• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾರ್ಶನಿಕರ ಜೀವನ ಮೌಲ್ಯ ಅರಿತುಕೊಳ್ಳಿ
ದಾರ್ಶನಿಕರ ಸಾಧನೆ, ಜೀವನ ಮೌಲ್ಯ, ವಿಚಾರಗಳನ್ನು ಯುವ ಪೀಳಿಗೆ ಅರಿತುಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಹೇಳಿದರು.
ವಸತಿ ಪ್ರವೇಶ ವಿಳಂಬಕ್ಕೆ ಎಬಿವಿಪಿ ಖಂಡನೆ
ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನ ನೀಡದ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ನಂತರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಲು ಸೂಚನೆ
ನಗರದ ಟಕ್ಕೆಯಲ್ಲಿರುವ ಕಿರಿಯರ ಬಾಲಕರ ಸರ್ಕಾರಿ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ, ಬಾಲಮಂದಿರದ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.
ಜ್ಞಾನದ ದಾರಿ ತೋರಿಸುವವನೇ ನಿಜ ಶಿಕ್ಷಕ
ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ನಿವೃತ್ತಿ ಶಿಕ್ಷಕ ಶಕೀಲ್ ಪಟೇಲ್ ಹೇಳಿದರು.
ಮಾರ್ಗದರ್ಶಕರಾಗಿದ್ದ ಫ.ಗು.ಹಳಕಟ್ಟಿ
ಪ್ರತಿಯೊಬ್ಬ ಗ್ರಾಹಕರ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಕಾರಿ ಬ್ಯಾಂಕ್ ನಿರ್ಮಿಸುವುದಲ್ಲದೆ, ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ನಾಡಿಗೆ ಮಾರ್ಗದರ್ಶಕರಾಗಿದ್ದವರು ಡಾ.ಫ.ಗು.ಹಳಕಟ್ಟಿ ಅವರು ಎಂದು ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ ಇಜೇರಿ ಹೇಳಿದರು.
ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯ ಒದಗಿಸಿ
ವಸತಿ ನಿಲಯಗಳಲ್ಲಿ ಅಡುಗೆ ಕೋಣೆ, ಭೋಜನಾಲಯ, ದಾಸ್ತಾನು ಕೊಠಡಿ, ಸ್ನಾನದ ಗೃಹಗಳು, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ವಚ್ಛತೆ ಹಾಗೂ ಕಲ್ಪಿಸಿರುವ ಮೂಲಭೂತ ಸೌಲಭ್ಯಗಳನ್ನು ಪ್ರತಿದಿನವೂ ನಿರ್ವಹಣೆ ಮಾಡಬೇಕು ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೂಚಿಸಿದರು.
ಮೂವರ ಶವ ಪತ್ತೆ, ಇನ್ನಿಬ್ಬರಿಗೆ ಶೋಧ
ನದಿ ತೀರದಲ್ಲಿ ಇಸ್ಪಿಟ್ ಆಡಲು ಹೋಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದರೆಂಬ ಕಾರಣಕ್ಕೆ ಅವರಿಂದ ತಪ್ಪಿಸಿಕೊಂಡು ತೆಪ್ಪದಲ್ಲಿ ಹೋಗುತ್ತಿದ್ದಾಗ ಎಂಟು ಜನರಿದ್ದ ತೆಪ್ಪ ಮಂಗಳವಾರ ಮಗುಚಿ ನದಿಗೆ ಬಿದ್ದ ಘಟನೆಗೆ ಸಂಬಂಧಿಸಿದಂತೆ ಬುಧವಾರ ಮತ್ತಿಬ್ಬರ ಮೃತ ದೇಹ ಪತ್ತೆಯಾಗಿದೆ. ಈ ಮೂಲಕ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದ್ದು ಕಣ್ಮರೆಯಾದ ಇನ್ನಿಬ್ಬರ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ಹಾಲಿನ ದರ ಹೆಚ್ಚಳಕ್ಕೆ ಬಿಜೆಪಿಯಿಂದ ಪ್ರತಿಭಟನೆ
ಹಾಲು ದರ ಹೆಚ್ಚಳ ಹಾಗೂ ೮ ತಿಂಗಳಿಂದ ಪ್ರೋತ್ಸಾಹ ಹಣ ಬಿಡುಗಡೆ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ
ಜಮ್ಮು-ಕಾಶ್ಮೀರದಲ್ಲಿ ವೀರ ಮರಣ ಹೊಂದಿದ ತಿಕೋಟಾದ ಯೋಧ ರಾಜು ಕರ್ಜಗಿ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ನಡೆಯಿತು.
₹18.1 ಲಕ್ಷಕ್ಕೆ ಮಾರಾಟವಾಗಿ ದಾಖಲೆ ನಿರ್ಮಿಸಿದಿ ಎತ್ತು!
ಇಂದಿನ ಆಧುನಿಕ ಕಾಲದಲ್ಲಿ ಜಾನುವಾರುಗಳ ಮೌಲ್ಯ ಕುಸಿಯುತ್ತಿವೆ. ಅವುಗಳನ್ನು ಕೇಳುವವರು ಯಾರು ಇಲ್ಲ ಎಂಬ ಪರಿಸ್ಥಿತಿಯಲ್ಲಿ ಇಲ್ಲೊಂದು ಎತ್ತು ಬರೋಬ್ಬರಿ ₹18.1 ಲಕ್ಷಕ್ಕೆ ಮಾರಾಟವಾಗುವ ಮೂಲಕ ದಾಖಲೆ ಮಾಡಿದೆ.
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved