ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸದ್ಯ ಸಿಎಂ ಬದಲಾವಣೆ ಅಪ್ರಸ್ತುತ
ಸದ್ಯ ರಾಜ್ಯದಲ್ಲಿ ಯಾವುದೇ ಸಿಎಂ ಬದಲಾವಣೆಯೂ ಇಲ್ಲ. ಈ ಬಗ್ಗೆ ಯಾವ ಚರ್ಚೆಯೂ ಇಲ್ಲ. ಸಿಎಂ ಬದಲಾವಣೆ ವಿಚಾರವೇ ಈಗ ಅಪ್ರಸ್ತುತ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಶಿಸ್ತು ಬೆಳೆಸಲು ಸೇವಾದಳ ಅವಶ್ಯಕ
ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಶಿಸ್ತು, ದೇಶಪ್ರೇಮ, ಭಾವೈಕ್ಯತೆ ಮೂಡಿಸಲು ಭಾರತ ಸೇವಾದಳದ ಘಟಕಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಆರಂಭಿಸಿರುವುದು ಶ್ಲಾಘನೀಯ ಎಂದು ಕ್ಷೇತ್ರಸಮನ್ವಾಧಿಕಾರಿ ಪಿ.ಯು.ರಾಠೋಡ ಹೇಳಿದರು.
ಬೆಂಗಳೂರಿಗೆ ಭದ್ರ ಅಡಿಪಾಯ ಹಾಕಿದ್ದು ಕೆಂಪೇಗೌಡ
ನಾಡಪ್ರಭು ಕೆಂಪೇಗೌಡರ ತತ್ವಾದರ್ಶಗಳನ್ನು ಎಲ್ಲ ಶಾಲಾ ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಹೇಳಿದರು.
ಹತ್ತು ತಿಂಗಳಿಂದ ವೇತನ ಇಲ್ಲದೇ ಶಿಕ್ಷಕರ ಪರದಾಟ!
ಶಾಲೆಯಲ್ಲಿ ಶೂನ್ಯ ದಾಖಲಾತಿ ಆಗಿದೆ ಎಂಬ ಕಾರಣಕ್ಕೆ ಆಡಳಿತ ಮಂಡಳಿ ಕೈಗೊಂಡ ನಿರ್ಧಾರದಿಂದ ಇಬ್ಬರು ಅನುದಾನಿತ ಶಾಲೆಯ ಶಿಕ್ಷಕರು ಇದೀಗ ಹತ್ತು ತಿಂಗಳಿನಿಂದ ಸಂಬಳ ಇಲ್ಲದೇ ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ.
ಭೂ ಮಾಫಿಯಾ: ನಾನಾ ಪ್ರಕರಣದಲ್ಲಿ 15 ಆರೋಪಿಗಳ ಸೆರೆ
ಜಿಲ್ಲೆಯಲ್ಲಿ ಭೂ ಹಗರಣದ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 15ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಋಷಿಕೇಶ ಸೋನಾವಣೆ ಮಾಹಿತಿ ನೀಡಿದರು.
ತಾಲೂಕಾಡಳಿತದಿಂದ ಕೆಂಪೇಗೌಡ ಜಯಂತಿ
ನಾಡಪ್ರಭು ಕೆಂಪೇಗೌಡರ ಜೀವನ ಹಾಗೂ ಆದರ್ಶಗಳು ನಮಗೆ ಪ್ರೇರಣೆಯಾಗಿವೆ ಎಂದು ತಹಸೀಲ್ದಾರ್ ಎಸ್.ಎಸ್.ನಾಯಕಲ್ ಮಠ ಹೇಳಿದರು.
ಕೆಂಪೇಗೌಡರ ವಿಚಾರ ಅಭಿವೃದ್ಧಿಗೆ ಪೂರಕ
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿವುಳ್ಳ ವಿಚಾರ-ಯೋಜನೆಗಳು ನಾಡಿನ ಸರ್ವೋತ್ತಮ ಬೆಳವಣಿಗೆಗೆ ಸಹಕಾರಿಯಾಗಿದ್ದು, ಅವರು ಓರ್ವ ಉತ್ತಮ ಆಡಳಿತಗಾರರಾಗಿದ್ದರು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಕೆಂಪೇಗೌಡರ ಆಡಳಿತ ಸ್ಮರಣೀಯ
ನಾಡಿನಲ್ಲಿ ಮಹಾತ್ಮರ-ಶರಣರ-ಮಹನೀಯರ ಸಾಧನೆ, ತತ್ವ-ಸಂದೇಶಗಳು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಅವರ ಜಯಂತಿ ಕಾರ್ಯಕ್ರಮ, ಸ್ಮರಣೀಯ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ನಾಡಿನಲ್ಲಿ ಉತ್ತಮ ಆಡಳಿತ ನೀಡಿದ ಮಹನೀಯರಲ್ಲಿ ಒಬ್ಬರಾದ ನಾಡಪ್ರಭು ಕೆಂಪೇಗೌಡ ಅವರ ಆಡಳಿತ ಎಂದಿಗೂ ಮಾದರಿಯಾಗಿದೆ ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.
ತಾಂಬಾದಲ್ಲಿ ಕೆಂಪೇಗೌಡ ಜಯಂತಿ
ಕೆಂಪೇಗೌಡರು ಎಲ್ಲ ಜಾತಿ, ಸಮುದಾಯದವರಿಗೆ ನೆಲೆ ಕಲ್ಪಿಸಿಕೊಟ್ಟು, ಬೆಂಗಳೂರು ನಗರವನ್ನು ನಿರ್ಮಿಸಿ, ಸರ್ವಧರ್ಮ ಸಹಿಷ್ಣುತೆಯ ಪ್ರಜಾನಾಯಕರಾಗಿದ್ದರು. ಅವರು ಇಂದಿಗೂ ಆದರ್ಶಪ್ರಾಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಕೆಂಪೇಗೌಡರ ಆದರ್ಶ ಮಕ್ಕಳಿಗೂ ಸ್ಫೂರ್ತಿ
ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪೌಢಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡರ ೫೧೫ ನೇ ಜಯಂತಿ ಆಚರಿಸಲಾಯಿತು.
< previous
1
...
270
271
272
273
274
275
276
277
278
...
421
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್