• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಲ್ಹಾರ: ಮದ್ಯದಂಗಡಿ ಪ್ರಾರಂಭಕ್ಕೆ ವಿರೋಧ

ತಾಲೂಕಿನ ಮಟ್ಟಿಹಾಳ ಕ್ರಾಸ್ ಬಳಿ ಹಣಮಾಪುರ ರಸ್ತೆಯಲ್ಲಿ ಮದ್ಯದಂಗಡಿ ಪ್ರಾರಂಭಿಸುತ್ತಿದ್ದು, ಇದಕ್ಕೆ ತಹಸೀಲ್ದಾರ್ ಹಾಗೂ ಗ್ರಾಮ ಪಂಚಾಯಿತಿ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ರಸ್ತೆ ಕಾಮಗಾರಿ ಆರಂಭಿಸಲು ಮನವಿ
ಮತಕ್ಷೇತ್ರದ ಕೊಣ್ಣೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಕೊಣ್ಣೂರ, ಹೂವಿನಹಿಪ್ಪರಗಿ ಕೂಡುವ ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಷನ್ ಮುಖ್ಯಸ್ಥ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಗ್ಯಾರಂಟಿ ಬಂದ್ ಆಗುತ್ತಾ..? ಸಿಎಂ ಉತ್ತರ
ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂದು ನಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ನಾವು ಯಾವುದೇ ಕಾರಣಕ್ಕೂ ಈ ಗ್ಯಾರಂಟಿಗಳನ್ನು ಸ್ಥಗಿತ ಮಾಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ಭರವಸೆ ನೀಡಿದರು.
ಸತ್ಸಂಗದಿಂದ ಮನಸ್ಸು ಶುದ್ಧೀಕರಣ ಸಾಧ್ಯ
ಸತ್ಸಂಗದಿಂದ ಮಾತ್ರ ಮನಸ್ಸು ಶುದ್ಧೀಕರಣಗೊಳ್ಳಲು ಸಾಧ್ಯ ಎಂದು ಹಿರಿಯ ಸಾಹಿತಿ ಜಂಬುನಾಥ ಕಂಚಾಣಿ ಹೇಳಿದರು.
ಪುರಪ್ರವೇಶ ಮಾಡಿದ ಕಂಬಿ ಮಲ್ಲಯ್ಯ
ಪುರಪ್ರವೇಶ ಮಾಡಿದ ಕಂಬಿ ಮಲ್ಲಯ್ಯನಿಗೆ ನಗರದ ಇಬ್ರಾಹಿಂಪುರದಲ್ಲಿ ಭಕ್ತರು ಭವ್ಯ ಸ್ವಾಗತ ಕೋರಿ ಭಕ್ತಿಭಾವದಿಂದ ಬರಮಾಡಿಕೊಂಡರು.
40 ಸಾವಿರಕ್ಕೂ ಅಧಿಕ ಜನ ಭಾಗಿ
40 ಸಾವಿರಕ್ಕೂ ಅಧಿಕ ಜನ ಸಮಾವೇಶಕ್ಕೆ ಬೃಹತ್ ಪ್ರಮಾಣದಲ್ಲಿ ಸೇರಿದ್ದರು. ಎಲ್ಲೆಡೆ ಯುವಕರು, ಪಕ್ಷದ ಧ್ವಜ ಹಿಡಿಕೊಂಡು ಸಮಾವೇಶ ಕಡೆ ಹೆಜ್ಜೆ ಹಾಕುತ್ತಿರುವುದು ದೃಶ್ಯ ಸಾಮಾನ್ಯವಾಗಿತ್ತು. ಅಲ್ಲದೇ ಕಾಂಗ್ರೆಸ್ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ನಗರದ ಎಲ್ಲೆಡೆ ಕಾಂಗ್ರೆಸ್ ಬಾವುಟ, ನಾಯಕರ ಕಟೌಟ್ಗಳು ರಾರಾಜಿಸುತ್ತಿದ್ದವು.
ಬಿಜೆಪಿಯವ್ರು ಯಾವ ಮುಖ ಇಟ್ಕೊಂಡು ಮತ ಕೇಳ್ತಾರೆ?
ಮೋದಿ ಗ್ಯಾರಂಟಿ ಟಿವಿಯಲ್ಲಿ. ಆದರೆ ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಬರುವ ಹಣವನ್ನು ಸಂಸಾರಿಕ ಸಮಸ್ಯೆ ಎದುರಾದಾಗ ಜನರು ಬಳಸಿಕೊಳ್ಳುತ್ತಿದ್ದಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಕಡಿಮೆ
ಇಂದು ನಗರ ಪ್ರದೇಶದಲ್ಲಿಯೇ ವಿವಿಧ ಕಾರಣಗಳಿಂದ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ. ವಿದ್ಯಾರ್ಥಿಗಳಿಂದ, ಇಲಾಖೆಯಿಂದ ಮತದಾನದ ಜಾಗೃತಿ ಕಾರ್ಯ ಅತ್ಯಂತ ಪ್ರಸ್ತುತವಾಗಿದೆ ಎಂದು ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಮತ ಹಾಕಿ ಜವಾಬ್ದಾರಿ ನಿರ್ವಹಿಸೋಣ
ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮೇ ೭ರಂದು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಜವಾಬ್ದಾರಿ ನಿರ್ವಹಿಸೋಣ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ.ಆರ್.ಮುಂಡರಗಿ ಹೇಳಿದರು.
ಇಂದು ವಿಜಯಪುರದಲ್ಲಿ ರಾಹುಲ್‌ ಅಬ್ಬರ ಪ್ರಚಾರ
ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಅವರು ಏ.26 ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಗುರುವಾರ ಬಿ.ಎಲ್.ಡಿ.ಇ ನ್ಯೂ ಕ್ಯಾಂಪಸ್ಗೆ ಭೇಟಿ ನೀಡಿದರು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved