ಉತ್ತರ ಕರ್ನಾಟಕ ಭಾಗದ ಜೀವನಾಡಿ, ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ರೈತರು ತಮ್ಮ ಭೂಮಿ, ಮನೆ- ಮಠಗಳನ್ನೆಲ್ಲ ತ್ಯಾಗ ಮಾಡಿದ್ದಾರೆ. ಇಂತಹ ತ್ಯಾಗಮಯಿ ಕುಟುಂಬಗಳು ಮಾತ್ರ ದಶಕಗಳಿಂದ ಇಂದಿಗೂ ಸಂತ್ರಸ್ಥರಾಗಿಯೇ ಉಳಿದುಕೊಂಡಿದ್ದಾರೆ.
ರಾಜ್ಯ ಸರ್ಕಾರದ ಪ್ರಮುಖ ನೀರಾವರಿ ಯೋಜನೆಯಲ್ಲೊಂದಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸ್ಥಾನ ಆಲಮಟ್ಟಿಯ ತುಂಬಿದ ಕೃಷ್ಣೆಯ ಜಲಧಿಗೆ ಶನಿವಾರ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಆನಂದ.ಕೆ ಹೇಳಿದರು.
ಕ್ರೀಡಾ ಕ್ಷೇತ್ರದ ಅಪ್ರತಿಮ ಸಾಧಕರಿವರು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದೈಹಿಕ ಕ್ರೀಡಾ ಶಿಕ್ಷಕ ಹಾಗೂ ತರಬೇತುದಾರ.