• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಗಜಿಣಗಿ ಊರಲ್ಲಿ ಕೈ ಅಭ್ಯರ್ಥಿ ಅಬ್ಬರದ ಪ್ರಚಾರ
ಕನ್ನಡಪ್ರಭ ವಾರ್ತೆ ವಿಜಯಪುರ: ಇಂಡಿ ಕ್ಷೇತ್ರದ ಅಥರ್ಗಾದಲ್ಲಿ ಭಾನುವಾರ ರಾತ್ರಿ ನಡೆದ ಪ್ರಚಾರ ಸಭೆಯಲ್ಲಿ ಸಿಕ್ಕ ಬೆಂಬಲದಿಂದಾಗಿ ಕಾಂಗ್ರೆಸ್‌ಗೆ ಮತ್ತಷ್ಟು ಆತ್ಮವಿಶ್ವಾಸ ಬಂದಂತಾಗಿದೆ. ಇದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ತವರೂರಾಗಿದ್ದು, ಇಲ್ಲಿ ಕಾಂಗ್ರೆಸ್‌ನಿಂದ ಭರ್ಜರಿ ಪ್ರಚಾರ ನಡೆಸಲಾಯಿತು. ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಕಾಲೇಜು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಊರು ಕೂಡ ಹೌದು.
ಬಿಜೆಪಿ ಕೃಪಾಪೋಷಿತ ಪಕ್ಷೇತರ ಅಭ್ಯರ್ಥಿ ಕಲ್ಲೋಳಕರ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲುವ ಭಯ ಎದುರಾಗಿದ್ದರಿಂದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಅವರನ್ನು ಪುಸಲಾಯಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ರಾಶಿಂಗೆ ಆರೋಪಿಸಿದರು.
ಪರೀಕ್ಷಾ ವೆಬ್‌ಕಾಸ್ಟಿಂಗ್ ಪರಿಶೀಲಿಸಿದ ಸಿಇಒ
ಕನ್ನಡಪ್ರಭ ವಾರ್ತೆ ವಿಜಯಪುರನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಕೇಂದ್ರಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೋಮವಾರ ಭೇಟಿ ನೀಡಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿದರು.
ರಾಯರಮಠದಲ್ಲಿ ಧಾರ್ಮಿಕ ಶಿಬಿರ ಸಂಪನ್ನ
ಕನ್ನಡಪ್ರಭ ವಾರ್ತೆ ವಿಜಯಪುರ: ನಗರದ ಬಾಗಲಕೋಟೆ ರಸ್ತೆಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಮಂತ್ರಾಲಯ ಮಠಾಧೀಶ ಶ್ರೀ ಸುಬುಧೇಂದ್ರತೀರ್ಥ ಸ್ವಾಮಿಗಳ ಆದೇಶದ ಮೇರೆಗೆ ನಡೆದ ಒಂದು ವಾರ ಕಾಲ ಧಾರ್ಮಿಕ ಶಿಬಿರ ಸಂಪನ್ನಗೊಂಡಿತು.
ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಅಗತ್ಯ
ಇಂದಿನ ವಿದ್ಯಾರ್ಥಿಗಳಲ್ಲಿ ಓದು ಬರಹದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಮನೋಭಾವನೆ ಅಗತ್ಯವಾಗಿದೆ ಎಮದು ಎಂದು ಶ್ರೀ ಎಸ್.ಎಸ್.ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ ಅವರು ಹೇಳಿದರು.
ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಮತ ಚಲಾಯಿಸಿ
ಸುಭದ್ರ ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಾಗಿ ಭವಿಷ್ಯದ ಆಲೋಚನೆಯೊಂದಿಗೆ ಪ್ರತಿಯೊಬ್ಬರು ಮೇ 7ರಂದು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ನೀಡಿದರು.
ಸಸ್ಯ ಸಂಪತ್ತಿನ ಬಗ್ಗೆ ತಿಳಿಸುವ ಕೆಲಸವಾಗಲಿ
ವಿಜಯಪುರ: ಹಳೆಯ ಆಚಾರಗಳಿಗೆ ಆಧುನಿಕ ವಿಚಾರಗಳನ್ನು ಸೇರಿಸಿದರೆ ಸಂಶೋಧನೆಯಲ್ಲಿ ಹೊಸ ದಾರಿ ಕಾಣಬಹುದು ಎಂದು ಬಿಎಲ್‌ಡಿಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ.ಆರ್.ಬಿ.ಕೊಟ್ನಾಳ ಹೇಳಿದರು.
ಜನರ ಭಾವನೆ ಕೆರಳಿಸಿ ಮತ ಕೇಳುವ ಮೋದಿ
ಕನ್ನಡಪ್ರಭ ವಾರ್ತೆ ಇಂಡಿ: ಜನರ ಭಾವನೆಗಳನ್ನು ಕೆರಳಿಸಿ ಮತ ಕೇಳುವುದಷ್ಟೇ ಪ್ರಧಾನಿ ಮೋದಿ ಅವರ ಕೆಲಸವಾಗಿದೆ. ಇವರಿಗೆ ಮತ ಕೇಳುವ ಯಾವ ನೈತಿಕತೆಯೂ ಇಲ್ಲ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ರಥದ ಗಾಲಿಗೆ ಸಿಲುಕಿ ಇಬ್ಬರು ಸಾವು
ಪವಾಡ ಪುರುಷ ಸಿದ್ದಲಿಂಗ ಮುತ್ಯಾನ ಜಾತ್ರಾ ಮಹೋತ್ಸವ ಹಿನ್ನೆಲೆ ಗೋಧೂಳಿ ಮೂಹೂರ್ತದಲ್ಲಿ ನಡೆದ ಮಹಾರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಬಾಲಕ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಭಾನುವಾರ ನಡೆದಿದೆ.
ದುಷ್ಟಶಕ್ತಿ ಸಂಹಾರಕ ರಾಮಲಿಂಗೇಶ್ವರ
ಕನ್ನಡಪ್ರಭ ವಾರ್ತೆ ವಿಜಯಪುರ: ತಾಲೂಕಿನ ರಂಭಾಪುರ ಗ್ರಾಮದ ಆರಾಧ್ಯ ದೈವ ಶ್ರೀ ರಾಮಲಿಂಗೇಶ್ವರ ಜಾತ್ರಾಮಹೋತ್ಸವ 10 ದಿನಗಳ ಕಾಲ ನಡೆದು ಸಂಪನ್ನಗೊಂಡಿದೆ. ಏಪ್ರಿಲ್ 18ರಿಂದ 27ರವರೆಗೆ ನಿರಂತರವಾಗಿ ಕಾರ್ಯಕ್ರಮ ಪೂಜೆ ಪುನಸ್ಕಾರಗಳು ನಡೆದವು.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved