• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವರು ರಾಜೀನಾಮೆ ನೀಡಬೇಕು, ಹಗರಣ ಕುರಿತು ಸೂಕ್ತ ತನಿಖೆಯಾಗಬೇಕು
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಿಬಿಐಗೆ ನೀಡಬೇಕು ಎಂದು ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ರವಿ ವಗ್ಗೆ(ಭುಯ್ಯಾರ) ಆಗ್ರಹ
ರಾಜೇಶ್ವರಿ ಗಾಯಕವಾಡ ಜನ್ಮ ದಿನ ಆಚರಣೆ
ವಿಜಯಪುರ: ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ ಆಟಗಾರ್ತಿ ರಾಜೇಶ್ವರಿ ಗಾಯಕವಾಡ ಅವರ ಜನ್ಮ ದಿನದ ಅಂಗವಾಗಿ ಸಮಾಜ ಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ನಗರದ ಹೊರವಲಯ ಜುಮನಾಳದಲ್ಲಿರುವ ಶ್ರೀ ಸಿದ್ದೇಶ್ವರ ವಿದ್ಯಾಪೀಠ ಹಾಗೂ ಸಿದ್ಧಮ್ಮ ಬ್ಯಾಕೋಡ ವೃದ್ಧಾಶ್ರಮಕ್ಕೆ ತೆರಳಿ ಅಲ್ಲಿರುವ ವೃದ್ಧರೊಂದಿಗೆ ಅವರ ಕಷ್ಟ-ಸುಖ ಆಲಿಸಿದರು. ನಂತರ ಹೊದಿಕೆ ಹಾಗೂ ಮೊದಲಾದ ಅವಶ್ಯಕ ಪರಿಕರಗಳನ್ನು ವಿತರಿಸಿದರು.
ಅಂಚೆ ಕಚೇರಿ ಸಿಬ್ಬಂದಿಗೆ ಹೃದಯಾಘಾತ, ಸಾವು
ತಾಲೂಕಿನ ಮನಗೂಳಿ ಪಟ್ಟಣದ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳೀಯ ಯಲ್ಲಪ್ಪ ಗೋಪಾಲ ಭಜಂತ್ರಿ (೫೧) ಸಾವು.
ವ್ಯಸನಗಳಿಂದ ಯುವಕರ ಜೀವನ ಹಾಳು
ಕನ್ನಡಪ್ರಭ ವಾರ್ತೆ ವಿಜಯಪುರ ಇಂದಿನ ಯುವಕರು ದುಶ್ಚಟಗಳ ದಾಸರಾಗಿದ್ದು, ದೂಮಪಾನ, ಮದ್ಯಪಾನ, ತಂಬಾಕು ಸೇವನೆ, ಮಾದಕ ದ್ರವ್ಯಗಳ ಸೇವನೆಯಿಂದ ತಮ್ಮ ಜೀವನವನ್ನೆ ಹಾಳುಮಾಡುತ್ತಿದ್ದು, ಇದರಿಂದ ದೂರ ಇರಬೇಕು ಎಂದು ಯಶೋದ ನರ್ಸಿಂಗ್‌ ವಿದ್ಯಾಲಯ ಪ್ರಾಂಶುಪಾಲ ರಮೇಶ ಚೌದರಿ ಹೇಳಿದರು.
ಯಾವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು
ನಿರಾಶ್ರಿತ ಕುಟುಂಬಗಳ ಮಕ್ಕಳಿಗೆ ಕಲಿಕಾ ಕೇಂದ್ರದ ಶಿಬಿರದಲ್ಲಿ ದಾನೇಶ ಅವಟಿ ಅಭಿಪ್ರಾಯಪಟ್ಟರು
ಜೀವನ ಬದ್ಧತೆ ಇಲ್ಲದಿದ್ದರೆ ಕಾರ್ಯಸಿದ್ಧಿಯಾಗದು: ಡಾ.ಸತೀಶ್ ಜಿಗಜಿನ್ನಿ
ಜೀವನ ಬದ್ಧತೆ ಇಲ್ಲದಿದ್ದರೆ ಕಾರ್ಯಸಿದ್ಧಿಯಾಗದು ಎಂದು ಬಿಎಲ್‌ಡಿಇ ವೈದ್ಯಕೀಯ ವಿದ್ಯಾಲಯದ ವಿಶ್ರಾಂತ ಉಪಕುಲಪತಿ ಡಾ.ಸತೀಶ ಜಿಗಜಿನ್ನಿ ಎಂದರು.
ತೊಗರಿ ಇಳುವರಿಗೆ ಕಾರಣ ಕಂಡು ಹಿಡಿಯಿರಿ
ತೊಗರಿ ಈ ಭಾಗದ ಪ್ರಮುಖ ಬೆಳೆಯಾಗಿದೆ. ಕಲಬುರಗಿ ಜಿಲ್ಲೆಯ ನಂತರ ವಿಜಯಪುರ ಜಿಲ್ಲೆಯಲ್ಲಿ ತೊಗರಿಯನ್ನು ಹೆಚ್ಚಿನ ಕ್ಷೇತ್ರದಲ್ಲಿ ಬೆಳೆಯಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಲಬುರಗಿ ಜಿಲ್ಲೆಗಿಂತ ಕಡಿಮೆ ಇಳುವರಿ ಬರುತ್ತಿರುವ ಕಾರಣಗಳನ್ನು ಕಂಡುಹಿಡಿಯಬೇಕು ಎಂದು ಕಲಬುರಗಿ ತೊಗರಿ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ. ಅಂಥೋನಿ ಹೇಳಿದರು.
ಸಂಭ್ರಮದ ಅಹಿಲ್ಯಾಬಾಯಿ ಹೊಳ್ಕರ ಜಯಂತಿ
ರಾಜಮಾತಾ ಅಹಿಲ್ಯಾಬಾಯಿ ಹೊಳ್ಕರ ಜಯಂತಿ ಅಂಗವಾಗಿ ನಗರದ ಎಪಿಎಂಸಿ ಬಳಿಯ ರಾಜಮಾತಾ ಅಹಿಲ್ಯಾಬಾಯಿ ಹೊಳ್ಕರ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ
ತಾಲೂಕಿನ ಮನಗೂಳಿ ಪಟ್ಟಣದ ಹಿರೇಮಠದ ಶತಾಯುಷಿ ಲಿಂ. ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಅವರ ೪೧ನೇ ಪುಣ್ಯ ಸ್ಮರಣೋತ್ಸವ ಹಾಗೂ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಲಿಂ.ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರ ೧೧ನೇ ಜಾತ್ರಾಮಹೋತ್ಸವದಂಗವಾಗಿ ಭಾನುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಉಭಯಶ್ರೀಗಳ ರಜತ ಮೂರ್ತಿಗಳ ಮೆರವಣಿಗೆ, ಧರ್ಮಸಭೆ ಜರುಗಿತು.
ಪತ್ರಕರ್ತನಿಗೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮವಾಗಲಿ
ಅಕ್ರಮ ಮರಳು ಸಾಗಾಟ ಕುರಿತು ವರದಿ ಮಾಡಿದ ಪತ್ರಕರ್ತನಿಗೆ ಬೆದರಿಕೆ ಹಾಕಿದ ಪೋಲಿಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಅವರ ಮೂಲಕ ರಾಜ್ಯಪಾಲರಿಗೆ ಮತ್ತು ಸಿಎಂ ಅವರಿಗೆ ಕಾನಿಪ ಸಂಘ ಹಾಗೂ ಪತ್ರಕರ್ತರು ಮನವಿ ಸಲ್ಲಿಸಿದರು.
  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 398
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved