮೊಳಕೆಯೊಡೆಯಬೇಕು. ಜೊತೆಗೆ ಶ್ರೇಷ್ಠತೆಯ ನಾಯಕತ್ವದ ಗುಣಗಳು ಆಳವಡಿಸಿಕೊಳ್ಳಬೇಕು. ಅಂದಾಗ ಭವಿಷ್ಯತ್ತಿನ ಆದರ್ಶತೆಗೊಂದು ನೈತಿಕತೆಯ ಮೌಲ್ಯಾಧಾರಿತದ ಮೆರುಗು ಬಂದಿತೆಂದು ಎಂದು ಮುಖ್ಯೋಪಾಧ್ಯಾಯ ಎಸ್.ಆಯ್.ಗಿಡ್ಡಪ್ಪಗೋಳ ಹೇಳಿದರು.
ಮತ್ತೆ ಬಾಯ್ಲರ್‌ ಸ್ಟೋಟ: ಗುಣಮಟ್ಟದ ಬಗ್ಗೆ ಅನುಮಾನ
ಈ ಹಿಂದೆ ಪ್ರಾಯೋಗಿಕ ಪರೀಕ್ಷೆ ವೇಳೆ ಒಮ್ಮೆ ಸ್ಫೋಟಗೊಂಡು ಮೂವರನ್ನು ಬಲಿ ತೆಗೆದುಕೊಂಡಿದ್ದ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬೆಳಗಿನ ಮತ್ತೆ ಅದೇ ಜಾಗದಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಆದರೆ, ಕಾರ್ಮಿಕರು ಟೀ ಕುಡಿಯಲು ಹೊರಗಡೆ ಹೋಗಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಪದೇ ಪದೇ ಬಾಯ್ಲರ್ ಸ್ಟೋಟಗೊಳ್ಳುತ್ತಿರುವ ಕಾರಣಕ್ಕೆ ಬಾಯ್ಲರ್ ನಿರ್ಮಾಣದ ಗುಣಮಟ್ಟದ ಬಗ್ಗೆ ಅನುಮಾನ ಮೂಡಲಾರಂಭಿಸಿದೆ.
ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಜಾಗೃತಿ ಮೂಡಿಸಿ
ಜಲಮೂಲಗಳಾದ ನದಿ, ಕೆರೆ, ಕಾಲುವೆ ಮತ್ತು ಬಾವಿಗಳು ಮಾಲಿನ್ಯಕ್ಕೊಳಗಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಪರಿಸರ ಸ್ನೇಹಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಔಷದೀಯ ಗುಣವುಳ್ಳ ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮುಂದಾಗುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಸಾವರ್ಕರ್ ವಿಚಾರಗಳಿಗೆ ಸಾವಿಲ್ಲ:ಡಾ.ಜಿ.ಬಿ ಹರೀಶ
ಸಾವರ್ಕರ್ ವಿಚಾರಗಳಿಗೆ ಸಾವಿಲ್ಲ:ಡಾ.ಜಿ.ಬಿ ಹರೀಶಸಾವರ್ಕರ್ ಸತ್ಯ ಹೇಳಿದರಿಂದ ಅವರ ವಿಚಾರ ಇಂದಿಗೂ ಉಳಿದಿವೆ ಎಂದು ಡಾ.ಜಿ.ಬಿ ಹರೀಶ ಹೇಳಿದರು.
ಜಾತ್ರೆ, ಹಬ್ಬ ಸೌಹಾರ್ದತೆಯಿಂದ ಆಚರಿಸಿ
ಜಾತ್ರೆ, ಉತ್ಸವಗಳು ಹಾಗೂ ಹಬ್ಬ ಹರಿದಿನಗಳನ್ನು ಸೌಹಾರ್ದತೆ ಭಾವನೆಯಿಂದ ಆಚರಣೆ ಮಾಡಬೇಕು ಎಂದು ಬ.ಬಾಗೇವಾಡಿಯ ಡಿ.ಎಸ್.ಪಿ.ಬಲ್ಲಪ್ಪ ನಂದಗಾವಿ ಹೇಳಿದರು.
ದೇಶದಲ್ಲಿಯೇ ಕನ್ನಡ ಭಾಷೆಯ ಶ್ರೀಮಂತಿಕೆ ಅಪಾರ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ದೇಶದಲ್ಲಿಯೇ ಕನ್ನಡ ಭಾಷೆಯ ಶ್ರೀಮಂತಿಕೆಯೂ ಅಪಾರವಾಗಿದೆ, ಅಲ್ಲದೇ, ಸಾಹಿತ್ಯವೂ ಅಷ್ಟೇ ಶ್ರೀಮಂತವಾಗಿದೆ. ದೇಶದಲ್ಲಿ ಕನ್ನಡ ಭಾಷೆಗಿರುವ ಇತಿಹಾಸ ಬೇರೆ ಯಾವ ಭಾಷೆಗೂ ಇಲ್ಲ. ಭಾಷೆಯ ಶ್ರೀಮಂತ ಸಾಹಿತ್ಯ ಪರಂಪರೆಯನ್ನು ಎತ್ತಿಹಿಡಿಯುವ ಮೂಲಕ ಕನ್ನಡ ಉಳಿಸಿ ಬೆಳೆಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಕಾಮರಾಜ ಬಿರಾದಾರ ಭರವಸೆ ನೀಡಿದರು.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved