ತಂಬಾಕು ಮುಕ್ತ ಸಮಾಜ ನಿರ್ಮಿಣಕ್ಕೆ ಕೈಜೋಡಿಸಿತಂಬಾಕು ಉತ್ಪನ್ನಗಳ ಸೇವನೆಯಿಂದ ದುಷ್ಪರಿಣಾಮಗಳು ಬೀರುತ್ತಿದ್ದು, ಇದಕ್ಕೆ ಕಡಿವಾಣ ಅತ್ಯವಶ್ಯಕವಾಗಿದೆ. ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡುವುದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ, ಹಿರಿಯ ಸಿವ್ಹಿಲ್ ನ್ಯಾಯಾಧೀಶ ಮಲ್ಲಿಕಾರ್ಜುನ ಅಂಬಿ ಹೇಳಿದರು.